ತಾಜಾ ಸುದ್ದಿ

  • public

    Coronavirus disease 2019

    COVID-19 is a contagious disease caused by the coronavirus SARS-CoV-2. In January 2020, the disease spread worldwide, resulting in the COVID-19 pandemic. The symptoms of COVID‑19 can vary but often include fever,[7] fatigue, cough, breathing difficulties, loss of smell, and loss of taste.[8][9][10] Symptoms may begin one to fourteen days after exposure to the virus….

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • ! Без рубрики

    Официальный сайт 1Up X248596

      🔍 Обзор: 1 up x официальный сайт Если вы ищете надежную платформу для ставок или азартных игр, то 1 up x официальный сайт — это тот ресурс, на который стоит обратить внимание. В этой статье я расскажу о ключевых особенностях сайта, его преимуществах и ответах на часто задаваемые вопросы.

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್‌ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…

    Loading

  • inspirational, ಉಪಯುಕ್ತ ಮಾಹಿತಿ

    ಅಮ್ಮ ಸತ್ತು 1.5 ವರ್ಷ ನಂತರ ಭಾರತಕ್ಕೆ ಬಂದ ಮಗ ಇಂತಹ ಪರಿಸ್ಥಿತಿ ಯಾರಿಗೂ ಬೇಡ

    ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.

  • inspirational

    Human Brain: ಆಲೋಚಿಸಿದ್ರೆ ಸಾಕು, ಅದು ಅಕ್ಷರವಾಗಿ ಬದಲಾಗುತ್ತೆ…ಮೆದುಳಿನ ವಿಶಿಷ್ಟ ಶಕ್ತಿ ಬಳಸಿ ಬರೆದ ಸ್ಟ್ರೋಕ್​​ ರೋಗಿ !

    ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್‌ಗೇಟ್‌ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್‌ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…

  • inspirational

    ಯಾರದೋ ತಲೆ ಇನ್ನಾರದೋ ದೇಹ…!!!ಅಚ್ಚರಿಯ ಲೇಖನ ಓದಿ

    ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…

  • inspirational

    ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..

    331

    ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ‌. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…

  • inspirational

    ಬೆಳ್ಳುಳ್ಳಿ ತಿಂದರೆ ಕರೋನಾ ವೈರಸ್ ಸಾಯುತ್ತದೆಯೆ..? ಇಲ್ಲಿದೆ ಉತ್ತರ

    ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ.   WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ.  ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…

  • inspirational

    ಚೈತ್ರ ಮಾಸದಲ್ಲಿ ಬೇವನ್ನು ತಿನ್ನುವುದು ಪ್ರಯೋಜನಕಾರಿ

    ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…

  • inspirational

    ವಿಶ್ವದ ನಂಬರ್ 1 ಶ್ರೀಮಂತ ಬೆಜೋಸ್​ನ ಹಿಂದಿಕ್ಕಿದ ಬರ್ನಾರ್ಡ್ ಅರ್ನಾಲ್ಟ್

    ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…

  • inspirational

    ಕೊರೊನಾ 3ನೇ ಅಲೆ ಎದುರಿಸುವುದಕ್ಕೆ ರಾಜ್ಯ ಸರ್ಕಾರ ಸಿದ್ಧತೆ; ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಚರ್ಚೆ

    ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…

  • inspirational

    ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ! ಹೇಗಿತ್ತು ಆತನ ಪ್ರಯಾಣ?

    505

    ಯುರೋಪ್​ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್​ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್​ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್​ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್​ಗೆ ತಲುಪಿದನು. ಯುರೋಪ್​ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್​ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ