ಸುದ್ದಿ

ಅಂತಿಮವಾಗಿ ಚೈತ್ರಾ ಕೊಟ್ಟೂರು ಮನೆಯಿಂದ ಹೊರಗೆ ಬರುವಾಗ ಸಿನಿಮಾ ಶಾಕ್ ಕೊಟ್ಟೆ ಬಂದ್ರು!ಏನದು ಗೊತ್ತಾ.?

202

ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ.

ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್  ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ.

ಎರಡು ತಿಂಗಳು ಆದ ಮೇಲೆ ನಾನೊಂದು ಸ್ಕ್ರಿಫ್ಟ್ ಮಾಡಿಕೊಂಡಿರುತ್ತೇನೆ ಎಲ್ಲರೂ ಸೇರಿ ಒಂದು ಸಿನಿಮಾ ಮಾಡೋಣ ಎಂದು ಹೇಳಿ ಮನೆಯಿಂದ ಹೊರಬಂದ್ರು. ಮನೆಯಿಂದ ಹೊರಬರುತ್ತಾ ಚೈತ್ರಾ ಚಂದನ್ ಆಚಾರ್ ಅವರನ್ನು ನೇರವಾಗಿ ನಾಮಿನೇಶನ್ ಮಾಡಿ  ಬಂದಿದ್ದಾರೆ. ಯಾರ ಹತ್ರನೂ ಹೇಳಲಿಕ್ಕೆ ಸಾಧ್ಯವಾಗದಿದ್ದಾಗ ಕ್ಯಾಮರಾ ಮುಂದೆ ಹೋಗಿ ಹೇಳಿಕೊಳ್ಳುತ್ತಿದ್ದೆ.   

ನಾನು ಕನ್ನಡಿ ಮುಂದೆ ಕುಳಿತ ದೃಶ್ಯ ತುಂಬಾ ಇಷ್ಟವಾಯಿತು. ವಾಸುಕಿ ವೈಭವ್ ಬುದ್ಧಿವಂತ, ಕುರಿ ಪ್ರತಾಪ್ ದ್ವಂದ್ವ ಎಂದು ಹೇಳಿದರು. ಹೋಗಬೇಕಿದ್ದರೂ ಶೈನ್ ಅವರನ್ನು ಕೆಣಕಿಯೇ ಬಂದರು. ಗೆದ್ದು ಎತ್ತಿನ ಬಾಲ ಹಿಡಿಯುವವರು ಶೈನ್ ಶೆಟ್ಟಿ ಎಂದು ಹೇಳಿದರು.

About the author / 

sullu suddi

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಏಪ್ರಿಲ್ ನಲ್ಲಿ ಹುಟ್ಟಿದ ತಿಂಗಳು ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಹೀಗಿರುತ್ತೆ ನೋಡಿ!

    ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…

  • ಸುದ್ದಿ

    ಬಸ್ ನ ಚಕ್ರ ಸ್ಫೋಟಗೊಂಡು 34 ಮಂದಿ ಪ್ರಯಾಣಿಕರಿದ್ದ ಬಸ್ ಪಲ್ಟಿ…!

    ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್‍ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…

  • India, Place

    ಕೈಲಾಸ ಪರ್ವತ

    ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ  ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…

  • ಆರೋಗ್ಯ

    ಸಂಧಿವಾತ ಹಾಗೂ ಮಂಡಿಯ ನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ! ತಿಳಿಯಲು ಈ ಲೇಖನ ಓದಿ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.

  • ದೇವರು-ಧರ್ಮ

    ಈ ದಿನದಂದು ತುಳಸಿ ಎಲೆ ಕಿತ್ತರೆ ಕಷ್ಟ ಬರುವುದು ಪಕ್ಕ…! ಯಾಕೆ ಹಾಗು ಯಾವ ದಿನ ಗೊತ್ತಾ?

    ಹಿಂದೂ ದೇವಾಲಯಗಳ ಸುತ್ತ, ಮನೆಯ ಮುಂಭಾಗದಲ್ಲಿ ತುಳಸಿ ಗಿಡಗಳು ಇರುವುದನ್ನು ಕಾಣಬಹುದು. ಇದು ಪುಟ್ಟ ಸಸ್ಯವಾದರೂ ಇದರ ಎಲೆಗಳು ಅಥವಾ ದಳಗಳು ಭಗವಾನ್ ವಿಷ್ಣುವಿಗೆ ಅತ್ಯಂತ ಶ್ರೇಷ್ಠವಾದದ್ದು. ಹಾಗಾಗಿ ದೇವತೆಗಳ ಆರಾಧನೆಯ ಸಂದರ್ಭದಲ್ಲಿ ತುಳಸಿ ಎಲೆಯನ್ನು ಕಡ್ಡಾಯವಾಗಿ ಬಳಸುತ್ತಾರೆ. ಇದು ಧಾರ್ಮಿಕವಾಗಿ ಪವಿತ್ರ ಸ್ಥಾನವನ್ನು ಪಡೆದುಕೊಂಡಂತೆಯೇ ವೈಜ್ಞಾನಿಕ ವಾಗಿಯು ಅತ್ಯುತ್ತಮ ಗಿಡ ಮೂಲಿಕೆಯ ಸಸ್ಯ. ತುಳಸಿ ಗಿಡವನ್ನು ಸೂಕ್ತ ಸ್ಥಳದಲ್ಲಿ ಇಟ್ಟು ಆರಾಧನೆ ಮಾಡಿದಾಗ ಮಾತ್ರ ಮನೆಯಲ್ಲಿ ಸಕಲ ದೇವತೆಗಳು ಆಗಮಿಸುತ್ತಾರೆ. ದುಷ್ಟ ಶಕ್ತಿಗಳು ಮನೆಯಿಂದ ದೂರ…

  • Archive

    ಏಷ್ಯಾ ಬುಕ್ ಆಫ್ ರೆಕಾರ್ಡ್

    ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್‌ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…