ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ.

ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್ ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ.

ಎರಡು ತಿಂಗಳು ಆದ ಮೇಲೆ ನಾನೊಂದು ಸ್ಕ್ರಿಫ್ಟ್ ಮಾಡಿಕೊಂಡಿರುತ್ತೇನೆ ಎಲ್ಲರೂ ಸೇರಿ ಒಂದು ಸಿನಿಮಾ ಮಾಡೋಣ ಎಂದು ಹೇಳಿ ಮನೆಯಿಂದ ಹೊರಬಂದ್ರು. ಮನೆಯಿಂದ ಹೊರಬರುತ್ತಾ ಚೈತ್ರಾ ಚಂದನ್ ಆಚಾರ್ ಅವರನ್ನು ನೇರವಾಗಿ ನಾಮಿನೇಶನ್ ಮಾಡಿ ಬಂದಿದ್ದಾರೆ. ಯಾರ ಹತ್ರನೂ ಹೇಳಲಿಕ್ಕೆ ಸಾಧ್ಯವಾಗದಿದ್ದಾಗ ಕ್ಯಾಮರಾ ಮುಂದೆ ಹೋಗಿ ಹೇಳಿಕೊಳ್ಳುತ್ತಿದ್ದೆ.

ನಾನು ಕನ್ನಡಿ ಮುಂದೆ ಕುಳಿತ ದೃಶ್ಯ ತುಂಬಾ ಇಷ್ಟವಾಯಿತು. ವಾಸುಕಿ ವೈಭವ್ ಬುದ್ಧಿವಂತ, ಕುರಿ ಪ್ರತಾಪ್ ದ್ವಂದ್ವ ಎಂದು ಹೇಳಿದರು. ಹೋಗಬೇಕಿದ್ದರೂ ಶೈನ್ ಅವರನ್ನು ಕೆಣಕಿಯೇ ಬಂದರು. ಗೆದ್ದು ಎತ್ತಿನ ಬಾಲ ಹಿಡಿಯುವವರು ಶೈನ್ ಶೆಟ್ಟಿ ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಶಾಲಾ ಹಾಸ್ಟೆಲ್ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ, ಹಾಸ್ಟೆಲ್ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ. ಶಾಲಾ ಹಾಸ್ಟೆಲ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಹಾಸ್ಟೆಲ್…
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…
ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…