ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸ್ಪೋಟಕ ಮಾಹಿತಿ;ಪಬ್‌ಜಿ ವ್ಯಸನದಿಂದಾಗಿ ಯುವಕನ ಜೀವನವಾಯ್ತು ನರಕ!

    ಜನಪ್ರಿಯ ಆನ್‌ಲೈನ್ ಆಟಗಳಲ್ಲಿ ಒಂದಾದ ಪಬ್‌ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್‌ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್‌ನಲ್ಲಿವರದಿಯಾಗಿದೆ. ಹೌದು, ಪಬ್‌ಜಿ ಆಟದ ಕಾರಣದಿಂದಾಗಿ ಹೈದರಾಬಾದ್‌ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್‌ಜಿಗೆವ್ಯಸನಿಯಾಗಿದ್ದ ಹೈದರಾಬಾದ್‌ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…

  • ಸುದ್ದಿ

    ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

    ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…

  • ಸುದ್ದಿ

    ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟನನ್ನು ನೋಡಲು ಆಗಲಿಲ್ಲವೆಂದು ಡೆತ್ ನೋಟ್ ಬರೆದಿತ್ತು ಆತ್ಮಹತ್ಯ!ಆ ಡೆತ್ ನೋಟ್ ನಲ್ಲಿ ಏನಿದೆ ಗೊತ್ತಾ..?

    ಅಭಿಮಾನಿಗಳೇ ಹಾಗೆ ತಮ್ಮ ನೆಚ್ಚನ ನಟನಿಗಾಗಿ ಏನಾದ್ರೂ ಮಾಡಲು ತಯಾರಿರುತ್ತಾರೆ.ತಮ್ಮ ನೆಚ್ಚಿನ ನಟನ ಚಿತ್ರಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುತ್ತಾರೆ. ಒಂದು ವೇಳೆ ತಮ್ಮ ನೆಚ್ಚಿನ ನಟನನ್ನು ಒಂದು ಬಾರಿ ಭೇಟಿ ಮಾಡಿಬಿಟ್ಟರೆ ಅವರ ಜೀವನ ಸಾರ್ಥಕ ಆದಂತೆ ಅನ್ನುವಷ್ಟು ಮಟ್ಟಿಗೆ ಇಷ್ಟಪಡುವವರಿದ್ದಾರೆ. ಆದರೆ ಆಂಧ್ರದ ವಿಜಯವಾಡದ ತಮ್ಮ ನೆಚ್ಚಿನ ನಟನ ಅಭಿಮಾನಿಯೊಬ್ಬ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಇದಕ್ಕೆ ಹುಚ್ಚು ಅಭಿಮಾನ ಅನ್ನಬೇಕೋ, ಅತಿರೇಕದ ಅಭಿಮಾನ ಅನ್ನಬೇಕೋ ಗೊತ್ತಿಲ್ಲ.ತಾವು ಪ್ರೀತಿಸೋ ಆರಾಧಿಸುವ ಸ್ಟಾರ್…

  • ದೇಶ-ವಿದೇಶ

    ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಈ 999 ಮೆಟ್ಟಿಲೇರಿದರೆ ಸಾಕು..!ತಿಳಿಯಲು ಈ ಲೇಖನ ಓದಿ…

    ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ…!

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಶ್ರೀ ಹನುಮ ಜಯಂತಿಯ ಶುಭಾಶಯಗಳು, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್‌ ಹುಲಿಗಳೆಂದು…