ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.!
ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು ಬಿಲಿಯನೇಯರ್ ಅಗಿದ್ದು, ಚೀಕ್ ನಾಂಗ್ ಹೋಲ್ಡಿಂಗ್ಸ್ ಲಿಮಿಟೆಡ್ ನ ಮಾಲೀಕರಾಗಿದ್ದಾರೆ. ಸಾವಿರಾರು ಕೋಟಿಯ ಆಸ್ತಿಯನ್ನು ಹೊಂದಿರುವ ಇವರು, ಹಾಂಗ್ ಕಾಂಗ್ ನ ಟಾಪ್ 10 ಶ್ರೀಮಂತರಲ್ಲಿ ಇವರು ಕೂಡ ಒಬ್ಬರು. ಈ ಕೋಟಿ ಅಧಿಪತಿಗೆ ಚಾವ್ ಎಂಬ ಮುದ್ಧಾದ ಮಗಳಿದ್ದಾಳೆ. ಈ ಮಗಳಿಗೆ ಒಳ್ಳೆಯ ಹುಡುಗನನ್ನು ಹಡುಕಿ, ಇಡೀ ಪ್ರಪಂಚವೇ ತಿರುಗಿ ನೋಡುವ ಹಾಗೆ ಮದುವೆ ಮಾಡಬೇಕು ಎಂಬುದು ಸಿಸೀಲ್ ಚಾವ್ ಅವರ ಕನಸಾಗಿತ್ತು.! ಸ್ವರ್ಗ ಲೋಕವನ್ನೆ ಧರೆಗಿಳಿಸುವಂತೆ ಮದುವೆ ಮಾಡಬೇಕೆಂದುಕೊಂಡಿದ್ದ ಸಿಸೀಲ್ ಚಾವ್ ಅವರಿಗೆ ಬಯಸಿದ್ದೆ ಒಂದು ಆಗಿದ್ದೆ ಒಂದು, ಅಚ್ಚರಿ ಸುದ್ಧಿ ಕಾದಿತ್ತು.!
ಅದ್ಧೂರಿಯಾಗಿ ವಿವಾಹ ಮಾಡಬೇಕೆಂದುಕೊಂಡಿದ್ದ ತಂದೆಯ ಬಳಿ ಬಂದ ಗಿಗಿ ಚಾವ್, ಅಪ್ಪ ನನ್ನ ಸಂಗಾತಿಯನ್ನು ನಾನೆ ಹುಡುಕಿಕೊಳ್ಳುತ್ತೇನೆ ನಾನು ಸಲಿಂಗ ಕಾಮಿ ನನಗೆ ಹುಡುಗನನ್ನು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಹೇಳುತ್ತಾಳೆ. ಈ ಮಾತನ್ನು ಕೇಳಿದ ತಕ್ಷಣ ತಂದೆ ಸಿಸೀಲ್ ಚಾವ್ ತತ್ತರಿಸಿ ಹೋಗುತ್ತಾರೆ. ಈ ವಿಚಾರ ಎಲ್ಲೆಡೆ ಕೂಡ ಹರಡುತ್ತದೆ. ಆದರೆ ಈ ತಂದೆ ನನ್ನ ಮಗಳು ಚೆನ್ನಾಗಿ ಇರಬೇಕು, ಕುಷಿಯಾಗಿರಬೇಕು, ವಿವಾಹ ಮಾಡಬೇಕು ಎಂದು ಆಸೆಯನ್ನು ಹೊಂದಿದ್ದ ಇವರು, ನನ್ನ ಮಗಳನ್ನು ವಿವಾಹವಾಗುವ ವರನಿಗೆ 400 ಕೋಟಿ ಕೊಡುತ್ತೇನೆ ಎಂದು ಘೋಷಣೆ ಮಾಡುತ್ತಾರೆ.
400 ಕೋಟಿ ಕೊಡುತ್ತೇನೆ ಎಂದು ಘೋಷಣೆ ಮಾಡಿದರು ಕೂಡ ಯಾರು ಮದುವೆಯಾಗಲು ಮುಂದೆ ಬರುವುದಿಲ್ಲ. ನಂತರ ತನ್ನ ಮಗಳನ್ನು ವಿವಾಹವಾಗುವ ವರನಿಗೆ ಬಂಪರ್ ಆಫರ್ ನೀಡಿದ ಸಿಸೀಲ್ ಚಾವ್ 1200 ಕೋಟಿ ಕೊಡುತ್ತೇನೆ ಎಂದು ಘೋಷಿಸುತ್ತಾರೆ. ಯಾವುದಾದರು ಹುಡುಗ ತನ್ನ ಮಗಳನ್ನು ಮದುವೆಯಾದರೆ ಆಕೆಯ ಮನಸ್ಸು ಮತ್ತು ಆಲೋಚನೆಗಳು ಬದಲಾಗಿ ಮತ್ತೆ ಹುಡುಗಿಯಂತಾಗುವ ಸಾಧ್ಯತೆ ಇದೆ ಎಂಬುದು ಈ ತಂದೆಯ ಆಶಯ.
ಸಿಸೀಲ್ ಚಾವ್ ಎಷ್ಟೇ ಪ್ರಯತ್ನ ಪಟ್ಟರು ಎಲ್ಲ ವಿಫಲವಾಗುತ್ತಿದೆ. ಮಗಳನ್ನು ಮದುವೆಯಾಗಲು ಯಾರು ಮುಂದೇ ಬಂದಿಲ್ಲ. ಆದರೆ ಮಧ್ಯೆ ಗಿಗಿ ಚಾವ್ ತನ್ನ ತಂದೆಗೆ ಒಂದು ಪತ್ರವನ್ನು ಬರೆಯುತ್ತಾಳೆ. ಆ ಪತ್ರದಲ್ಲಿ ಅಪ್ಪ ನಾನು ಲೆಸ್ಬಿಯನ್ (ನಾನು ಸಲಿಂಗ ಕಾಮಿ) ಅನ್ನುವದನ್ನು ನೀವೂ ಒಪ್ಪಿಕೊಳ್ಳಿ. ಎಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಆದರೆ ಈ ತಂದೆ ಸಿಸೀಲ್ ತನ್ನ ಮಗಳಿಗೆ ವರವನ್ನು ಹುಡುಕೆ ಹುಡುಕುತ್ತೇನೆಂದು ಹುಡುಕುವ ಕಾರ್ಯವನ್ನು ಮಾತ್ರ ಬಿಟ್ಟಿಲ್ಲ. ವಿಪರ್ಯಾಸವೆನೆಂದರೆ ಈಗಲೂ ಕೂಡ ಇವರು ಆ ಪ್ರಯತ್ನದಲ್ಲೇ ಇದ್ದಾರೆ.!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ… ಇವರು ಯಾರು ಗೊತ್ತಾ..?ಗೊತ್ತಾದ್ರೆ ಮರೆಯದೇ ಕಾಮೆಂಟ್ ಮಾಡಿ…
ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…
ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…
ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ
ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.