ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್ .ಚೈತ್ರಾ ಕೋಟೂರ್ಗೆ ಈ ನವೆಂಬರ್ ಬಂದರೆ ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್.

ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?
ಮಾರ್ಕೆಟ್ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಹೀಗಿದ್ದಾಗಲೂ ಕೂಡ ಯಾರು ಕೂಡ ಚೈತ್ರಾ ಮದುವೆಯನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. 4ವರ್ಷದ ಹಿಂದೆ ವಿಜಯನಗರದಲ್ಲಿ ಚೈತ್ರಾ ಇದ್ದರಂತೆ. ಆಗ ‘ಅನುರಾಗ ಸಂಗಮ’ ಧಾರಾವಾಹಿಯಲ್ಲಿ ನಟಿತ್ತಿದ್ದರಂತೆ ಚೈತ್ರಾ. ‘ಸೌಭಾಗ್ಯವತಿ’ ಸೀರಿಯಲ್ನಲ್ಲಿ ಕೂಡ ನಟಿಸುತ್ತಿರುವಾಗ ಚೈತ್ರಾ ಮನೆ ಚೇಂಜ್ ಮಾಡಬೇಕಿತ್ತು. ಮನೆ ಸಾಮಾನು ಶಿಫ್ಟ್ ಮಾಡುವಾಗ ಸೊಪ್ಪು ಮಾರುವವರು ಕೂಡ ಬಂದು ಸಾಮಾನು ಪ್ಯಾಕ್ ಮಾಡಲು ಸಹಾಯ ಮಾಡಿದ್ದರಂತೆ. ಚೈತ್ರಾಗೆ ಸುಸ್ತಾಗಿದ್ದಕ್ಕೆ ಅವರು ಜ್ಯೂಸ್ ತಂದುಕೊಟ್ಟರಂತೆ. ಅವರ ಹೆಸರು ರಾಜ್ಕುಮಾರ್. ರಕ್ತ ಕಡಿಮೆ ಇದೆ ಎಂದು ಮೂರು ವರ್ಷ ಪಾಲಕ್ ಸೊಪ್ಪನ್ನೇ ತಂದಿದ್ದರಂತೆ. ಗಂಡನ ಮೇಲಿನ ಪ್ರೀತಿಯಿಂದ ಪಾಲಕ್ ಸೊಪ್ಪು ಇಷ್ಟವಿಲ್ಲದಿದ್ದರೂ ಕೂಡ ಚೈತ್ರಾ ಪಾಲಕ್ ತಿನ್ನುತ್ತಿದ್ದರಂತೆ.

ಸೊಪ್ಪು ಮಾರುವವನನ್ನೇ ಚೈತ್ರಾ ಮದುವೆಯಾಗಿದ್ಧೇಕೆ ಗೊತ್ತಾ ?
ಒಮ್ಮೆ ಡಾಕ್ಟರ್ ಸೊಪ್ಪು ತಿನ್ನಬೇಕು ಅಂದರಂತೆ, ಹೀಗಾಗಿ ಸೊಪ್ಪು ಮಾರುವವರನ್ನು ಮದುವೆಯಾಗಿದ್ದಾರಂತೆ ಚೈತ್ರಾ. ಬೆಳಿಗ್ಗೆ 3ಗಂಟೆಗೆ ಎದ್ದು ಮಾರ್ಕೆಟ್ಗೆ ಸೊಪ್ಪು ಮಾರುತ್ತಾರಂತೆ. ಬೆಳಿಗ್ಗೆ ಫ್ರೆಶ್ ಆಗಿರೋ ಸೊಪ್ಪು ತಂದು ಬೇಯಿಸಿ ಉಪ್ಪು, ಖಾರ ಹಾಕಿ ತಿನ್ನಿಸಿ, ಮಾರ್ಕೆಟ್ಗೆ ಹೋಗುತ್ತಾರಂತೆ.

ಚೈತ್ರಾ ಮದುವೆ ಕಥೆ ನಿಜಾನಾ? ಬಿಗ್ ಮನೆಯವರು ಏನು ಹೇಳ್ತಾರೆ?
ಹೀಗೆ ಚೈತ್ರಾ ಕಥೆ ಹೇಳುತ್ತ ಹೋಗಿದ್ದಾರೆ. ಆದರೆ ಈ ಕಥೆಯನ್ನು ಬಿಗ್ ಮನೆಯ ಸದಸ್ಯರು ತುಂಬ ಫನ್ ಆಗಿ ಸ್ವೀಕರಿಸಿದ್ದಾರೆ. ಅಲ್ಲಿದ್ದವರಿಗೆ ಇದು ಕಟ್ಟುಕಥೆ ಎಂದು ತಿಳಿದಿದೆ. ಹೀಗಾಗಿ ಈ ವಿಚಾರದಲ್ಲಿ ಎಷ್ಟು ಕಾಮಿಡಿ ಮಾಡಬಹುದು ಅಷ್ಟು ಕಾಮಿಡಿ ಮಾಡಿದ್ದಾರೆ ಬಿಗ್ ಮನೆಯ ಇತರ ಸ್ಪರ್ಧಿಗಳು. ಮತ್ತೊಂದು ದಿನ ನಾನು ಒಂದು ಹುಡುಗನನ್ನು ತುಂಬ ತುಂಬ ಪ್ರೀತಿಸುತ್ತಿದ್ದೆ, ಆಮೇಲೆ ಸುಮ್ನಾದೆ ಎಂದಿದ್ದಾರೆ ಚೈತ್ರಾ. ಕನ್ನಡಿ ಮುಂದೆ ಕುಳಿತು ಐ ಹೇಟ್ ಯೂ, ಐ ಲವ್ ಯೂ, ನೀನು ನನಗೆ ಬೇಕು ಎಂದೆಲ್ಲ ಚೈತ್ರಾ ಕೋಟೂರು ಮಾತನಾಡಿದ್ದರು. ಬಿಗ್ ಬಾಸ್ ಮನೆಯ ಸ್ಪರ್ಧಿಗಳಲ್ಲಿ ಚೈತ್ರಾ ನಡವಳಿಕೆ ತುಂಬ ವಿಭಿನ್ನವಾಗಿದೆ ಎನ್ನೋದಂತೂ ಸತ್ಯ. ಚೈತ್ರಾ ಫೂಟೇಜ್ಗಾಗಿ ಈ ರೀತಿ ಮಾಡುತ್ತಿದ್ದಾರೋ ಅಥವಾ ನಿಜಕ್ಕೂ ಇವರು ಇರೋದು ಹೀಗೇನಾ ಎಂಬ ಸಂದೇಹ ಎಲ್ಲರಿಗೂ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…
ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….
ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….
ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ.