ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್ .ಚೈತ್ರಾ ಕೋಟೂರ್ಗೆ ಈ ನವೆಂಬರ್ ಬಂದರೆ ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್.

ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?
ಮಾರ್ಕೆಟ್ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಹೀಗಿದ್ದಾಗಲೂ ಕೂಡ ಯಾರು ಕೂಡ ಚೈತ್ರಾ ಮದುವೆಯನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. 4ವರ್ಷದ ಹಿಂದೆ ವಿಜಯನಗರದಲ್ಲಿ ಚೈತ್ರಾ ಇದ್ದರಂತೆ. ಆಗ ‘ಅನುರಾಗ ಸಂಗಮ’ ಧಾರಾವಾಹಿಯಲ್ಲಿ ನಟಿತ್ತಿದ್ದರಂತೆ ಚೈತ್ರಾ. ‘ಸೌಭಾಗ್ಯವತಿ’ ಸೀರಿಯಲ್ನಲ್ಲಿ ಕೂಡ ನಟಿಸುತ್ತಿರುವಾಗ ಚೈತ್ರಾ ಮನೆ ಚೇಂಜ್ ಮಾಡಬೇಕಿತ್ತು. ಮನೆ ಸಾಮಾನು ಶಿಫ್ಟ್ ಮಾಡುವಾಗ ಸೊಪ್ಪು ಮಾರುವವರು ಕೂಡ ಬಂದು ಸಾಮಾನು ಪ್ಯಾಕ್ ಮಾಡಲು ಸಹಾಯ ಮಾಡಿದ್ದರಂತೆ. ಚೈತ್ರಾಗೆ ಸುಸ್ತಾಗಿದ್ದಕ್ಕೆ ಅವರು ಜ್ಯೂಸ್ ತಂದುಕೊಟ್ಟರಂತೆ. ಅವರ ಹೆಸರು ರಾಜ್ಕುಮಾರ್. ರಕ್ತ ಕಡಿಮೆ ಇದೆ ಎಂದು ಮೂರು ವರ್ಷ ಪಾಲಕ್ ಸೊಪ್ಪನ್ನೇ ತಂದಿದ್ದರಂತೆ. ಗಂಡನ ಮೇಲಿನ ಪ್ರೀತಿಯಿಂದ ಪಾಲಕ್ ಸೊಪ್ಪು ಇಷ್ಟವಿಲ್ಲದಿದ್ದರೂ ಕೂಡ ಚೈತ್ರಾ ಪಾಲಕ್ ತಿನ್ನುತ್ತಿದ್ದರಂತೆ.

ಸೊಪ್ಪು ಮಾರುವವನನ್ನೇ ಚೈತ್ರಾ ಮದುವೆಯಾಗಿದ್ಧೇಕೆ ಗೊತ್ತಾ ?
ಒಮ್ಮೆ ಡಾಕ್ಟರ್ ಸೊಪ್ಪು ತಿನ್ನಬೇಕು ಅಂದರಂತೆ, ಹೀಗಾಗಿ ಸೊಪ್ಪು ಮಾರುವವರನ್ನು ಮದುವೆಯಾಗಿದ್ದಾರಂತೆ ಚೈತ್ರಾ. ಬೆಳಿಗ್ಗೆ 3ಗಂಟೆಗೆ ಎದ್ದು ಮಾರ್ಕೆಟ್ಗೆ ಸೊಪ್ಪು ಮಾರುತ್ತಾರಂತೆ. ಬೆಳಿಗ್ಗೆ ಫ್ರೆಶ್ ಆಗಿರೋ ಸೊಪ್ಪು ತಂದು ಬೇಯಿಸಿ ಉಪ್ಪು, ಖಾರ ಹಾಕಿ ತಿನ್ನಿಸಿ, ಮಾರ್ಕೆಟ್ಗೆ ಹೋಗುತ್ತಾರಂತೆ.

ಚೈತ್ರಾ ಮದುವೆ ಕಥೆ ನಿಜಾನಾ? ಬಿಗ್ ಮನೆಯವರು ಏನು ಹೇಳ್ತಾರೆ?
ಹೀಗೆ ಚೈತ್ರಾ ಕಥೆ ಹೇಳುತ್ತ ಹೋಗಿದ್ದಾರೆ. ಆದರೆ ಈ ಕಥೆಯನ್ನು ಬಿಗ್ ಮನೆಯ ಸದಸ್ಯರು ತುಂಬ ಫನ್ ಆಗಿ ಸ್ವೀಕರಿಸಿದ್ದಾರೆ. ಅಲ್ಲಿದ್ದವರಿಗೆ ಇದು ಕಟ್ಟುಕಥೆ ಎಂದು ತಿಳಿದಿದೆ. ಹೀಗಾಗಿ ಈ ವಿಚಾರದಲ್ಲಿ ಎಷ್ಟು ಕಾಮಿಡಿ ಮಾಡಬಹುದು ಅಷ್ಟು ಕಾಮಿಡಿ ಮಾಡಿದ್ದಾರೆ ಬಿಗ್ ಮನೆಯ ಇತರ ಸ್ಪರ್ಧಿಗಳು. ಮತ್ತೊಂದು ದಿನ ನಾನು ಒಂದು ಹುಡುಗನನ್ನು ತುಂಬ ತುಂಬ ಪ್ರೀತಿಸುತ್ತಿದ್ದೆ, ಆಮೇಲೆ ಸುಮ್ನಾದೆ ಎಂದಿದ್ದಾರೆ ಚೈತ್ರಾ. ಕನ್ನಡಿ ಮುಂದೆ ಕುಳಿತು ಐ ಹೇಟ್ ಯೂ, ಐ ಲವ್ ಯೂ, ನೀನು ನನಗೆ ಬೇಕು ಎಂದೆಲ್ಲ ಚೈತ್ರಾ ಕೋಟೂರು ಮಾತನಾಡಿದ್ದರು. ಬಿಗ್ ಬಾಸ್ ಮನೆಯ ಸ್ಪರ್ಧಿಗಳಲ್ಲಿ ಚೈತ್ರಾ ನಡವಳಿಕೆ ತುಂಬ ವಿಭಿನ್ನವಾಗಿದೆ ಎನ್ನೋದಂತೂ ಸತ್ಯ. ಚೈತ್ರಾ ಫೂಟೇಜ್ಗಾಗಿ ಈ ರೀತಿ ಮಾಡುತ್ತಿದ್ದಾರೋ ಅಥವಾ ನಿಜಕ್ಕೂ ಇವರು ಇರೋದು ಹೀಗೇನಾ ಎಂಬ ಸಂದೇಹ ಎಲ್ಲರಿಗೂ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…
ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.
ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …
ಬಿಗ್ಬಾಸ್ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್ಬಾಸ್ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್ನಾಗ್ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್ನಾಗ್ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್ ನಟ ತನ್ನ ಮಾರ್ಕೆಟ್ ಬಿದ್ದಾಗ ವ್ಯಾನ್ ಒಳಗೆ ಕ್ಯಾಂಟೀನ್ ಇಟ್ಟುಕೊಂಡು ಓಡಾಡುತ್ತಿದ್ದರು….
ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….