ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…
ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ, ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
Bandipur National Park is regarded as one of the most beautiful and the better-managed national parks of India. Located amidst the picturesque surroundings of the towering Western Ghat Mountains on the Mysore-Ooty highway in Karnataka, Bandipur National Park covers an area of about 874.2 sq km.
Cuba is a small country that is located in the Caribbean Sea that is a part of the North American continent. It is an island country that consists of numerous archipelagos.
Sakleshpur or Sakleshapura is a hill station town and headquarters of Sakleshapura Taluk in Hassan district in the Indian state of Karnataka.
Kotilingeshwara temple is situated in Kammasandra village in Kolar district , Karnataka. In the temple premises more than million of lingas were installed since 1980.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…
ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…
‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…
ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…