News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಅಂತಿಮವಾಗಿ ಚೈತ್ರಾ ಕೊಟ್ಟೂರು ಮನೆಯಿಂದ ಹೊರಗೆ ಬರುವಾಗ ಸಿನಿಮಾ ಶಾಕ್ ಕೊಟ್ಟೆ ಬಂದ್ರು!ಏನದು ಗೊತ್ತಾ.?

207

ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ.

ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್  ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ.

ಎರಡು ತಿಂಗಳು ಆದ ಮೇಲೆ ನಾನೊಂದು ಸ್ಕ್ರಿಫ್ಟ್ ಮಾಡಿಕೊಂಡಿರುತ್ತೇನೆ ಎಲ್ಲರೂ ಸೇರಿ ಒಂದು ಸಿನಿಮಾ ಮಾಡೋಣ ಎಂದು ಹೇಳಿ ಮನೆಯಿಂದ ಹೊರಬಂದ್ರು. ಮನೆಯಿಂದ ಹೊರಬರುತ್ತಾ ಚೈತ್ರಾ ಚಂದನ್ ಆಚಾರ್ ಅವರನ್ನು ನೇರವಾಗಿ ನಾಮಿನೇಶನ್ ಮಾಡಿ  ಬಂದಿದ್ದಾರೆ. ಯಾರ ಹತ್ರನೂ ಹೇಳಲಿಕ್ಕೆ ಸಾಧ್ಯವಾಗದಿದ್ದಾಗ ಕ್ಯಾಮರಾ ಮುಂದೆ ಹೋಗಿ ಹೇಳಿಕೊಳ್ಳುತ್ತಿದ್ದೆ.   

ನಾನು ಕನ್ನಡಿ ಮುಂದೆ ಕುಳಿತ ದೃಶ್ಯ ತುಂಬಾ ಇಷ್ಟವಾಯಿತು. ವಾಸುಕಿ ವೈಭವ್ ಬುದ್ಧಿವಂತ, ಕುರಿ ಪ್ರತಾಪ್ ದ್ವಂದ್ವ ಎಂದು ಹೇಳಿದರು. ಹೋಗಬೇಕಿದ್ದರೂ ಶೈನ್ ಅವರನ್ನು ಕೆಣಕಿಯೇ ಬಂದರು. ಗೆದ್ದು ಎತ್ತಿನ ಬಾಲ ಹಿಡಿಯುವವರು ಶೈನ್ ಶೆಟ್ಟಿ ಎಂದು ಹೇಳಿದರು.

About the author / 

sullu suddi

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    39ನೇ ವಸಂತಕ್ಕೆ ಕಾಲಿಟ್ಟ ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ಗೀತಾ ಟೀಸರ್ ರಿಲೀಸ್…!

    ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…

  • ಸುದ್ದಿ

    ಹೇರ್ ಫಾಲ್ ಟೆನ್ಶನ್ ಇಲ್ಲಿಗೆ ಬಿಡಿ, ಇನ್ಮುಂದೆ ನ್ಯಾಚುರಲ್ ಪರಿಹಾರ ಟ್ರೈ ಮಾಡಿ,..!

    ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ. ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್‍ನಿಂದ…

  • ಸುದ್ದಿ

    ರಮ್ಯಾ ಎಲ್ಲಿದಿಯಮ್ಮಾ? ನಟಿ ಕಮ್ ರಾಜಕಾರಣಿ ರಮ್ಯಾ ಕಾಲೆಳೆದ ಶಿಲ್ಪಾ ಗಣೇಶ್!

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…

  • ಆಧ್ಯಾತ್ಮ, ದೇವರು-ಧರ್ಮ

    ರಾಯರು ಇನ್ನೂ ಬದುಕಿದ್ದಾರೆ ಎನ್ನುವುದಕ್ಕೆ ಇಲ್ಲಿವೆ ಸಾಕ್ಷಿಗಳು ಮತ್ತು ರಾಯರ ಪವಾಡಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆಯ ಕಾಲಿನಿಂದ ಸೂಜಿ, ಸಿರಿಂಜಿನ ಮುಳ್ಳು, ಪಿನ್ನುಗಳು ಹೊರಬರುತ್ತಿವೆ..!ತಿಳಿಯಲು ಈ ಲೇಖನ ಓದಿ…

    ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.

  • ಸುದ್ದಿ

    ಪತ್ರಕರ್ತನ ಮೇಲೆ ಹಲ್ಲೆಗೈದು, ಬಟ್ಟೆಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿದ್ರು

    ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ…