ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲೆಂಡ್ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್ನ ಮಿಡ್ಲ್ಯಾಂಡ್ಸ್ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ.

ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ ಕುರ್ಚಿ ಗಿಡಗಳನ್ನು ಸ್ವಾಭಾವಿಕವಾಗಿ ಬೆಳೆಸಲಾಗುತ್ತಿದೆ. ಗಿಡಗಳ ಮೂಲಕ ಇಲ್ಲಿ 250 ಚೇರ್ಗಳು, 100 ಲ್ಯಾಂಪ್ಗಳು ಮತ್ತು 50 ಟೇಬಲ್ಗಳನ್ನು ಅಭಿವೃದ್ದಿಗೊಳಿಸಲಾಗುತ್ತಿದೆ.ಕುರ್ಚಿ ಗಿಡ ಬೆಳೆಯಲು ಗೋವಿನ್ಗೆ ಬಾಲ್ಯವೇ ಪ್ರೇರಣೆ. ಬೋನ್ಸಾಯಿ ಗಿಡಗಳು ಬೆಳೆದು ಕುರ್ಚಿಯಂತೆ ಕಾಣುತ್ತಿತ್ತು. ಅಲ್ಲದೇ ಗೋವಿನ್ಗೆ ಬೆನ್ನುಲುಬು ಸಮಸ್ಯೆ ಇತ್ತು. ಬಾಲ್ಯದಲ್ಲಿ ಅವರ ಬೆನ್ನು ಮೂಳೆ ಸೊಟ್ಟವಾಗಿತ್ತು. ಅದನ್ನು ಸರಿಪಡಿಸಲು ಹಲವು ವರ್ಷಗಳ ಕಾಲ ಮೆಟಲ್ ಫ್ರೇಮ್ ಧರಿಸಿದ್ದರು. ಕುರ್ಚಿ ಗಿಡ ಬೆಳೆಯಲು ಗೋವಿನ್ 2006ರಲ್ಲಿ ಯತ್ನಿಸಿದರು. ಇಂಗ್ಲೆಂಡ್ನ ಪೀಕ್ ಜಿಲ್ಲೆಯಲ್ಲಿ ಎರಡು ತುಂಡು ನೆಲದಲ್ಲಿ ಅವರು ಮರದ ಕುರ್ಚಿಗಳನ್ನು ಸ್ವಾಭಾವಿಕವಾಗಿ ಬೆಳೆಸಲು ಮುಂದಾದರು.

2012ರಲ್ಲಿ ತಮ್ಮ ಯೋಜನೆಯನ್ನು ವಿಸ್ತರಿಸಿದರು. ಅದೇ ವರ್ಷ ಅಲೈಸ್ ಜೊತೆ ಗೋವಿನ್ ವಿವಾಹವಾಯಿತು. ದೊಡ್ಡ ಮಟ್ಟದಲ್ಲಿ ಮರದ ಕುರ್ಚಿಗಳನ್ನು ಬೆಳೆಯಬೇಕೆಂಬ ಅಭಿಲಾಷೆ ದುರಂತದಲ್ಲಿ ಅಂತ್ಯವಾಯಿತು. ಈ ಗಿಡಗಳನ್ನು ಹಸುಗಳು ಮತ್ತು ಮೊಲಗಳು ತಿಂದು ಹಾಕಿದವು. ಇದರಿಂದ ದೃತಿಗಡೆದ ದಂಪತಿ ಬೆಳವಣಿಗೆಯನ್ನು ಕುಂಠಿತ ಗೊಳಿಸದೆ ಮರವನ್ನು ಕುರ್ಚಿ ಆಕಾರದಲ್ಲಿ ಬೆಳೆಸಲು ಪರಿಣಾಮಕಾರಿ ಮಾರ್ಗ ಕಂಡುಕೊಂಡರು.

ಬೆಳೆಯುತ್ತಿರುವ ಕಾಂಡಗಳನ್ನು ಸರಿಯಾದ ದಿಕ್ಕಿನಲ್ಲಿ ಹಬ್ಬಿ ಕುರ್ಚಿಯ ಆಕಾರ ಪಡೆಯುವಂತೆ ಮಾಡಿದರು. ರೆಂಬೆಗಳು ಒಂದಕ್ಕೊಂದು ಬೆಸೆದುಕೊಳ್ಳಲು ಕಸಿ ವಿಧಾನ ಅನುಸರಿಸಿದರು. ಇವರ ಶ್ರಮ ಫಲ ನೀಡಿತು. ಕುರ್ಚಿಗಳು 12,480 ಡಾಲರ್, ಲ್ಯಾಂಪ್ಗಳು 2,870 ಡಾಲರ್ ಹಾಗೂ ಮೇಜುಗಳು 15,600 ಡಾಲರ್ ಮೌಲ್ಯ ಹೊಂದಿವೆ.ತೋಟದಲ್ಲೇ ಬೆಳೆಯುವ ಈ ಗಿಡ ಪೂರ್ಣಪ್ರಮಾಣದಲ್ಲಿ ಕುರ್ಚಿಯ ರೂಪ ಪಡೆಯಲು ಆರರಿಂದ ಒಂಭತ್ತು ವರ್ಷಗಳು ಬೇಕು. ಅಲ್ಲದೇ ಇದು ಸಂಪೂರ್ಣ ಒಣಗಲು ತೆಗೆದುಕೊಳ್ಳುವ ಅವಧಿ ಒಂದು ವರ್ಷ. 2030ರ ವೇಳೆಗೆ ಈ ಫರ್ನಿಚರ್ ಫಾರಂನನ್ನು ಮತ್ತಷ್ಟು ವಿಸ್ತರಿಸಲು ದಂಪತಿ ಬಯಸಿದ್ದಾರೆ. ಇದು ನಿವೃತ್ತರಾಗಿ ವಿಶ್ರಾಂತಿ ಪಡೆಯುವ ಮಂದಿಗೆ ಸೂಕ್ತವಾದ ಕುರ್ಚಿ ಎನಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.