ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.!

ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು ಬಿಲಿಯನೇಯರ್ ಅಗಿದ್ದು, ಚೀಕ್ ನಾಂಗ್ ಹೋಲ್ಡಿಂಗ್ಸ್ ಲಿಮಿಟೆಡ್ ನ ಮಾಲೀಕರಾಗಿದ್ದಾರೆ. ಸಾವಿರಾರು ಕೋಟಿಯ ಆಸ್ತಿಯನ್ನು ಹೊಂದಿರುವ ಇವರು, ಹಾಂಗ್ ಕಾಂಗ್ ನ ಟಾಪ್ 10 ಶ್ರೀಮಂತರಲ್ಲಿ ಇವರು ಕೂಡ ಒಬ್ಬರು. ಈ ಕೋಟಿ ಅಧಿಪತಿಗೆ ಚಾವ್ ಎಂಬ ಮುದ್ಧಾದ ಮಗಳಿದ್ದಾಳೆ. ಈ ಮಗಳಿಗೆ ಒಳ್ಳೆಯ ಹುಡುಗನನ್ನು ಹಡುಕಿ, ಇಡೀ ಪ್ರಪಂಚವೇ ತಿರುಗಿ ನೋಡುವ ಹಾಗೆ ಮದುವೆ ಮಾಡಬೇಕು ಎಂಬುದು ಸಿಸೀಲ್ ಚಾವ್ ಅವರ ಕನಸಾಗಿತ್ತು.! ಸ್ವರ್ಗ ಲೋಕವನ್ನೆ ಧರೆಗಿಳಿಸುವಂತೆ ಮದುವೆ ಮಾಡಬೇಕೆಂದುಕೊಂಡಿದ್ದ ಸಿಸೀಲ್ ಚಾವ್ ಅವರಿಗೆ ಬಯಸಿದ್ದೆ ಒಂದು ಆಗಿದ್ದೆ ಒಂದು, ಅಚ್ಚರಿ ಸುದ್ಧಿ ಕಾದಿತ್ತು.!

ಅದ್ಧೂರಿಯಾಗಿ ವಿವಾಹ ಮಾಡಬೇಕೆಂದುಕೊಂಡಿದ್ದ ತಂದೆಯ ಬಳಿ ಬಂದ ಗಿಗಿ ಚಾವ್, ಅಪ್ಪ ನನ್ನ ಸಂಗಾತಿಯನ್ನು ನಾನೆ ಹುಡುಕಿಕೊಳ್ಳುತ್ತೇನೆ ನಾನು ಸಲಿಂಗ ಕಾಮಿ ನನಗೆ ಹುಡುಗನನ್ನು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಹೇಳುತ್ತಾಳೆ. ಈ ಮಾತನ್ನು ಕೇಳಿದ ತಕ್ಷಣ ತಂದೆ ಸಿಸೀಲ್ ಚಾವ್ ತತ್ತರಿಸಿ ಹೋಗುತ್ತಾರೆ. ಈ ವಿಚಾರ ಎಲ್ಲೆಡೆ ಕೂಡ ಹರಡುತ್ತದೆ. ಆದರೆ ಈ ತಂದೆ ನನ್ನ ಮಗಳು ಚೆನ್ನಾಗಿ ಇರಬೇಕು, ಕುಷಿಯಾಗಿರಬೇಕು, ವಿವಾಹ ಮಾಡಬೇಕು ಎಂದು ಆಸೆಯನ್ನು ಹೊಂದಿದ್ದ ಇವರು, ನನ್ನ ಮಗಳನ್ನು ವಿವಾಹವಾಗುವ ವರನಿಗೆ 400 ಕೋಟಿ ಕೊಡುತ್ತೇನೆ ಎಂದು ಘೋಷಣೆ ಮಾಡುತ್ತಾರೆ.

400 ಕೋಟಿ ಕೊಡುತ್ತೇನೆ ಎಂದು ಘೋಷಣೆ ಮಾಡಿದರು ಕೂಡ ಯಾರು ಮದುವೆಯಾಗಲು ಮುಂದೆ ಬರುವುದಿಲ್ಲ. ನಂತರ ತನ್ನ ಮಗಳನ್ನು ವಿವಾಹವಾಗುವ ವರನಿಗೆ ಬಂಪರ್ ಆಫರ್ ನೀಡಿದ ಸಿಸೀಲ್ ಚಾವ್ 1200 ಕೋಟಿ ಕೊಡುತ್ತೇನೆ ಎಂದು ಘೋಷಿಸುತ್ತಾರೆ. ಯಾವುದಾದರು ಹುಡುಗ ತನ್ನ ಮಗಳನ್ನು ಮದುವೆಯಾದರೆ ಆಕೆಯ ಮನಸ್ಸು ಮತ್ತು ಆಲೋಚನೆಗಳು ಬದಲಾಗಿ ಮತ್ತೆ ಹುಡುಗಿಯಂತಾಗುವ ಸಾಧ್ಯತೆ ಇದೆ ಎಂಬುದು ಈ ತಂದೆಯ ಆಶಯ.

ಸಿಸೀಲ್ ಚಾವ್ ಎಷ್ಟೇ ಪ್ರಯತ್ನ ಪಟ್ಟರು ಎಲ್ಲ ವಿಫಲವಾಗುತ್ತಿದೆ. ಮಗಳನ್ನು ಮದುವೆಯಾಗಲು ಯಾರು ಮುಂದೇ ಬಂದಿಲ್ಲ. ಆದರೆ ಮಧ್ಯೆ ಗಿಗಿ ಚಾವ್ ತನ್ನ ತಂದೆಗೆ ಒಂದು ಪತ್ರವನ್ನು ಬರೆಯುತ್ತಾಳೆ. ಆ ಪತ್ರದಲ್ಲಿ ಅಪ್ಪ ನಾನು ಲೆಸ್ಬಿಯನ್ (ನಾನು ಸಲಿಂಗ ಕಾಮಿ) ಅನ್ನುವದನ್ನು ನೀವೂ ಒಪ್ಪಿಕೊಳ್ಳಿ. ಎಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಆದರೆ ಈ ತಂದೆ ಸಿಸೀಲ್ ತನ್ನ ಮಗಳಿಗೆ ವರವನ್ನು ಹುಡುಕೆ ಹುಡುಕುತ್ತೇನೆಂದು ಹುಡುಕುವ ಕಾರ್ಯವನ್ನು ಮಾತ್ರ ಬಿಟ್ಟಿಲ್ಲ. ವಿಪರ್ಯಾಸವೆನೆಂದರೆ ಈಗಲೂ ಕೂಡ ಇವರು ಆ ಪ್ರಯತ್ನದಲ್ಲೇ ಇದ್ದಾರೆ.!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….
ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…
ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…