ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಚುನಾವಣೆ

    ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ

    ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ  ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ  ಕ್ರಮ ಸಂಖ್ಯೆ, ಚಿಹ್ನೆ, ಪಕ್ಷ ???????  

  • ಚುನಾವಣೆ

    ಕೋಲಾರ ಜಿಲ್ಲೆ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023

    ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಕೋಲಾರ(ಕರ್ನಾಟಕ ವಾರ್ತೆ)ಮಾ.29:  ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು…

  • ಚುನಾವಣೆ

    ಕರ್ನಾಟಕ ಮೇ.೧೦ ಚುನಾವಣೆ

    ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…

  • ಚುನಾವಣೆ

    ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…

  • ಚುನಾವಣೆ

    ಕೋಲಾರ ಜಿಲ್ಲಾಪಂಚಾಯಿತ್,ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ವಿವರ ಪ್ರಕಟ

    ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್‌ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್‌ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್‌ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಏಪ್ರಿಲ್ ನಲ್ಲಿ ಹುಟ್ಟಿದ ತಿಂಗಳು ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಹೀಗಿರುತ್ತೆ ನೋಡಿ!

    ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…

  • Health, ಉಪಯುಕ್ತ ಮಾಹಿತಿ

    ಊಟದ ನಂತರ ಒಂದು ತುಂಡು ಬೆಲ್ಲ ತಿನ್ನುವುದರಿಂದ ದೇಹಕ್ಕೆ ಏನೆಲ್ಲಾ ಲಾಭ ಗೊತ್ತ? ತಿಳಿದರೆ ತಪ್ಪದೆ ಬೆಲ್ಲ ಉಪಯೋಗಿಸುತ್ತೀರಾ..!

    ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…

  • ಉಪಯುಕ್ತ ಮಾಹಿತಿ

    ಅನ್ನಪೂರ್ಣೇಶ್ವರಿ ತಾಯಿಗೆ ಈ ರೀತಿ ಮಾಡಿ ಸಾಕು, ಅನ್ನದ ಕೊರತೆ ಬರುವುದಿಲ್ಲ.

    ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…

  • ಸುದ್ದಿ

    ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ one plus 7t…!

    ಒನ್‌ಪ್ಲಸ್‌ನ ಜನಪ್ರಿಯ  ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್‌ಪ್ಲಸ್ 7 ಸರಣಿಯ ಬಳಿಕ ಒನ್‌ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.  ಹೊಸ ಸ್ನ್ಯಾಪ್‌ಡ್ರ್ಯಾಗನ್ 855 Plus ಚಿಪ್‌ಸಹಿತ ನೂತನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ.  ಈಗಾಗಲೇ ಒನ್‌ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…

  • ವಿಧ್ಯಾಭ್ಯಾಸ, ಸರ್ಕಾರದ ಯೋಜನೆಗಳು

    ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಕೆ ..!ತಿಳಿಯಲು ಈ ಲೇಖನ ಓದಿ..

    ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.