News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

1200 ಕೋಟಿ ಕೊಡುತ್ತೇನೆಂದರೂ ತನ್ನ ಮಗಳನ್ನು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ. ಈ ಕೋಟಿ ಅಧಿಪತಿಯ ರೋದನೆ ತೀರುವುದು ಯಾವಾಗ.?

127

ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.!

ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು ಬಿಲಿಯನೇಯರ್ ಅಗಿದ್ದು, ಚೀಕ್ ನಾಂಗ್ ಹೋಲ್ಡಿಂಗ್ಸ್ ಲಿಮಿಟೆಡ್ ನ ಮಾಲೀಕರಾಗಿದ್ದಾರೆ. ಸಾವಿರಾರು ಕೋಟಿಯ ಆಸ್ತಿಯನ್ನು ಹೊಂದಿರುವ ಇವರು, ಹಾಂಗ್ ಕಾಂಗ್ ನ ಟಾಪ್ 10 ಶ್ರೀಮಂತರಲ್ಲಿ ಇವರು ಕೂಡ ಒಬ್ಬರು. ಈ ಕೋಟಿ ಅಧಿಪತಿಗೆ ಚಾವ್ ಎಂಬ ಮುದ್ಧಾದ ಮಗಳಿದ್ದಾಳೆ. ಈ ಮಗಳಿಗೆ ಒಳ್ಳೆಯ ಹುಡುಗನನ್ನು ಹಡುಕಿ, ಇಡೀ ಪ್ರಪಂಚವೇ ತಿರುಗಿ ನೋಡುವ ಹಾಗೆ ಮದುವೆ ಮಾಡಬೇಕು ಎಂಬುದು ಸಿಸೀಲ್ ಚಾವ್ ಅವರ ಕನಸಾಗಿತ್ತು.! ಸ್ವರ್ಗ ಲೋಕವನ್ನೆ ಧರೆಗಿಳಿಸುವಂತೆ ಮದುವೆ ಮಾಡಬೇಕೆಂದುಕೊಂಡಿದ್ದ ಸಿಸೀಲ್ ಚಾವ್ ಅವರಿಗೆ ಬಯಸಿದ್ದೆ ಒಂದು ಆಗಿದ್ದೆ ಒಂದು, ಅಚ್ಚರಿ ಸುದ್ಧಿ ಕಾದಿತ್ತು.!

ಅದ್ಧೂರಿಯಾಗಿ ವಿವಾಹ ಮಾಡಬೇಕೆಂದುಕೊಂಡಿದ್ದ ತಂದೆಯ ಬಳಿ ಬಂದ ಗಿಗಿ ಚಾವ್, ಅಪ್ಪ ನನ್ನ ಸಂಗಾತಿಯನ್ನು ನಾನೆ ಹುಡುಕಿಕೊಳ್ಳುತ್ತೇನೆ ನಾನು ಸಲಿಂಗ ಕಾಮಿ ನನಗೆ ಹುಡುಗನನ್ನು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಹೇಳುತ್ತಾಳೆ. ಈ ಮಾತನ್ನು ಕೇಳಿದ ತಕ್ಷಣ ತಂದೆ ಸಿಸೀಲ್ ಚಾವ್ ತತ್ತರಿಸಿ ಹೋಗುತ್ತಾರೆ. ಈ ವಿಚಾರ ಎಲ್ಲೆಡೆ ಕೂಡ ಹರಡುತ್ತದೆ. ಆದರೆ ಈ ತಂದೆ ನನ್ನ ಮಗಳು ಚೆನ್ನಾಗಿ ಇರಬೇಕು, ಕುಷಿಯಾಗಿರಬೇಕು, ವಿವಾಹ ಮಾಡಬೇಕು ಎಂದು ಆಸೆಯನ್ನು ಹೊಂದಿದ್ದ ಇವರು, ನನ್ನ ಮಗಳನ್ನು ವಿವಾಹವಾಗುವ ವರನಿಗೆ 400 ಕೋಟಿ ಕೊಡುತ್ತೇನೆ ಎಂದು ಘೋಷಣೆ ಮಾಡುತ್ತಾರೆ.

400 ಕೋಟಿ ಕೊಡುತ್ತೇನೆ ಎಂದು ಘೋಷಣೆ ಮಾಡಿದರು ಕೂಡ ಯಾರು ಮದುವೆಯಾಗಲು ಮುಂದೆ ಬರುವುದಿಲ್ಲ. ನಂತರ ತನ್ನ ಮಗಳನ್ನು ವಿವಾಹವಾಗುವ ವರನಿಗೆ ಬಂಪರ್ ಆಫರ್ ನೀಡಿದ ಸಿಸೀಲ್ ಚಾವ್ 1200 ಕೋಟಿ ಕೊಡುತ್ತೇನೆ ಎಂದು ಘೋಷಿಸುತ್ತಾರೆ. ಯಾವುದಾದರು ಹುಡುಗ ತನ್ನ ಮಗಳನ್ನು ಮದುವೆಯಾದರೆ ಆಕೆಯ ಮನಸ್ಸು ಮತ್ತು ಆಲೋಚನೆಗಳು ಬದಲಾಗಿ ಮತ್ತೆ ಹುಡುಗಿಯಂತಾಗುವ ಸಾಧ್ಯತೆ ಇದೆ ಎಂಬುದು ಈ ತಂದೆಯ ಆಶಯ.

ಸಿಸೀಲ್ ಚಾವ್ ಎಷ್ಟೇ ಪ್ರಯತ್ನ ಪಟ್ಟರು ಎಲ್ಲ ವಿಫಲವಾಗುತ್ತಿದೆ. ಮಗಳನ್ನು ಮದುವೆಯಾಗಲು ಯಾರು ಮುಂದೇ ಬಂದಿಲ್ಲ. ಆದರೆ ಮಧ್ಯೆ ಗಿಗಿ ಚಾವ್ ತನ್ನ ತಂದೆಗೆ ಒಂದು ಪತ್ರವನ್ನು ಬರೆಯುತ್ತಾಳೆ. ಆ ಪತ್ರದಲ್ಲಿ ಅಪ್ಪ ನಾನು ಲೆಸ್ಬಿಯನ್ (ನಾನು ಸಲಿಂಗ ಕಾಮಿ) ಅನ್ನುವದನ್ನು ನೀವೂ ಒಪ್ಪಿಕೊಳ್ಳಿ. ಎಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಆದರೆ ಈ ತಂದೆ ಸಿಸೀಲ್ ತನ್ನ ಮಗಳಿಗೆ ವರವನ್ನು ಹುಡುಕೆ ಹುಡುಕುತ್ತೇನೆಂದು ಹುಡುಕುವ ಕಾರ್ಯವನ್ನು ಮಾತ್ರ ಬಿಟ್ಟಿಲ್ಲ. ವಿಪರ್ಯಾಸವೆನೆಂದರೆ ಈಗಲೂ ಕೂಡ ಇವರು ಆ ಪ್ರಯತ್ನದಲ್ಲೇ ಇದ್ದಾರೆ.!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇಂದ್ರ ಸರ್ಕಾರದ ಆದೇಶ, ಏರ್‌ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ,.!

    ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್‌ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್‌ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್‌ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…

  • ಸಂಬಂಧ

    ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ..!ಮುಂದೆ ಓದಿ ಶಾಕ್ ಆಗ್ತೀರಾ…

    ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕೈ ಮತ್ತು ಮೊಣಕಾಲು ಕಪ್ಪಾಗಿದ್ದರೆ ಹೀಗೆ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್‌‌ಸ್ಕಿನ್‌ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ. ಪ್ರತಿದಿನ ನಾವು ಬಳಕೆ ಮಾಡುವ ಸೋಪ್‌ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್‌‌ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು.   ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು… ಟೂಥ್‌ಪೇಸ್ಟ್…

  • inspirational

    ಅಯ್ಯೋ ಇಷ್ಟು ದುಬಾರಿನ ನುಗ್ಗೆಕಾಯಿ; ಕೇಳಿ ನಂಗೆ ಶಾಕ್ ಆಯ್ತು,.!

    ಆಗಿರುವ  ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ  ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…

  • ಜ್ಯೋತಿಷ್ಯ

    ಯುಗಾದಿ ಅಮಾವಾಸ್ಯಯ ಈ ದಿನದಂದು ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…

  • ಆಧ್ಯಾತ್ಮ

    ದಯವಿಟ್ಟು ಈ ಏಳು ವಸ್ತುಗಳನ್ನು ಶನಿವಾರದಂದು ಮನೆಗೆ ತರಬೇಡಿ!ಶಾಕ್ ಆಗ್ಬೇಡಿ?ಈ ಲೇಖನ ಓದಿ…

    ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.