ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
  • Place

    ಕೇದಾರನಾಥ ದೇವಾಲಯ

    ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…

  • India, Place

    ಕೈಲಾಸ ಪರ್ವತ

    ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ  ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…

  • National, Place, tourism

    ಜಂತರ್ ಮಂತರ್

    ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…

  • India, Place, tourism

    ವ್ಯಾಲಿ ಆಫ್ ಫ್ಲಾವರ್ಸ್ ರಾಷ್ಟ್ರೀಯ ಉದ್ಯಾನವನ

    ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ,  ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ   ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…

  • Place, ಸಿನಿಮಾ

    KGF ಈ ದೇಶವನ್ನು ಹೇಗೆ ಉಳಿಸಿದೆ ನೋಡಿ ಅಂದು ನೆಹರೂ ಸರ್ಕಾರವನ್ನು ಮತ್ತು ಭಾರತವನ್ನು ಹೇಗೆ ಕಾಪಾಡಿತು ನೋಡಿ

    ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
    ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
    ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಹಾರ ರೈತರ ನಿದ್ದೆಗೆಡಿಸಿದ ಬಾನುಗಲ್ಲು….! ಕಾರಣ ಏನು?

    ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್‌ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. “ರೈತರು…

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…

  • ಸುದ್ದಿ

    ಷಾಕಿಂಗ್ ನ್ಯೂಸ್ ; ಭಿಕ್ಷುಕಿಯ ಅಕೌಂಟಿನಲ್ಲಿ ಪತ್ತೆಯಾಯ್ತು 5 ಕೋಟಿಗೂ ಹೆಚ್ಚು ಹಣ,.!ಹೇಗೆ ಗೊತ್ತಾ,..!!

    ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್​ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್​ನ ಜಮ್ಮಲ್ ಟ್ರಸ್ಟ್​ ಬ್ಯಾಂಕ್​ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…

  • ಸುದ್ದಿ

    ಡಿಜಿಟಲ್‌ ವ್ಯಾಲೆಟ್‌ ಕಂಪನಿಯ ಫೋನ್‌ಪೇ ಕೆವೈಸಿ ಸೇವೆಯು ಈಗ ಗ್ರಾಹಕರ ಮನೆ ಬಾಗಿಲಿಗೆ ಹೊರಟಿದೆ,..ಕಾರಣ ತಿಳಿಯಲು ಇದನ್ನೊಮ್ಮೆ ಓದಿ..?

    ಡಿಜಿಟಲ್‌ ವ್ಯಾಲೆಟ್‌ಗಳಿಗೆ ಕೆವೈಸಿ ಅಳವಡಿಸಲು ಆರ್‌ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್‌ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್‌ ವ್ಯಾಲೆಟ್‌ ಕಂಪನಿ ಫೋನ್‌ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್‌ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್‌ಬಿಐ ಆಗಸ್ಟ್‌ವರೆಗೆ ವಿಸ್ತರಿಸಿತ್ತು,…

  • ಸಿನಿಮಾ

    ‘ಬಾಹುಬಲಿ’ಗಿಂತುಲೂ “ಕುರುಕ್ಷೇತ್ರ” ಅದ್ದೂರಿ, ದರ್ಶನ್ ಫೋಟೋ ಸೃಷ್ಟಿಸಿದ ಸಂಚಲನ !!!

    ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.

  • ಉಪಯುಕ್ತ ಮಾಹಿತಿ

    ಇನ್ಮುಂದೆ ಈ ರೂಲ್ಸ್ ತಿರಸ್ಕರಿಸಿದ ತಕ್ಷಣವೆ ನಿಮ್ಮ ಫೇಸ್ಬುಕ್ ಬ್ಲಾಕ್….!

    ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್‌ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್‌ಬುಕ್‌ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್‌ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್‌ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್‌ಗಳನ್ನು ಅಪ್ ಲೋಡ್…