ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್ .ಚೈತ್ರಾ ಕೋಟೂರ್ಗೆ ಈ ನವೆಂಬರ್ ಬಂದರೆ ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್.

ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?
ಮಾರ್ಕೆಟ್ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಹೀಗಿದ್ದಾಗಲೂ ಕೂಡ ಯಾರು ಕೂಡ ಚೈತ್ರಾ ಮದುವೆಯನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. 4ವರ್ಷದ ಹಿಂದೆ ವಿಜಯನಗರದಲ್ಲಿ ಚೈತ್ರಾ ಇದ್ದರಂತೆ. ಆಗ ‘ಅನುರಾಗ ಸಂಗಮ’ ಧಾರಾವಾಹಿಯಲ್ಲಿ ನಟಿತ್ತಿದ್ದರಂತೆ ಚೈತ್ರಾ. ‘ಸೌಭಾಗ್ಯವತಿ’ ಸೀರಿಯಲ್ನಲ್ಲಿ ಕೂಡ ನಟಿಸುತ್ತಿರುವಾಗ ಚೈತ್ರಾ ಮನೆ ಚೇಂಜ್ ಮಾಡಬೇಕಿತ್ತು. ಮನೆ ಸಾಮಾನು ಶಿಫ್ಟ್ ಮಾಡುವಾಗ ಸೊಪ್ಪು ಮಾರುವವರು ಕೂಡ ಬಂದು ಸಾಮಾನು ಪ್ಯಾಕ್ ಮಾಡಲು ಸಹಾಯ ಮಾಡಿದ್ದರಂತೆ. ಚೈತ್ರಾಗೆ ಸುಸ್ತಾಗಿದ್ದಕ್ಕೆ ಅವರು ಜ್ಯೂಸ್ ತಂದುಕೊಟ್ಟರಂತೆ. ಅವರ ಹೆಸರು ರಾಜ್ಕುಮಾರ್. ರಕ್ತ ಕಡಿಮೆ ಇದೆ ಎಂದು ಮೂರು ವರ್ಷ ಪಾಲಕ್ ಸೊಪ್ಪನ್ನೇ ತಂದಿದ್ದರಂತೆ. ಗಂಡನ ಮೇಲಿನ ಪ್ರೀತಿಯಿಂದ ಪಾಲಕ್ ಸೊಪ್ಪು ಇಷ್ಟವಿಲ್ಲದಿದ್ದರೂ ಕೂಡ ಚೈತ್ರಾ ಪಾಲಕ್ ತಿನ್ನುತ್ತಿದ್ದರಂತೆ.

ಸೊಪ್ಪು ಮಾರುವವನನ್ನೇ ಚೈತ್ರಾ ಮದುವೆಯಾಗಿದ್ಧೇಕೆ ಗೊತ್ತಾ ?
ಒಮ್ಮೆ ಡಾಕ್ಟರ್ ಸೊಪ್ಪು ತಿನ್ನಬೇಕು ಅಂದರಂತೆ, ಹೀಗಾಗಿ ಸೊಪ್ಪು ಮಾರುವವರನ್ನು ಮದುವೆಯಾಗಿದ್ದಾರಂತೆ ಚೈತ್ರಾ. ಬೆಳಿಗ್ಗೆ 3ಗಂಟೆಗೆ ಎದ್ದು ಮಾರ್ಕೆಟ್ಗೆ ಸೊಪ್ಪು ಮಾರುತ್ತಾರಂತೆ. ಬೆಳಿಗ್ಗೆ ಫ್ರೆಶ್ ಆಗಿರೋ ಸೊಪ್ಪು ತಂದು ಬೇಯಿಸಿ ಉಪ್ಪು, ಖಾರ ಹಾಕಿ ತಿನ್ನಿಸಿ, ಮಾರ್ಕೆಟ್ಗೆ ಹೋಗುತ್ತಾರಂತೆ.

ಚೈತ್ರಾ ಮದುವೆ ಕಥೆ ನಿಜಾನಾ? ಬಿಗ್ ಮನೆಯವರು ಏನು ಹೇಳ್ತಾರೆ?
ಹೀಗೆ ಚೈತ್ರಾ ಕಥೆ ಹೇಳುತ್ತ ಹೋಗಿದ್ದಾರೆ. ಆದರೆ ಈ ಕಥೆಯನ್ನು ಬಿಗ್ ಮನೆಯ ಸದಸ್ಯರು ತುಂಬ ಫನ್ ಆಗಿ ಸ್ವೀಕರಿಸಿದ್ದಾರೆ. ಅಲ್ಲಿದ್ದವರಿಗೆ ಇದು ಕಟ್ಟುಕಥೆ ಎಂದು ತಿಳಿದಿದೆ. ಹೀಗಾಗಿ ಈ ವಿಚಾರದಲ್ಲಿ ಎಷ್ಟು ಕಾಮಿಡಿ ಮಾಡಬಹುದು ಅಷ್ಟು ಕಾಮಿಡಿ ಮಾಡಿದ್ದಾರೆ ಬಿಗ್ ಮನೆಯ ಇತರ ಸ್ಪರ್ಧಿಗಳು. ಮತ್ತೊಂದು ದಿನ ನಾನು ಒಂದು ಹುಡುಗನನ್ನು ತುಂಬ ತುಂಬ ಪ್ರೀತಿಸುತ್ತಿದ್ದೆ, ಆಮೇಲೆ ಸುಮ್ನಾದೆ ಎಂದಿದ್ದಾರೆ ಚೈತ್ರಾ. ಕನ್ನಡಿ ಮುಂದೆ ಕುಳಿತು ಐ ಹೇಟ್ ಯೂ, ಐ ಲವ್ ಯೂ, ನೀನು ನನಗೆ ಬೇಕು ಎಂದೆಲ್ಲ ಚೈತ್ರಾ ಕೋಟೂರು ಮಾತನಾಡಿದ್ದರು. ಬಿಗ್ ಬಾಸ್ ಮನೆಯ ಸ್ಪರ್ಧಿಗಳಲ್ಲಿ ಚೈತ್ರಾ ನಡವಳಿಕೆ ತುಂಬ ವಿಭಿನ್ನವಾಗಿದೆ ಎನ್ನೋದಂತೂ ಸತ್ಯ. ಚೈತ್ರಾ ಫೂಟೇಜ್ಗಾಗಿ ಈ ರೀತಿ ಮಾಡುತ್ತಿದ್ದಾರೋ ಅಥವಾ ನಿಜಕ್ಕೂ ಇವರು ಇರೋದು ಹೀಗೇನಾ ಎಂಬ ಸಂದೇಹ ಎಲ್ಲರಿಗೂ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…
ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.
ದರ್ಶನ್ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್ ಮಾಡಿದೆ ಎಂದು ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…
ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….