ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.!

ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು ಬಿಲಿಯನೇಯರ್ ಅಗಿದ್ದು, ಚೀಕ್ ನಾಂಗ್ ಹೋಲ್ಡಿಂಗ್ಸ್ ಲಿಮಿಟೆಡ್ ನ ಮಾಲೀಕರಾಗಿದ್ದಾರೆ. ಸಾವಿರಾರು ಕೋಟಿಯ ಆಸ್ತಿಯನ್ನು ಹೊಂದಿರುವ ಇವರು, ಹಾಂಗ್ ಕಾಂಗ್ ನ ಟಾಪ್ 10 ಶ್ರೀಮಂತರಲ್ಲಿ ಇವರು ಕೂಡ ಒಬ್ಬರು. ಈ ಕೋಟಿ ಅಧಿಪತಿಗೆ ಚಾವ್ ಎಂಬ ಮುದ್ಧಾದ ಮಗಳಿದ್ದಾಳೆ. ಈ ಮಗಳಿಗೆ ಒಳ್ಳೆಯ ಹುಡುಗನನ್ನು ಹಡುಕಿ, ಇಡೀ ಪ್ರಪಂಚವೇ ತಿರುಗಿ ನೋಡುವ ಹಾಗೆ ಮದುವೆ ಮಾಡಬೇಕು ಎಂಬುದು ಸಿಸೀಲ್ ಚಾವ್ ಅವರ ಕನಸಾಗಿತ್ತು.! ಸ್ವರ್ಗ ಲೋಕವನ್ನೆ ಧರೆಗಿಳಿಸುವಂತೆ ಮದುವೆ ಮಾಡಬೇಕೆಂದುಕೊಂಡಿದ್ದ ಸಿಸೀಲ್ ಚಾವ್ ಅವರಿಗೆ ಬಯಸಿದ್ದೆ ಒಂದು ಆಗಿದ್ದೆ ಒಂದು, ಅಚ್ಚರಿ ಸುದ್ಧಿ ಕಾದಿತ್ತು.!

ಅದ್ಧೂರಿಯಾಗಿ ವಿವಾಹ ಮಾಡಬೇಕೆಂದುಕೊಂಡಿದ್ದ ತಂದೆಯ ಬಳಿ ಬಂದ ಗಿಗಿ ಚಾವ್, ಅಪ್ಪ ನನ್ನ ಸಂಗಾತಿಯನ್ನು ನಾನೆ ಹುಡುಕಿಕೊಳ್ಳುತ್ತೇನೆ ನಾನು ಸಲಿಂಗ ಕಾಮಿ ನನಗೆ ಹುಡುಗನನ್ನು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಹೇಳುತ್ತಾಳೆ. ಈ ಮಾತನ್ನು ಕೇಳಿದ ತಕ್ಷಣ ತಂದೆ ಸಿಸೀಲ್ ಚಾವ್ ತತ್ತರಿಸಿ ಹೋಗುತ್ತಾರೆ. ಈ ವಿಚಾರ ಎಲ್ಲೆಡೆ ಕೂಡ ಹರಡುತ್ತದೆ. ಆದರೆ ಈ ತಂದೆ ನನ್ನ ಮಗಳು ಚೆನ್ನಾಗಿ ಇರಬೇಕು, ಕುಷಿಯಾಗಿರಬೇಕು, ವಿವಾಹ ಮಾಡಬೇಕು ಎಂದು ಆಸೆಯನ್ನು ಹೊಂದಿದ್ದ ಇವರು, ನನ್ನ ಮಗಳನ್ನು ವಿವಾಹವಾಗುವ ವರನಿಗೆ 400 ಕೋಟಿ ಕೊಡುತ್ತೇನೆ ಎಂದು ಘೋಷಣೆ ಮಾಡುತ್ತಾರೆ.

400 ಕೋಟಿ ಕೊಡುತ್ತೇನೆ ಎಂದು ಘೋಷಣೆ ಮಾಡಿದರು ಕೂಡ ಯಾರು ಮದುವೆಯಾಗಲು ಮುಂದೆ ಬರುವುದಿಲ್ಲ. ನಂತರ ತನ್ನ ಮಗಳನ್ನು ವಿವಾಹವಾಗುವ ವರನಿಗೆ ಬಂಪರ್ ಆಫರ್ ನೀಡಿದ ಸಿಸೀಲ್ ಚಾವ್ 1200 ಕೋಟಿ ಕೊಡುತ್ತೇನೆ ಎಂದು ಘೋಷಿಸುತ್ತಾರೆ. ಯಾವುದಾದರು ಹುಡುಗ ತನ್ನ ಮಗಳನ್ನು ಮದುವೆಯಾದರೆ ಆಕೆಯ ಮನಸ್ಸು ಮತ್ತು ಆಲೋಚನೆಗಳು ಬದಲಾಗಿ ಮತ್ತೆ ಹುಡುಗಿಯಂತಾಗುವ ಸಾಧ್ಯತೆ ಇದೆ ಎಂಬುದು ಈ ತಂದೆಯ ಆಶಯ.

ಸಿಸೀಲ್ ಚಾವ್ ಎಷ್ಟೇ ಪ್ರಯತ್ನ ಪಟ್ಟರು ಎಲ್ಲ ವಿಫಲವಾಗುತ್ತಿದೆ. ಮಗಳನ್ನು ಮದುವೆಯಾಗಲು ಯಾರು ಮುಂದೇ ಬಂದಿಲ್ಲ. ಆದರೆ ಮಧ್ಯೆ ಗಿಗಿ ಚಾವ್ ತನ್ನ ತಂದೆಗೆ ಒಂದು ಪತ್ರವನ್ನು ಬರೆಯುತ್ತಾಳೆ. ಆ ಪತ್ರದಲ್ಲಿ ಅಪ್ಪ ನಾನು ಲೆಸ್ಬಿಯನ್ (ನಾನು ಸಲಿಂಗ ಕಾಮಿ) ಅನ್ನುವದನ್ನು ನೀವೂ ಒಪ್ಪಿಕೊಳ್ಳಿ. ಎಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಆದರೆ ಈ ತಂದೆ ಸಿಸೀಲ್ ತನ್ನ ಮಗಳಿಗೆ ವರವನ್ನು ಹುಡುಕೆ ಹುಡುಕುತ್ತೇನೆಂದು ಹುಡುಕುವ ಕಾರ್ಯವನ್ನು ಮಾತ್ರ ಬಿಟ್ಟಿಲ್ಲ. ವಿಪರ್ಯಾಸವೆನೆಂದರೆ ಈಗಲೂ ಕೂಡ ಇವರು ಆ ಪ್ರಯತ್ನದಲ್ಲೇ ಇದ್ದಾರೆ.!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್ಗೆ ರ್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್ಗೆ ರ್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…
ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…
ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…
ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.
ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…