ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ.

ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ ಗುಜರಾತ್ ಪೊಲೀಸರು ಹೊಸ ಕಾನೂನು ಜಾರಿಗೆ ತಂದಿದ್ದಾರೆ.

ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ ಉಲ್ಲಂಘಿಸಿದರೆ ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಸುತ್ತೋಲೆಯನ್ನು ಹೊರಡಿಸಿದ್ದು, ಇದನ್ನು ವಕೀಲ ಅಪರ್ ಗುಪ್ತಾ ಟ್ವೀಟರ್ನಲ್ಲಿ ಹಾಕಿಕೊಂಡಿದ್ದಾರೆ. ಸೂರತ್ ಪೊಲೀಸರ ಈ ನಿರ್ಧಾರವನ್ನು ಕೆಲವರು ಒಪ್ಪಿದರೆ ಇನ್ನು ಕೆಲವರು ಅನವಶ್ಯಕ ಕಾನೂನು ಎಂದು ಮೂಗು ಮುರಿದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…
ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು. ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..? ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ… ತ್ರೇತಾಯುಗದಲ್ಲಿ ರಾವಣನು ಬ್ರಹ್ಮ…
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…
ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…