ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…
ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್ಶಾಪ್ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.
ಕಿಚ್ಚ ಸುದೀಪ್,ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್ನ ಸಿನಿಮಾ ‘ದಬಾಂಗ್ 3’ ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್ ಆಗಿದೆ. ಇನ್ನು ಸುದೀಪ್ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್ನಲ್ಲಿಕ್ರಿಸ್ಮಸ್ ಹಬ್ಬದ ಹೊತ್ತಿಗೆ ದಬಾಂಗ್-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್ 3…
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…
ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…