ತಾಜಾ ಸುದ್ದಿ

  • inspirational

    ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

    0

    ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…

  • inspirational

    ಇಂದಿನ ಚುನಾವಣೆ ಫಲಿತಾಂಶ

    ಇಂದಿನ ಚುನಾವಣೆ ಫಲಿತಾಂಶ ಇಂದು ದೇಶದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ರಾಜಕೀಯ ಪೈಪೋಟಿ ನಡೆಯುತ್ತಿದೆ. ರಾಜ್ಯವಾರು ತಾಜಾ ಟ್ರೆಂಡ್‌ಗಳು 🟠 ಪಶ್ಚಿಮ ಬಂಗಾಳ (West Bengal) ಆರಂಭಿಕ ಟ್ರೆಂಡ್‌ಗಳಲ್ಲಿ BJP ಮುನ್ನಡೆ ಸಾಧಿಸಿದೆ ಕೆಲ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಹತ್ತಿರದ ಪೈಪೋಟಿ ಪ್ರಮುಖ ನಾಯಕಿ ಮಮತಾ ಬ್ಯಾನರ್ಜಿ ಕೆಲವು…

  • inspirational

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..!

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್‌ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…

  • inspirational

    ಕರ್ನಾಟಕ ಸಿಎಂ ಬದಲಾವಣೆ ವಿವಾದ

    ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…

  • inspirational

    ಮತ್ತೆ ಮೇ 20 ರಿಂದ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

    Loading

  • Village

    ನಿಮ್ಮ ಹಳ್ಳಿಯಲ್ಲಿ ಕರೊನಾ ಜಾಸ್ತಿ ಆಗಲು ಈ ಕಾರಣ ಇರಬಹುದು.

    ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಹಿಂದೂ ಧರ್ಮದಲ್ಲಿ ಪೂಜಿಸುವ ಕಾಮಧೇನು ಗೋವಿನ ಉತ್ಪತ್ತಿಯಾಗಿರುವುದೇ ಒಂದು ರೋಚಕ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ. ಹಾಗಾದ್ರೆ ಪುರಾಣದ ಪ್ರಕಾರ ಗೋವನ ಉತ್ಪತ್ತಿ ಹೇಗಾಯ್ತು ಗೊತ್ತಾ ? ತಿಳಿಯಲು ಮುಂದೆ ಓದಿ… ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು. ಸುರಭಿ…

  • ಸುದ್ದಿ

    ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ಈತ 100 ಕಿ.ಮೀ. ದೂರದಿಂದ ಎದ್ದು ಬಂದಿದ್ದೇಗೆ ಗೊತ್ತಾ?

    ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್‌ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ. ಬಕ್ಸಾ ಜಿಲ್ಲೆಯ…

  • National, Place, tourism

    ಜಂತರ್ ಮಂತರ್

    ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…

  • ಸಿನಿಮಾ

    KGF ಧುಳೆಬ್ಬಿಸುತ್ತಿರುವ ಬೆನ್ನಲ್ಲೇ, ದಾಖಲೆಯಾಯ್ತು ಸುದೀಪ್ ಪೈಲ್ವಾನ್ ಚಿತ್ರ!ಈ ದಾಖಲೆ ಮಾಡಿದ ಮೊದಲ ಕನ್ನಡ ಚಿತ್ರವಾಗಲಿದೆ..!

    ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…

  • ರಾಜಕೀಯ

    ಇವಿಎಂನಲ್ಲಿದ್ದ ವೋಟ್ ಗಳನ್ನು ಡಿಲೀಟ್ ಮಾಡಿದ ಅಧಿಕಾರಿಗಳು…!

    ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…