ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.!

ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು ಬಿಲಿಯನೇಯರ್ ಅಗಿದ್ದು, ಚೀಕ್ ನಾಂಗ್ ಹೋಲ್ಡಿಂಗ್ಸ್ ಲಿಮಿಟೆಡ್ ನ ಮಾಲೀಕರಾಗಿದ್ದಾರೆ. ಸಾವಿರಾರು ಕೋಟಿಯ ಆಸ್ತಿಯನ್ನು ಹೊಂದಿರುವ ಇವರು, ಹಾಂಗ್ ಕಾಂಗ್ ನ ಟಾಪ್ 10 ಶ್ರೀಮಂತರಲ್ಲಿ ಇವರು ಕೂಡ ಒಬ್ಬರು. ಈ ಕೋಟಿ ಅಧಿಪತಿಗೆ ಚಾವ್ ಎಂಬ ಮುದ್ಧಾದ ಮಗಳಿದ್ದಾಳೆ. ಈ ಮಗಳಿಗೆ ಒಳ್ಳೆಯ ಹುಡುಗನನ್ನು ಹಡುಕಿ, ಇಡೀ ಪ್ರಪಂಚವೇ ತಿರುಗಿ ನೋಡುವ ಹಾಗೆ ಮದುವೆ ಮಾಡಬೇಕು ಎಂಬುದು ಸಿಸೀಲ್ ಚಾವ್ ಅವರ ಕನಸಾಗಿತ್ತು.! ಸ್ವರ್ಗ ಲೋಕವನ್ನೆ ಧರೆಗಿಳಿಸುವಂತೆ ಮದುವೆ ಮಾಡಬೇಕೆಂದುಕೊಂಡಿದ್ದ ಸಿಸೀಲ್ ಚಾವ್ ಅವರಿಗೆ ಬಯಸಿದ್ದೆ ಒಂದು ಆಗಿದ್ದೆ ಒಂದು, ಅಚ್ಚರಿ ಸುದ್ಧಿ ಕಾದಿತ್ತು.!

ಅದ್ಧೂರಿಯಾಗಿ ವಿವಾಹ ಮಾಡಬೇಕೆಂದುಕೊಂಡಿದ್ದ ತಂದೆಯ ಬಳಿ ಬಂದ ಗಿಗಿ ಚಾವ್, ಅಪ್ಪ ನನ್ನ ಸಂಗಾತಿಯನ್ನು ನಾನೆ ಹುಡುಕಿಕೊಳ್ಳುತ್ತೇನೆ ನಾನು ಸಲಿಂಗ ಕಾಮಿ ನನಗೆ ಹುಡುಗನನ್ನು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಹೇಳುತ್ತಾಳೆ. ಈ ಮಾತನ್ನು ಕೇಳಿದ ತಕ್ಷಣ ತಂದೆ ಸಿಸೀಲ್ ಚಾವ್ ತತ್ತರಿಸಿ ಹೋಗುತ್ತಾರೆ. ಈ ವಿಚಾರ ಎಲ್ಲೆಡೆ ಕೂಡ ಹರಡುತ್ತದೆ. ಆದರೆ ಈ ತಂದೆ ನನ್ನ ಮಗಳು ಚೆನ್ನಾಗಿ ಇರಬೇಕು, ಕುಷಿಯಾಗಿರಬೇಕು, ವಿವಾಹ ಮಾಡಬೇಕು ಎಂದು ಆಸೆಯನ್ನು ಹೊಂದಿದ್ದ ಇವರು, ನನ್ನ ಮಗಳನ್ನು ವಿವಾಹವಾಗುವ ವರನಿಗೆ 400 ಕೋಟಿ ಕೊಡುತ್ತೇನೆ ಎಂದು ಘೋಷಣೆ ಮಾಡುತ್ತಾರೆ.

400 ಕೋಟಿ ಕೊಡುತ್ತೇನೆ ಎಂದು ಘೋಷಣೆ ಮಾಡಿದರು ಕೂಡ ಯಾರು ಮದುವೆಯಾಗಲು ಮುಂದೆ ಬರುವುದಿಲ್ಲ. ನಂತರ ತನ್ನ ಮಗಳನ್ನು ವಿವಾಹವಾಗುವ ವರನಿಗೆ ಬಂಪರ್ ಆಫರ್ ನೀಡಿದ ಸಿಸೀಲ್ ಚಾವ್ 1200 ಕೋಟಿ ಕೊಡುತ್ತೇನೆ ಎಂದು ಘೋಷಿಸುತ್ತಾರೆ. ಯಾವುದಾದರು ಹುಡುಗ ತನ್ನ ಮಗಳನ್ನು ಮದುವೆಯಾದರೆ ಆಕೆಯ ಮನಸ್ಸು ಮತ್ತು ಆಲೋಚನೆಗಳು ಬದಲಾಗಿ ಮತ್ತೆ ಹುಡುಗಿಯಂತಾಗುವ ಸಾಧ್ಯತೆ ಇದೆ ಎಂಬುದು ಈ ತಂದೆಯ ಆಶಯ.

ಸಿಸೀಲ್ ಚಾವ್ ಎಷ್ಟೇ ಪ್ರಯತ್ನ ಪಟ್ಟರು ಎಲ್ಲ ವಿಫಲವಾಗುತ್ತಿದೆ. ಮಗಳನ್ನು ಮದುವೆಯಾಗಲು ಯಾರು ಮುಂದೇ ಬಂದಿಲ್ಲ. ಆದರೆ ಮಧ್ಯೆ ಗಿಗಿ ಚಾವ್ ತನ್ನ ತಂದೆಗೆ ಒಂದು ಪತ್ರವನ್ನು ಬರೆಯುತ್ತಾಳೆ. ಆ ಪತ್ರದಲ್ಲಿ ಅಪ್ಪ ನಾನು ಲೆಸ್ಬಿಯನ್ (ನಾನು ಸಲಿಂಗ ಕಾಮಿ) ಅನ್ನುವದನ್ನು ನೀವೂ ಒಪ್ಪಿಕೊಳ್ಳಿ. ಎಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಆದರೆ ಈ ತಂದೆ ಸಿಸೀಲ್ ತನ್ನ ಮಗಳಿಗೆ ವರವನ್ನು ಹುಡುಕೆ ಹುಡುಕುತ್ತೇನೆಂದು ಹುಡುಕುವ ಕಾರ್ಯವನ್ನು ಮಾತ್ರ ಬಿಟ್ಟಿಲ್ಲ. ವಿಪರ್ಯಾಸವೆನೆಂದರೆ ಈಗಲೂ ಕೂಡ ಇವರು ಆ ಪ್ರಯತ್ನದಲ್ಲೇ ಇದ್ದಾರೆ.!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು
ಲೋಕಸಭಾ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…
ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…
ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…
ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ