ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲೆಂಡ್ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್ನ ಮಿಡ್ಲ್ಯಾಂಡ್ಸ್ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ.

ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ ಕುರ್ಚಿ ಗಿಡಗಳನ್ನು ಸ್ವಾಭಾವಿಕವಾಗಿ ಬೆಳೆಸಲಾಗುತ್ತಿದೆ. ಗಿಡಗಳ ಮೂಲಕ ಇಲ್ಲಿ 250 ಚೇರ್ಗಳು, 100 ಲ್ಯಾಂಪ್ಗಳು ಮತ್ತು 50 ಟೇಬಲ್ಗಳನ್ನು ಅಭಿವೃದ್ದಿಗೊಳಿಸಲಾಗುತ್ತಿದೆ.ಕುರ್ಚಿ ಗಿಡ ಬೆಳೆಯಲು ಗೋವಿನ್ಗೆ ಬಾಲ್ಯವೇ ಪ್ರೇರಣೆ. ಬೋನ್ಸಾಯಿ ಗಿಡಗಳು ಬೆಳೆದು ಕುರ್ಚಿಯಂತೆ ಕಾಣುತ್ತಿತ್ತು. ಅಲ್ಲದೇ ಗೋವಿನ್ಗೆ ಬೆನ್ನುಲುಬು ಸಮಸ್ಯೆ ಇತ್ತು. ಬಾಲ್ಯದಲ್ಲಿ ಅವರ ಬೆನ್ನು ಮೂಳೆ ಸೊಟ್ಟವಾಗಿತ್ತು. ಅದನ್ನು ಸರಿಪಡಿಸಲು ಹಲವು ವರ್ಷಗಳ ಕಾಲ ಮೆಟಲ್ ಫ್ರೇಮ್ ಧರಿಸಿದ್ದರು. ಕುರ್ಚಿ ಗಿಡ ಬೆಳೆಯಲು ಗೋವಿನ್ 2006ರಲ್ಲಿ ಯತ್ನಿಸಿದರು. ಇಂಗ್ಲೆಂಡ್ನ ಪೀಕ್ ಜಿಲ್ಲೆಯಲ್ಲಿ ಎರಡು ತುಂಡು ನೆಲದಲ್ಲಿ ಅವರು ಮರದ ಕುರ್ಚಿಗಳನ್ನು ಸ್ವಾಭಾವಿಕವಾಗಿ ಬೆಳೆಸಲು ಮುಂದಾದರು.

2012ರಲ್ಲಿ ತಮ್ಮ ಯೋಜನೆಯನ್ನು ವಿಸ್ತರಿಸಿದರು. ಅದೇ ವರ್ಷ ಅಲೈಸ್ ಜೊತೆ ಗೋವಿನ್ ವಿವಾಹವಾಯಿತು. ದೊಡ್ಡ ಮಟ್ಟದಲ್ಲಿ ಮರದ ಕುರ್ಚಿಗಳನ್ನು ಬೆಳೆಯಬೇಕೆಂಬ ಅಭಿಲಾಷೆ ದುರಂತದಲ್ಲಿ ಅಂತ್ಯವಾಯಿತು. ಈ ಗಿಡಗಳನ್ನು ಹಸುಗಳು ಮತ್ತು ಮೊಲಗಳು ತಿಂದು ಹಾಕಿದವು. ಇದರಿಂದ ದೃತಿಗಡೆದ ದಂಪತಿ ಬೆಳವಣಿಗೆಯನ್ನು ಕುಂಠಿತ ಗೊಳಿಸದೆ ಮರವನ್ನು ಕುರ್ಚಿ ಆಕಾರದಲ್ಲಿ ಬೆಳೆಸಲು ಪರಿಣಾಮಕಾರಿ ಮಾರ್ಗ ಕಂಡುಕೊಂಡರು.

ಬೆಳೆಯುತ್ತಿರುವ ಕಾಂಡಗಳನ್ನು ಸರಿಯಾದ ದಿಕ್ಕಿನಲ್ಲಿ ಹಬ್ಬಿ ಕುರ್ಚಿಯ ಆಕಾರ ಪಡೆಯುವಂತೆ ಮಾಡಿದರು. ರೆಂಬೆಗಳು ಒಂದಕ್ಕೊಂದು ಬೆಸೆದುಕೊಳ್ಳಲು ಕಸಿ ವಿಧಾನ ಅನುಸರಿಸಿದರು. ಇವರ ಶ್ರಮ ಫಲ ನೀಡಿತು. ಕುರ್ಚಿಗಳು 12,480 ಡಾಲರ್, ಲ್ಯಾಂಪ್ಗಳು 2,870 ಡಾಲರ್ ಹಾಗೂ ಮೇಜುಗಳು 15,600 ಡಾಲರ್ ಮೌಲ್ಯ ಹೊಂದಿವೆ.ತೋಟದಲ್ಲೇ ಬೆಳೆಯುವ ಈ ಗಿಡ ಪೂರ್ಣಪ್ರಮಾಣದಲ್ಲಿ ಕುರ್ಚಿಯ ರೂಪ ಪಡೆಯಲು ಆರರಿಂದ ಒಂಭತ್ತು ವರ್ಷಗಳು ಬೇಕು. ಅಲ್ಲದೇ ಇದು ಸಂಪೂರ್ಣ ಒಣಗಲು ತೆಗೆದುಕೊಳ್ಳುವ ಅವಧಿ ಒಂದು ವರ್ಷ. 2030ರ ವೇಳೆಗೆ ಈ ಫರ್ನಿಚರ್ ಫಾರಂನನ್ನು ಮತ್ತಷ್ಟು ವಿಸ್ತರಿಸಲು ದಂಪತಿ ಬಯಸಿದ್ದಾರೆ. ಇದು ನಿವೃತ್ತರಾಗಿ ವಿಶ್ರಾಂತಿ ಪಡೆಯುವ ಮಂದಿಗೆ ಸೂಕ್ತವಾದ ಕುರ್ಚಿ ಎನಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…
ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ…
ಪ್ರತಿ ತಂದೆ ತಾಯಿಗಳಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ, ಮಕ್ಕಳು ಕೂಡ ಅಷ್ಟೇ ತಂದೆ ತಾಯಿಯನ್ನು ಹೆಚ್ಚು ಇಷ್ಟಪಡುತ್ತಾರೆ. ವಿಶೇಷವೇನೆಂದರೆ ಹೆಣ್ಮಕ್ಕಳು ತಂದೆಯನ್ನು ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ ತಂದೆಯನ್ನು ಹೆಣ್ಮಕ್ಕಳು ಹೆಚ್ಚು ಇಷ್ಟ ಪಡೋದು. ಪ್ರತಿ ತಂದೆಗಳು ತನ್ನ ಹೆಂಡತಿಗಿಂತ ಮಗಳಿಗೆ ಹೆಚ್ಚು ಅಧ್ಯಾತೆ ಕೊಡುತ್ತಾರೆ, ಹಾಗು ಹೆಚ್ಚು ಪ್ರೀತಿಸುತ್ತಾರೆ, ತನ್ನ ತಂದೆಗೆ ಮಗಳೇ ಸರ್ವಸ್ವ ಆಗಿರುತ್ತಾಳೆ. ಅಷ್ಟೇ ಅಲ್ಲದೆ ಈ ಕಾರಣಗಳು ಕೂಡ ತಂದೆಯನ್ನು ಹೆಚ್ಚು ಇಷ್ಟಪಡುವಂತೆ ಮಾಡುತ್ತವೆ. ಪ್ರತಿ…
ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…
ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…