ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • Place

    ಕೇದಾರನಾಥ ದೇವಾಲಯ

    ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…

  • India, Place

    ಕೈಲಾಸ ಪರ್ವತ

    ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ  ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…

  • National, Place, tourism

    ಜಂತರ್ ಮಂತರ್

    ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…

  • India, Place, tourism

    ವ್ಯಾಲಿ ಆಫ್ ಫ್ಲಾವರ್ಸ್ ರಾಷ್ಟ್ರೀಯ ಉದ್ಯಾನವನ

    ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ,  ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ   ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…

  • Place, ಸಿನಿಮಾ

    KGF ಈ ದೇಶವನ್ನು ಹೇಗೆ ಉಳಿಸಿದೆ ನೋಡಿ ಅಂದು ನೆಹರೂ ಸರ್ಕಾರವನ್ನು ಮತ್ತು ಭಾರತವನ್ನು ಹೇಗೆ ಕಾಪಾಡಿತು ನೋಡಿ

    ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
    ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
    ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹುಟ್ಟುಹಬ್ಬಕ್ಕೆ ಸರ್ಕಾರಿ ಶಾಲೆ ದತ್ತು ಪಡೆದ ಪ್ರಜ್ವಲ್ ದೇವರಾಜ್ ಸಾಮಾಜಿಕ ಕಳಕಳಿ ಮೆಚ್ಚಿದ ದರ್ಶನ್…!

    ನಟ ಪ್ರಜ್ವಲ್ ದೇವರಾಜ್ ಇಂದು (ಜುಲೈ 4) ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿರುವ ಅವರು ಸಾಮಾಜಿಕ ಕೆಲಸಕ್ಕೆ ಮುಂದಾಗಿದ್ದಾರೆ. ಒಂದು ಸಂಸ್ಥೆಯ ಜೊತೆಗೆ ಕೈ ಜೋಡಿಸಿ ಒಂದು ಸರ್ಕಾರಿ ಶಾಲೆಯನ್ನು ಪ್ರಜ್ವಲ್ ದತ್ತು ಪಡೆದಿದ್ದಾರೆ. ಹೀಗಾಗಿ ಬರ್ತ್ ಡೇ ಗೆ ಗಿಫ್ಟ್ ಬದಲು ಶಾಲಾ ಮಕ್ಕಳಿಗೆ ಸಹಾಯ ಆಗುವಂತೆ ನೋಟ್ ಬುಕ್, ಪೆನ್ಸಿಲ್ ನೀಡಿ ಎಂದು ಮನವಿ ಮಾಡಿದ್ದರು. ಪ್ರಜ್ವಲ್ ಅವರ ಈ ಕೆಲಸಕ್ಕೆ ನಟ ದರ್ಶನ್ ಖುಷಿಯಾಗಿದ್ದಾರೆ. “ನಮ್ಮ ಹುಡ್ಗ…

  • ವಿಸ್ಮಯ ಜಗತ್ತು

    ಪ್ರಕೃತಿಯಲ್ಲಿ ಅಸ್ತಿತ್ವದಲ್ಲಿದೆ ಎಂದು ನೀವು ನಂಬಲಾಗದ 05 ವಿಷಯಗಳನ್ನು ಎಲ್ಲಿವೆ..!ತಿಳಿಯಲು ಈ ಲೇಖನ ಓದಿ…

    ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…

  • ಸುದ್ದಿ

    ನಿವೃತ್ತಿ ವಯಸ್ಸಿನ ಗೊಂದಲಗಳಿಗೊಂದು ತೆರೆ : ಸರ್ಕಾರಿ ನೌಕರರಿಗೊಂದು ಸಂತಸದ ಸುದ್ದಿ…..!

    ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ…

  • ಗ್ಯಾಜೆಟ್

    ಜಿಯೋ ಗ್ರಾಹಕರೇ ಎಚ್ಚರ..!ಇನ್ಮೇಲೆ ಈ ಆಫರ್ ಸಿಗಲ್ಲ!ಯಾಮಾರಿದ್ರೆ ನಿಮ್ಮ ಜೋಬಿಗೆ ಬೀಳುತ್ತೆ ಕತ್ತರಿ..!

    ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು

  • inspirational

    ವಾಟ್ಸಪ್ ಗ್ರೂಪ್ ಸ್ನೇಹಿತರಿಂದ ನೆರೆ ಸಂತ್ರಸ್ತ ಪ್ರದೇಶದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ…!

    ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ನೆನೆಯುತ್ತ, ಈ ದಿನ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…