ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • baby
    inspirational, Motivation

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
    ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಯುಗಾದಿಯ ಹಬ್ಬದ ಮಹತ್ವವೇನು.?ಸಾಂಪ್ರದಾಯಿಕವಾಗಿ ಆಚರಿಸುವುದು ಹೇಗೆ.?ಹಬ್ಬದ ಹಿಂದಿರುವ ಪುರಾಣ ಕತೆ ಏನು.?ತಿಳಿಯಲು ಈ ಲೇಖನಿ ಓದಿ ಮರೆಯದೇ ಶೇರ್ ಮಾಡಿ…

    ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ  ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….

  • ಜ್ಯೋತಿಷ್ಯ

    ನಿಮ್ಮ ಮಂಗಳವಾರ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…

  • ತಂತ್ರಜ್ಞಾನ

    ನೀವು ಫೇಸ್ಬುಕ್ ನಲ್ಲಿ ಬೇರೆಯವರ ಫೋಟೋ ಹಾಕುವ ಮುನ್ನ ನಿಮ್ಗೆ ಇದು ತಿಳಿದಿರಬೇಕು..!

    ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.

  • ಸುದ್ದಿ

    ಪರ ಪುರುಷನ ಜೊತೆ ಒಂದೇ ಸ್ಟ್ರೆಚರ್‌ನಲ್ಲಿ ಹೋಗುವಂತೆ ಮಹಿಳೆಗೆ ಒತ್ತಾಯ…….!

    ಒಂದೇ ಸ್ಟ್ರೆಚರ್‌ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್‍ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್‌ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ….

  • ಸುದ್ದಿ

    36 ಗಂಟೆಯಲ್ಲಿ ದುಬೈ ತೋರಿಸುವ ಹೊಸ ಸ್ಟಾಪ್‍ಓವರ್ ಪಾಸ್…!

    ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್‍ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್‍ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…

  • ಸಿನಿಮಾ

    ಮಗನಂತಿರುವ ದರ್ಶನ್ ಚುನಾವಣೆಯಲ್ಲಿ ನಿಂತಿರುವ ಸುಮಲಾತರವರ ಪರ ನಿಲ್ತಾರ? ದರ್ಶನ್ ಹೇಳಿದ್ದೇನು ಗೊತ್ತಾ?

    ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….