ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲೆಂಡ್ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್ನ ಮಿಡ್ಲ್ಯಾಂಡ್ಸ್ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ.
ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ ಕುರ್ಚಿ ಗಿಡಗಳನ್ನು ಸ್ವಾಭಾವಿಕವಾಗಿ ಬೆಳೆಸಲಾಗುತ್ತಿದೆ. ಗಿಡಗಳ ಮೂಲಕ ಇಲ್ಲಿ 250 ಚೇರ್ಗಳು, 100 ಲ್ಯಾಂಪ್ಗಳು ಮತ್ತು 50 ಟೇಬಲ್ಗಳನ್ನು ಅಭಿವೃದ್ದಿಗೊಳಿಸಲಾಗುತ್ತಿದೆ.ಕುರ್ಚಿ ಗಿಡ ಬೆಳೆಯಲು ಗೋವಿನ್ಗೆ ಬಾಲ್ಯವೇ ಪ್ರೇರಣೆ. ಬೋನ್ಸಾಯಿ ಗಿಡಗಳು ಬೆಳೆದು ಕುರ್ಚಿಯಂತೆ ಕಾಣುತ್ತಿತ್ತು. ಅಲ್ಲದೇ ಗೋವಿನ್ಗೆ ಬೆನ್ನುಲುಬು ಸಮಸ್ಯೆ ಇತ್ತು. ಬಾಲ್ಯದಲ್ಲಿ ಅವರ ಬೆನ್ನು ಮೂಳೆ ಸೊಟ್ಟವಾಗಿತ್ತು. ಅದನ್ನು ಸರಿಪಡಿಸಲು ಹಲವು ವರ್ಷಗಳ ಕಾಲ ಮೆಟಲ್ ಫ್ರೇಮ್ ಧರಿಸಿದ್ದರು. ಕುರ್ಚಿ ಗಿಡ ಬೆಳೆಯಲು ಗೋವಿನ್ 2006ರಲ್ಲಿ ಯತ್ನಿಸಿದರು. ಇಂಗ್ಲೆಂಡ್ನ ಪೀಕ್ ಜಿಲ್ಲೆಯಲ್ಲಿ ಎರಡು ತುಂಡು ನೆಲದಲ್ಲಿ ಅವರು ಮರದ ಕುರ್ಚಿಗಳನ್ನು ಸ್ವಾಭಾವಿಕವಾಗಿ ಬೆಳೆಸಲು ಮುಂದಾದರು.
2012ರಲ್ಲಿ ತಮ್ಮ ಯೋಜನೆಯನ್ನು ವಿಸ್ತರಿಸಿದರು. ಅದೇ ವರ್ಷ ಅಲೈಸ್ ಜೊತೆ ಗೋವಿನ್ ವಿವಾಹವಾಯಿತು. ದೊಡ್ಡ ಮಟ್ಟದಲ್ಲಿ ಮರದ ಕುರ್ಚಿಗಳನ್ನು ಬೆಳೆಯಬೇಕೆಂಬ ಅಭಿಲಾಷೆ ದುರಂತದಲ್ಲಿ ಅಂತ್ಯವಾಯಿತು. ಈ ಗಿಡಗಳನ್ನು ಹಸುಗಳು ಮತ್ತು ಮೊಲಗಳು ತಿಂದು ಹಾಕಿದವು. ಇದರಿಂದ ದೃತಿಗಡೆದ ದಂಪತಿ ಬೆಳವಣಿಗೆಯನ್ನು ಕುಂಠಿತ ಗೊಳಿಸದೆ ಮರವನ್ನು ಕುರ್ಚಿ ಆಕಾರದಲ್ಲಿ ಬೆಳೆಸಲು ಪರಿಣಾಮಕಾರಿ ಮಾರ್ಗ ಕಂಡುಕೊಂಡರು.
ಬೆಳೆಯುತ್ತಿರುವ ಕಾಂಡಗಳನ್ನು ಸರಿಯಾದ ದಿಕ್ಕಿನಲ್ಲಿ ಹಬ್ಬಿ ಕುರ್ಚಿಯ ಆಕಾರ ಪಡೆಯುವಂತೆ ಮಾಡಿದರು. ರೆಂಬೆಗಳು ಒಂದಕ್ಕೊಂದು ಬೆಸೆದುಕೊಳ್ಳಲು ಕಸಿ ವಿಧಾನ ಅನುಸರಿಸಿದರು. ಇವರ ಶ್ರಮ ಫಲ ನೀಡಿತು. ಕುರ್ಚಿಗಳು 12,480 ಡಾಲರ್, ಲ್ಯಾಂಪ್ಗಳು 2,870 ಡಾಲರ್ ಹಾಗೂ ಮೇಜುಗಳು 15,600 ಡಾಲರ್ ಮೌಲ್ಯ ಹೊಂದಿವೆ.ತೋಟದಲ್ಲೇ ಬೆಳೆಯುವ ಈ ಗಿಡ ಪೂರ್ಣಪ್ರಮಾಣದಲ್ಲಿ ಕುರ್ಚಿಯ ರೂಪ ಪಡೆಯಲು ಆರರಿಂದ ಒಂಭತ್ತು ವರ್ಷಗಳು ಬೇಕು. ಅಲ್ಲದೇ ಇದು ಸಂಪೂರ್ಣ ಒಣಗಲು ತೆಗೆದುಕೊಳ್ಳುವ ಅವಧಿ ಒಂದು ವರ್ಷ. 2030ರ ವೇಳೆಗೆ ಈ ಫರ್ನಿಚರ್ ಫಾರಂನನ್ನು ಮತ್ತಷ್ಟು ವಿಸ್ತರಿಸಲು ದಂಪತಿ ಬಯಸಿದ್ದಾರೆ. ಇದು ನಿವೃತ್ತರಾಗಿ ವಿಶ್ರಾಂತಿ ಪಡೆಯುವ ಮಂದಿಗೆ ಸೂಕ್ತವಾದ ಕುರ್ಚಿ ಎನಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…
ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…
ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.
ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.