ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ.

ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್ ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ.

ಎರಡು ತಿಂಗಳು ಆದ ಮೇಲೆ ನಾನೊಂದು ಸ್ಕ್ರಿಫ್ಟ್ ಮಾಡಿಕೊಂಡಿರುತ್ತೇನೆ ಎಲ್ಲರೂ ಸೇರಿ ಒಂದು ಸಿನಿಮಾ ಮಾಡೋಣ ಎಂದು ಹೇಳಿ ಮನೆಯಿಂದ ಹೊರಬಂದ್ರು. ಮನೆಯಿಂದ ಹೊರಬರುತ್ತಾ ಚೈತ್ರಾ ಚಂದನ್ ಆಚಾರ್ ಅವರನ್ನು ನೇರವಾಗಿ ನಾಮಿನೇಶನ್ ಮಾಡಿ ಬಂದಿದ್ದಾರೆ. ಯಾರ ಹತ್ರನೂ ಹೇಳಲಿಕ್ಕೆ ಸಾಧ್ಯವಾಗದಿದ್ದಾಗ ಕ್ಯಾಮರಾ ಮುಂದೆ ಹೋಗಿ ಹೇಳಿಕೊಳ್ಳುತ್ತಿದ್ದೆ.

ನಾನು ಕನ್ನಡಿ ಮುಂದೆ ಕುಳಿತ ದೃಶ್ಯ ತುಂಬಾ ಇಷ್ಟವಾಯಿತು. ವಾಸುಕಿ ವೈಭವ್ ಬುದ್ಧಿವಂತ, ಕುರಿ ಪ್ರತಾಪ್ ದ್ವಂದ್ವ ಎಂದು ಹೇಳಿದರು. ಹೋಗಬೇಕಿದ್ದರೂ ಶೈನ್ ಅವರನ್ನು ಕೆಣಕಿಯೇ ಬಂದರು. ಗೆದ್ದು ಎತ್ತಿನ ಬಾಲ ಹಿಡಿಯುವವರು ಶೈನ್ ಶೆಟ್ಟಿ ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…
ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ. ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ. ನಾಲ್ಕನೆಯ ಶವ ಸಂಸ್ಕಾರ ಮಾಡುವ…
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…
ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…
ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…
ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…