ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
LPG ವಿತರಣಾ ಸಂಸ್ಥೆ LPG ಸಿಲಿಂಡರ್ಗಳನ್ನು 5 ಕಿ.ಮೀ ವರೆಗೆ ಉಚಿತವಾಗಿ ತಲುಪಿಸಬೇಕು. Essential Commodities Act 2006 ಪ್ರಕಾರ, 5-10 ಕಿ.ಮೀ.ವರೆಗಿನ ವಿತರಣೆಗೆ 20 ರೂ. ಮತ್ತು 10-15 ಕಿ.ಮೀ.ಗೆ 25 ರೂ. 15 ಕಿ.ಮೀ ಮೀರಿದ ವಿತರಣಾ ಶುಲ್ಕ 30 ರೂ ಆಗಿರಬೇಕು. ವಿತರಣಾ ಶುಲ್ಕವನ್ನು ಸಹ ಬಿಲ್ನಲ್ಲಿ ದಾಖಲಿಸಬೇಕು. ಸಿಲಿಂಡರ್ನ ತೂಕವನ್ನು ಅಳೆಯಲು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ಸಹ ವಾಹನದಲ್ಲಿ ಇಡಬೇಕು. ಧೂಳಿನ ಕಾರಣದಿಂದಾಗಿ ಸಿಲಿಂಡರ್ನ ರಬ್ಬರ್ ತೊಳೆಯುವಿಕೆಯು ಹರಿದು ಹೋಗುವುದನ್ನು ತಪ್ಪಿಸಲು,…
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.
ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್ ಕುಮಾರ್ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…
ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…
ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….
ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…