ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

    Loading

  • Village

    ನಿಮ್ಮ ಹಳ್ಳಿಯಲ್ಲಿ ಕರೊನಾ ಜಾಸ್ತಿ ಆಗಲು ಈ ಕಾರಣ ಇರಬಹುದು.

    ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ, ಭವಿಷ್ಯ

    ಪರಮೇಶ್ವರನನ್ನು ಭಕ್ತಿಯಿಂದ ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…

  • ಸುದ್ದಿ

    ಮೆಟ್ರೋದಲ್ಲಿ ತೊಂದರೆಯುಂಟಾಗಿ – ಟ್ರ್ಯಾಕ್ ಮೇಲೆ ನಡೆದು ಸಾಗಿದ ಪ್ರಯಾಣಿಕರು….!

    ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್‍ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…

  • ಸುದ್ದಿ

    ಬಹುಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ,7 ಮಂದಿ ಸಾವು..!

    ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…

  • ಸರ್ಕಾರದ ಯೋಜನೆಗಳು

    ರಾಜಕಾರಣಿಗಳ ಮತ್ತು ಸರಕಾರಿ ಅಧಿಕಾರಿಗಳ ಮಕ್ಕಳು ಸರಕಾರಿ ಶಾಲೆಗೆ..! ತಿಳಿಯಲು ಈ ಲೇಖನ ಓದಿ ..

    ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.

  • ವಿಶೇಷ ಲೇಖನ

    ಈ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಪುಸ್ತಕದ ಬದಲು ಏನಿತ್ತು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.