ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • inspirational, ಉಪಯುಕ್ತ ಮಾಹಿತಿ

    ಉತ್ತಮ ಆರೋಗ್ಯ ಟಿಪ್ಸ್

    ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…

  • inspirational, ಕಾನೂನು

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ‍್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…

  • Histrocial, inspirational, karnataka

    ನೆಲ್ಲಿತೀರ್ಥ ಗುಹಾಲಯ ಮಂದಿರಾ – ಮಂಡೀ ಉರೀ ಶಿವನ ದರ್ಶನ

    ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು  ಮಂಗಳೂರು  ಕಟೀಲ್  ದುರ್ಗಾ  ಪರಮೇಶವರೀ  ದೇವಸ್ಥಾನ  ಮೂಡಬಿದ್ರಿ. ಸುಮಾರು  ೫ ಕೆ.ಮ್ ಅಷ್ಟು  ದೂರದಲೇ  ಇರುವುಧು ಈ  ಮಂದಿರ. ಇತೀಹಾಸ : ಸುಮಾರು  ೧೪೮೭ ಇತೀಹಾಸವೀರುವ  ಗುಹಾಲಯದಲೇ ಶಿವನ  ಲಿಂಗ  ಇರುವುಧು.  ೬೬೦ ಅಡೀ  ಉದ್ದಾ  ಹಾಗೂ  ೨ ಅಡೀ ಯಥರ  ಇರುವ  ಗುಹೆಯ್ಯ್ಯ ಲೀ  ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ  ಬೇಕು . ಗುಹೆಯ್ಯ್ಯ ಲೀ  ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ  ಈ …

  • baby
    inspirational, Motivation

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
    ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ

  • inspirational

    ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಬಾಂಗ್ಲಾದೇಶ

    ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಕ್ರಿಕೆಟ್‌ನಲ್ಲಿನ ಪವಾಡಗಳ  ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್‌ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್‌ನಲ್ಲಿ ಹೇಗೆ…

  • inspirational

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್‌ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…

    Loading

  • inspirational, ಉಪಯುಕ್ತ ಮಾಹಿತಿ

    ಅಮ್ಮ ಸತ್ತು 1.5 ವರ್ಷ ನಂತರ ಭಾರತಕ್ಕೆ ಬಂದ ಮಗ ಇಂತಹ ಪರಿಸ್ಥಿತಿ ಯಾರಿಗೂ ಬೇಡ

    ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಲದ್ದಿ ವಿಚಾರಕ್ಕೂ ಕಿತ್ತಾಡಿದ ಬಿಗ್ ಬಾಸ್ ಸ್ಪರ್ಧಿಗಳು;ಶೈನ್ ಅವಾಜ್ ಹಾಕಿದ್ದಕ್ಕೆ ಚಂದನಾ ಕಣ್ಣೀರು..!

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.  ಚಂದನಾ ಅವರು ಟಾಸ್ಕ್ ಮಾಡಿ ಮೈ…

  • ಸುದ್ದಿ

    ಹುಟ್ಟುಹಬ್ಬಕ್ಕೆ ಸರ್ಕಾರಿ ಶಾಲೆ ದತ್ತು ಪಡೆದ ಪ್ರಜ್ವಲ್ ದೇವರಾಜ್ ಸಾಮಾಜಿಕ ಕಳಕಳಿ ಮೆಚ್ಚಿದ ದರ್ಶನ್…!

    ನಟ ಪ್ರಜ್ವಲ್ ದೇವರಾಜ್ ಇಂದು (ಜುಲೈ 4) ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿರುವ ಅವರು ಸಾಮಾಜಿಕ ಕೆಲಸಕ್ಕೆ ಮುಂದಾಗಿದ್ದಾರೆ. ಒಂದು ಸಂಸ್ಥೆಯ ಜೊತೆಗೆ ಕೈ ಜೋಡಿಸಿ ಒಂದು ಸರ್ಕಾರಿ ಶಾಲೆಯನ್ನು ಪ್ರಜ್ವಲ್ ದತ್ತು ಪಡೆದಿದ್ದಾರೆ. ಹೀಗಾಗಿ ಬರ್ತ್ ಡೇ ಗೆ ಗಿಫ್ಟ್ ಬದಲು ಶಾಲಾ ಮಕ್ಕಳಿಗೆ ಸಹಾಯ ಆಗುವಂತೆ ನೋಟ್ ಬುಕ್, ಪೆನ್ಸಿಲ್ ನೀಡಿ ಎಂದು ಮನವಿ ಮಾಡಿದ್ದರು. ಪ್ರಜ್ವಲ್ ಅವರ ಈ ಕೆಲಸಕ್ಕೆ ನಟ ದರ್ಶನ್ ಖುಷಿಯಾಗಿದ್ದಾರೆ. “ನಮ್ಮ ಹುಡ್ಗ…

  • ಆರೋಗ್ಯ, ಸರ್ಕಾರಿ ಯೋಜನೆಗಳು

    ಇಂದಿರಾ ಕ್ಯಾಂಟೀನ್ ಆಯ್ತು. ಈಗ “ಇಂದಿರಾ ಕ್ಲಿನಿಕ್” ಶುರು!ಇಲ್ಲಿ ಏನೆಲ್ಲಾ ಉಚಿತ ಸೇವೆ ಸಿಗಲಿದೆ ಗೂತ್ತಾ..?

    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.

  • ಕಾನೂನು

    ಶೇ.20 ಪಾರ್ಕಿಂಗ್ ಜಾಗ ಮಹಿಳೆಯರಿಗೆ ಮೀಸಲು..!ತಿಳಿಯಲು ಇದನ್ನು ಓದಿ..

    ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.

  • ಬ್ಯಾಂಕ್

    2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !

    ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್‌ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್‌ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್‌ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…

  • ಉಪಯುಕ್ತ ಮಾಹಿತಿ

    ನೀವು ಜಿಮ್ ಗೆ ಹೋಗುತ್ತಿದ್ದರೆ, ಹೋಗುವ ಮುನ್ನ ಮರೆಯದೇ ಇದನ್ನು ಸೇವಿಸಿ!

    ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…