ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ.

ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್ ಹಾಕಲ್ಲ. ಹೀಗಾಗಿ ಫುಟೇಜ್ ಪಡೆಯಬೇಕು ಅಂದ್ರೆ ಏನಾದರು ಒಂದನ್ನ ಮಾಡುತ್ತಲೇ ಇರಬೇಕು.

ಕಾಲು ಕೆರೆದುಕೊಂಡು ರಗಳೆ ಮಾಡಿಕೊಳ್ಳದ ಚೈತ್ರ ಕೊಟ್ಟೂರು, ‘ಬಿಗ್ ಬಾಸ್’ ಮನೆಯೊಳಗೆ ಪ್ರೀತಿ-ಪ್ರೇಮದ ಆಟ ಆಡುತ್ತಿದ್ದಾರೆ. ಕಳೆದ ವಾರ ಶೈನ್ ಶೆಟ್ಟಿ ಹಿಂದೆ ಬಿದ್ದು ಇಡೀ ಮನೆಯಲ್ಲಿ ಹಾಟ್ ಟಾಪಿಕ್ ಆಗಿದ್ದ ಚೈತ್ರ ಕೊಟ್ಟೂರು ಈ ವಾರವೂ ಅದನ್ನೇ ಮುಂದುವರೆಸಿದ್ದಾರೆ.ಹೇಳಿ ಕೇಳಿ ಚೈತ್ರ ಕೊಟ್ಟೂರು ಬರಹಗಾರ್ತಿ ಆಗಿರುವುದರಿಂದ ‘ಬಚ್ಚಿಟ್ಟ ಒಲವ ಹೇಳಿಬಿಡು ಗೆಳೆಯ..’ ಎಂದು ಆರಂಭವಾಗುವ ಒಂದು ಕವನವನ್ನ ಬರೆದು ಯಾರಿಗೂ ಗೊತ್ತಾಗದಂತೆ ಶೈನ್ ಶೆಟ್ಟಿ ಸೂಟ್ ಕೇಸ್ ಒಳಗೆ ಹಾಕಿದ್ದಾರೆ.

”ಸುಮ್ನೆ ಒಂದು ಸಣ್ಣ ಕವನ ಬರೆದಿದ್ದೇನೆ. ಬರೆಯಬೇಕು ಅಂತ ಬರೆದಿದ್ದಲ್ಲ, ಸುಮ್ನೆ ಆಟಕ್ಕಾಗಿ ಬರೆದಿದ್ದೇನೆ. ತಪ್ಪಾಗಿದ್ದರೆ ಕ್ಷಮಿಸಿ. ಇದನ್ನ ಶೈನ್ ಬ್ಯಾಗ್ ಒಳಗೆ ಇಡಬೇಕು ಅಂದುಕೊಂಡಿದ್ದೇನೆ. ಇದರಲ್ಲಿ ನನ್ನ ಹೆಸರು ಬರೆದಿಲ್ಲ. ನಾನೇ ಬರೆದಿದ್ದು ಅಂತ ಯಾವ ಕಾರಣಕ್ಕೂ ಒಪ್ಪಿಕೊಳ್ಳಲ್ಲ. ಮಜಾ ಇರುತ್ತೆ ಅಂತ ಮಾಡ್ತಾ ಇದ್ದೀನಿ” ಎಂದು ಶೈನ್ ಶೆಟ್ಟಿ ಸೂಟ್ ಕೇಸ್ ಒಳಗೆ ಕವನವನ್ನ ಇಟ್ಟು ‘ಬಿಗ್ ಬಾಸ್’ ಮುಂದೆ ಚೈತ್ರ ಕೊಟ್ಟೂರು ಹೇಳಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…
ಚೆನ್ನೈ, ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು
ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.
ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್ನ ಜಮ್ಮಲ್ ಟ್ರಸ್ಟ್ ಬ್ಯಾಂಕ್ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…