ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • baby
    inspirational, Motivation

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
    ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ದೇವರು

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಒಮ್ಮೆ ನೋಡಿ.!

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…

  • ರಾಜಕೀಯ

    ಮೋದಿ ರಾಜ್ಯಕ್ಕೆ ಬಂದರೆ ದವಡೆಗೆ ಒಡೆಯಿರಿ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ಶಾಸಕ..!

    ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್‍ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್‍ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…

  • inspirational

    ಗ್ರೀನ್ ಟೀ ಆರೋಗ್ಯಕರ ಪ್ರಯೋಜನಗಳು

    ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…

  • ಆರೋಗ್ಯ

    ATM ನಿಂದ ಬರಲಿದೆ ಕರೋನ ವೈರಸ್, ಹೇಗೆ ಮತ್ತು WHO ಹೇಳಿದ್ದೇನು ನೋಡಿ.

    ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…

  • ಕರ್ನಾಟಕ

    ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ಶಾಲಾ ಕಿಟ್ ವಿತರಣೆ

    ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್‌ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ‍್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…

  • ಮನರಂಜನೆ, ಸುದ್ದಿ

    ಸರಿಗಮಪ ಗ್ರಾಂಡ್ ಫಿನಲೆಯಲ್ಲಿ ರನ್ನರ್ ಅಪ್ ಆದ ಹನುಮಂತನಿಗೆ ಸಿಕ್ಕಿದ್ದು ಎಷ್ಟು ಲಕ್ಷ ಗೊತ್ತಾ?ಇದೇ ಮೊದಲ ಬಾರಿಗೆ ರನ್ನರ್ ಅಪ್ ಗೆ ಬಾರೀ ಮೊತ್ತದ ಬಹುಮಾನ!

    ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…