ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • inspirational, ರಾಜಕೀಯ

    ನಿಕಿಲ್ ಹಾಗು ಸುಮಲತಾ ಹಾವು ಹೆಣಿ ಆಟ:ಊಹೆಗೂ ಮೀರಿದ ಮಂಡ್ಯ ಪಲಿತಾಂಶ….!

    ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….

  • inspirational, ಭವಿಷ್ಯ

    ಶ್ರೀ ಸಿಗಂದೂರು ಚೌಡೇಶ್ವರಿ ದೇವಿಯ ಕೃಪೆ ಇಂದ ನಿಮ್ಮ ರಾಶಿ ಪಲ ಹೇಗಿದೆ ನೋಡಿ…..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • inspirational, ಸುದ್ದಿ

    ತಿನ್ನಲು ಊಟ ಸಿಗದಿದ್ದಾಗ, ಹಸಿವು ತಡೆಯಲಾರದೆ, ಮಣ್ಣು ತಿಂದು ಮೃತಪಟ್ಟ ಮಕ್ಕಳು…

    ಹಸಿವೆಯಿಂದ ಮಣ್ಣು ತಿಂದು ಮೃತಪಟ್ಟ ಏಳು ವರ್ಷದ ಮಗು ವೆನೆಲ್ಲಾಳ ಪೋಷಕರಾದ ಮಹೇಶ್ ಮತ್ತು ನಾಗಮಣಿಯ ವಿವರ ಪತ್ತೆ ಹಚ್ಚಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ. ಮಗುವಿನ ಹಿರಿಯರು ನೆರೆಯ ಆಂಧ್ರ ಪ್ರದೇಶದಲ್ಲಿ ನೆಲೆಸಿದ್ದು ಅವರು ಹೇಳುವ ಪ್ರಕಾರ ಕುಟುಂಬದವರು ಕರ್ನಾಟಕ ಸರ್ಕಾರದ ಯಾವುದೇ ಸೌಲಭ್ಯ ಅಥವಾ ಇಲ್ಲಿನ ಮತದಾನ ಗುರುತು ಪತ್ರ ಹೊಂದಿಲ್ಲ ಎಂದು ತಮ್ಮ ತನಿಖೆ ವೇಳೆ ತಿಳಿದುಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಅನಿರುದ್ಧ ಶ್ರಾವಣ್ ತಿಳಿಸಿದ್ದಾರೆ. ಅಲ್ಲದೆ ಮಗುವಿನ ಪೋಷಕರು ಅಲ್ಲಿ…

  • inspirational, ಸುದ್ದಿ

    ಪ್ರಕಟವಾಯ್ತು SSLC ಫಲಿತಾಂಶ..ರಾಜ್ಯಕ್ಕೆ ಇವರೇ ಪ್ರಥಮ…ನಿಮ್ಮ ಜಿಲ್ಲೆ ಯಾವ ಸ್ಥಾನದಲ್ಲಿದೆ ನೋಡಿ…

    ಈ ಬಾರಿಯ ಎಸ್‍ಎಸ್‍ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…

  • inspirational, ಸುದ್ದಿ

    ವಾರಣಾಸಿಯಲ್ಲಿ ಮೋದಿ ಎದುರಾಗಿ ತೊಡೆ ತಟ್ಟಿರುವ ಈ ಅಜಯ್‍ ರಾಯ್‍ ಯಾರು ಗೊತ್ತಾ..?

    ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‍ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್‍ ನ ಅಜಯ್ ರಾಯ್‍ ಕಣಕ್ಕಿಳಿಯುವುದು ಕನ್‍ಫರ್ಮ್‍ ಆಗಿದೆ. ಹಾಗಾದ್ರೆ ಈ ಅಜಯ್‍ ರಾಯ್‍ ಯಾರು ಅಂದ್ರಾ? ಇವರು ಕಾಂಗ್ರೆಸ್‍ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…

  • inspirational, ಸುದ್ದಿ

    ಮೊದಲ ಬಾರಿಗೆ ವೋಟ್ ಮಾಡಿದ ನಂತರ ಕುರಿಗಾಹಿ ಹನುಮಂತ ಹೇಳಿದ್ದೇನು ಗೊತ್ತಾ..?

    ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….

  • inspirational

    ಅಂಬರೀಶ್ ಅಣ್ಣನ ಹೆಂಡತಿ ಯಾರು ಅಂತ ಮಂಡ್ಯ ಜನತೆಗೆ ಗೊತ್ತಿಲ್ವಾ? ಅಂತ ನಿಖಿಲ್ ಗೆ ಟಾಂಗ್ ಕೊಟ್ಟ ಯಶ್…

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…

  • inspirational, ಇತಿಹಾಸ, ಕರ್ನಾಟಕ, ಜೀವನಶೈಲಿ

    ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ.

    ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.

  • inspirational

    ಹನುಮಂತ ದೇವರನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯ ಮಂಗಳವಾಗಿದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…

  • inspirational

    ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು

    ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    Month End Mobiles Fest: ಫ್ಲಿಪ್‌ಕಾರ್ಟ್ ಆಫರ್ ಸೇಲ್…!

    ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್‌ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ.  ಅಲ್ಲದೆ ಹೊನೊರ್ ಸರಣಿಯ ಫೋನ್‌ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ.  ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್‌ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ…

  • ಸುದ್ದಿ

    ಗಾರ್ಮೆಂಟ್ಸ್ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ …!

    ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ  ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ  ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ  ನಡೆದ  ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…

  • ಜ್ಯೋತಿಷ್ಯ

    ಗಣಪತಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…

  • ಸಿನಿಮಾ

    ಯಶ್ ರಾಧಿಕಾ ಸು ಪುತ್ರಿಗೆ ಅಂಬಿ ತಾತನಿಂದ ಸ್ವರ್ಗದಿಂದ ಬಂತು ಗಿಫ್ಟ್… ಸುಮಲತಾ ಬಿಚ್ಚಿಟ್ಟ ಸತ್ಯ..

    ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…

  • ಉಪಯುಕ್ತ ಮಾಹಿತಿ

    ಬೆಳಗಿನ ತಿಂಡಿ ಸ್ಕಿಪ್ ಮಾಡುತ್ತಿದ್ದೀರಾ; ಹಾಗಾದರೆ ಈ ಎಲ್ಲಾ ಕಾಯಿಲೆಗಳು ಬರಬಹುದು ಎಚ್ಚರ!

    ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…

  • ಸುದ್ದಿ

    ಹಣಕಾಸಿನ ಅವಶ್ಯಕತೆ ಇದ್ದವರು ಈ ಕೂಡಲೆ ನೋಡಿ ಸ್ವಂತ ಮನೆ ,ಮದುವೆ,ಕಷ್ಟಗಳಿಗೆ ಹಣ ಆಧಾರ್ ಕಾರ್ಡ್ ಇದ್ದರೆ ಸಾಕು,.!

    ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…