ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ.

ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್ ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ.

ಎರಡು ತಿಂಗಳು ಆದ ಮೇಲೆ ನಾನೊಂದು ಸ್ಕ್ರಿಫ್ಟ್ ಮಾಡಿಕೊಂಡಿರುತ್ತೇನೆ ಎಲ್ಲರೂ ಸೇರಿ ಒಂದು ಸಿನಿಮಾ ಮಾಡೋಣ ಎಂದು ಹೇಳಿ ಮನೆಯಿಂದ ಹೊರಬಂದ್ರು. ಮನೆಯಿಂದ ಹೊರಬರುತ್ತಾ ಚೈತ್ರಾ ಚಂದನ್ ಆಚಾರ್ ಅವರನ್ನು ನೇರವಾಗಿ ನಾಮಿನೇಶನ್ ಮಾಡಿ ಬಂದಿದ್ದಾರೆ. ಯಾರ ಹತ್ರನೂ ಹೇಳಲಿಕ್ಕೆ ಸಾಧ್ಯವಾಗದಿದ್ದಾಗ ಕ್ಯಾಮರಾ ಮುಂದೆ ಹೋಗಿ ಹೇಳಿಕೊಳ್ಳುತ್ತಿದ್ದೆ.

ನಾನು ಕನ್ನಡಿ ಮುಂದೆ ಕುಳಿತ ದೃಶ್ಯ ತುಂಬಾ ಇಷ್ಟವಾಯಿತು. ವಾಸುಕಿ ವೈಭವ್ ಬುದ್ಧಿವಂತ, ಕುರಿ ಪ್ರತಾಪ್ ದ್ವಂದ್ವ ಎಂದು ಹೇಳಿದರು. ಹೋಗಬೇಕಿದ್ದರೂ ಶೈನ್ ಅವರನ್ನು ಕೆಣಕಿಯೇ ಬಂದರು. ಗೆದ್ದು ಎತ್ತಿನ ಬಾಲ ಹಿಡಿಯುವವರು ಶೈನ್ ಶೆಟ್ಟಿ ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ. ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…
ಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲು ಹಳೆ ಕಾಲದ ಕೆಲವೊಂದು ಪರಂಪರೆಗಳನ್ನು ಪಾಲನೆ ಮಾಡುವುದು ಉತ್ತಮ. ಆ ಸಂಪ್ರದಾಯಗಳನ್ನು ನೀವು ಇಂದು ಪಾಲಿಸಿಕೊಂಡು ಬಂದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿದಾಡುತ್ತಿರುತ್ತದೆ.
ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?