News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಅಂತಿಮವಾಗಿ ಚೈತ್ರಾ ಕೊಟ್ಟೂರು ಮನೆಯಿಂದ ಹೊರಗೆ ಬರುವಾಗ ಸಿನಿಮಾ ಶಾಕ್ ಕೊಟ್ಟೆ ಬಂದ್ರು!ಏನದು ಗೊತ್ತಾ.?

207

ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ.

ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್  ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ.

ಎರಡು ತಿಂಗಳು ಆದ ಮೇಲೆ ನಾನೊಂದು ಸ್ಕ್ರಿಫ್ಟ್ ಮಾಡಿಕೊಂಡಿರುತ್ತೇನೆ ಎಲ್ಲರೂ ಸೇರಿ ಒಂದು ಸಿನಿಮಾ ಮಾಡೋಣ ಎಂದು ಹೇಳಿ ಮನೆಯಿಂದ ಹೊರಬಂದ್ರು. ಮನೆಯಿಂದ ಹೊರಬರುತ್ತಾ ಚೈತ್ರಾ ಚಂದನ್ ಆಚಾರ್ ಅವರನ್ನು ನೇರವಾಗಿ ನಾಮಿನೇಶನ್ ಮಾಡಿ  ಬಂದಿದ್ದಾರೆ. ಯಾರ ಹತ್ರನೂ ಹೇಳಲಿಕ್ಕೆ ಸಾಧ್ಯವಾಗದಿದ್ದಾಗ ಕ್ಯಾಮರಾ ಮುಂದೆ ಹೋಗಿ ಹೇಳಿಕೊಳ್ಳುತ್ತಿದ್ದೆ.   

ನಾನು ಕನ್ನಡಿ ಮುಂದೆ ಕುಳಿತ ದೃಶ್ಯ ತುಂಬಾ ಇಷ್ಟವಾಯಿತು. ವಾಸುಕಿ ವೈಭವ್ ಬುದ್ಧಿವಂತ, ಕುರಿ ಪ್ರತಾಪ್ ದ್ವಂದ್ವ ಎಂದು ಹೇಳಿದರು. ಹೋಗಬೇಕಿದ್ದರೂ ಶೈನ್ ಅವರನ್ನು ಕೆಣಕಿಯೇ ಬಂದರು. ಗೆದ್ದು ಎತ್ತಿನ ಬಾಲ ಹಿಡಿಯುವವರು ಶೈನ್ ಶೆಟ್ಟಿ ಎಂದು ಹೇಳಿದರು.

About the author / 

sullu suddi

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ರಿತೇಶ್‌ಗೆ ಐಶಾರಾಮಿ ಕಾರ್‌ ಬರ್ತಡೇ ಗಿಫ್ಟ್ ನೀಡಿದ ಪತ್ನಿ,ಕಾರಿನ ಬೆಲೆ ಎಷ್ಟು ಗೊತ್ತಾ..?ತಿಳಿಯಲು ಇದನ್ನು ಓದಿ..

    ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…

  • ಸುದ್ದಿ

    ವಾಸನೆ ಗ್ರಹಿಸುತ್ತಿದ್ದ ಕುದುರೆ ಎಚ್ಚೆತ್ತ ಮಹಿಳೆ ವೈದ್ಯರ ಬಳಿ ತೆರಳಿದಾಗ ಕಾದಿತ್ತು ಶಾಕ್​.

    ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್​ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್​ ಲ್ಯಾಂಚ್​ಶೈರ್​ನ ಬ್ಲ್ಯಾಕ್​ಬರ್ನ್​ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್​(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

    ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…

  • ಸಿನಿಮಾ

    ಚಿತ್ರೀಕರಣದ ಸೆಟ್ ನಲ್ಲೇ ಕುರಿ ಬಲಿ ನೀಡಿದ್ರಾ ರಾಧಿಕಾ ಕುಮಾರಸ್ವಾಮಿ!ಕಾರಣ ಏನು ಗೊತ್ತಾ?

    ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು  ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…

  • Cinema

    ಸಮಾಜ ಸೇವೆಗೆಂದು ಕೈ ಜೋಡಿಸಿದ ದರ್ಶನ್ ಹಾಗು ಚಿಕ್ಕಣ್ಣ…..

    ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…