ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್ .ಚೈತ್ರಾ ಕೋಟೂರ್ಗೆ ಈ ನವೆಂಬರ್ ಬಂದರೆ ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್.

ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?
ಮಾರ್ಕೆಟ್ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಹೀಗಿದ್ದಾಗಲೂ ಕೂಡ ಯಾರು ಕೂಡ ಚೈತ್ರಾ ಮದುವೆಯನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. 4ವರ್ಷದ ಹಿಂದೆ ವಿಜಯನಗರದಲ್ಲಿ ಚೈತ್ರಾ ಇದ್ದರಂತೆ. ಆಗ ‘ಅನುರಾಗ ಸಂಗಮ’ ಧಾರಾವಾಹಿಯಲ್ಲಿ ನಟಿತ್ತಿದ್ದರಂತೆ ಚೈತ್ರಾ. ‘ಸೌಭಾಗ್ಯವತಿ’ ಸೀರಿಯಲ್ನಲ್ಲಿ ಕೂಡ ನಟಿಸುತ್ತಿರುವಾಗ ಚೈತ್ರಾ ಮನೆ ಚೇಂಜ್ ಮಾಡಬೇಕಿತ್ತು. ಮನೆ ಸಾಮಾನು ಶಿಫ್ಟ್ ಮಾಡುವಾಗ ಸೊಪ್ಪು ಮಾರುವವರು ಕೂಡ ಬಂದು ಸಾಮಾನು ಪ್ಯಾಕ್ ಮಾಡಲು ಸಹಾಯ ಮಾಡಿದ್ದರಂತೆ. ಚೈತ್ರಾಗೆ ಸುಸ್ತಾಗಿದ್ದಕ್ಕೆ ಅವರು ಜ್ಯೂಸ್ ತಂದುಕೊಟ್ಟರಂತೆ. ಅವರ ಹೆಸರು ರಾಜ್ಕುಮಾರ್. ರಕ್ತ ಕಡಿಮೆ ಇದೆ ಎಂದು ಮೂರು ವರ್ಷ ಪಾಲಕ್ ಸೊಪ್ಪನ್ನೇ ತಂದಿದ್ದರಂತೆ. ಗಂಡನ ಮೇಲಿನ ಪ್ರೀತಿಯಿಂದ ಪಾಲಕ್ ಸೊಪ್ಪು ಇಷ್ಟವಿಲ್ಲದಿದ್ದರೂ ಕೂಡ ಚೈತ್ರಾ ಪಾಲಕ್ ತಿನ್ನುತ್ತಿದ್ದರಂತೆ.

ಸೊಪ್ಪು ಮಾರುವವನನ್ನೇ ಚೈತ್ರಾ ಮದುವೆಯಾಗಿದ್ಧೇಕೆ ಗೊತ್ತಾ ?
ಒಮ್ಮೆ ಡಾಕ್ಟರ್ ಸೊಪ್ಪು ತಿನ್ನಬೇಕು ಅಂದರಂತೆ, ಹೀಗಾಗಿ ಸೊಪ್ಪು ಮಾರುವವರನ್ನು ಮದುವೆಯಾಗಿದ್ದಾರಂತೆ ಚೈತ್ರಾ. ಬೆಳಿಗ್ಗೆ 3ಗಂಟೆಗೆ ಎದ್ದು ಮಾರ್ಕೆಟ್ಗೆ ಸೊಪ್ಪು ಮಾರುತ್ತಾರಂತೆ. ಬೆಳಿಗ್ಗೆ ಫ್ರೆಶ್ ಆಗಿರೋ ಸೊಪ್ಪು ತಂದು ಬೇಯಿಸಿ ಉಪ್ಪು, ಖಾರ ಹಾಕಿ ತಿನ್ನಿಸಿ, ಮಾರ್ಕೆಟ್ಗೆ ಹೋಗುತ್ತಾರಂತೆ.

ಚೈತ್ರಾ ಮದುವೆ ಕಥೆ ನಿಜಾನಾ? ಬಿಗ್ ಮನೆಯವರು ಏನು ಹೇಳ್ತಾರೆ?
ಹೀಗೆ ಚೈತ್ರಾ ಕಥೆ ಹೇಳುತ್ತ ಹೋಗಿದ್ದಾರೆ. ಆದರೆ ಈ ಕಥೆಯನ್ನು ಬಿಗ್ ಮನೆಯ ಸದಸ್ಯರು ತುಂಬ ಫನ್ ಆಗಿ ಸ್ವೀಕರಿಸಿದ್ದಾರೆ. ಅಲ್ಲಿದ್ದವರಿಗೆ ಇದು ಕಟ್ಟುಕಥೆ ಎಂದು ತಿಳಿದಿದೆ. ಹೀಗಾಗಿ ಈ ವಿಚಾರದಲ್ಲಿ ಎಷ್ಟು ಕಾಮಿಡಿ ಮಾಡಬಹುದು ಅಷ್ಟು ಕಾಮಿಡಿ ಮಾಡಿದ್ದಾರೆ ಬಿಗ್ ಮನೆಯ ಇತರ ಸ್ಪರ್ಧಿಗಳು. ಮತ್ತೊಂದು ದಿನ ನಾನು ಒಂದು ಹುಡುಗನನ್ನು ತುಂಬ ತುಂಬ ಪ್ರೀತಿಸುತ್ತಿದ್ದೆ, ಆಮೇಲೆ ಸುಮ್ನಾದೆ ಎಂದಿದ್ದಾರೆ ಚೈತ್ರಾ. ಕನ್ನಡಿ ಮುಂದೆ ಕುಳಿತು ಐ ಹೇಟ್ ಯೂ, ಐ ಲವ್ ಯೂ, ನೀನು ನನಗೆ ಬೇಕು ಎಂದೆಲ್ಲ ಚೈತ್ರಾ ಕೋಟೂರು ಮಾತನಾಡಿದ್ದರು. ಬಿಗ್ ಬಾಸ್ ಮನೆಯ ಸ್ಪರ್ಧಿಗಳಲ್ಲಿ ಚೈತ್ರಾ ನಡವಳಿಕೆ ತುಂಬ ವಿಭಿನ್ನವಾಗಿದೆ ಎನ್ನೋದಂತೂ ಸತ್ಯ. ಚೈತ್ರಾ ಫೂಟೇಜ್ಗಾಗಿ ಈ ರೀತಿ ಮಾಡುತ್ತಿದ್ದಾರೋ ಅಥವಾ ನಿಜಕ್ಕೂ ಇವರು ಇರೋದು ಹೀಗೇನಾ ಎಂಬ ಸಂದೇಹ ಎಲ್ಲರಿಗೂ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.
ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…
ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…