ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ.

ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್ ಹಾಕಲ್ಲ. ಹೀಗಾಗಿ ಫುಟೇಜ್ ಪಡೆಯಬೇಕು ಅಂದ್ರೆ ಏನಾದರು ಒಂದನ್ನ ಮಾಡುತ್ತಲೇ ಇರಬೇಕು.

ಕಾಲು ಕೆರೆದುಕೊಂಡು ರಗಳೆ ಮಾಡಿಕೊಳ್ಳದ ಚೈತ್ರ ಕೊಟ್ಟೂರು, ‘ಬಿಗ್ ಬಾಸ್’ ಮನೆಯೊಳಗೆ ಪ್ರೀತಿ-ಪ್ರೇಮದ ಆಟ ಆಡುತ್ತಿದ್ದಾರೆ. ಕಳೆದ ವಾರ ಶೈನ್ ಶೆಟ್ಟಿ ಹಿಂದೆ ಬಿದ್ದು ಇಡೀ ಮನೆಯಲ್ಲಿ ಹಾಟ್ ಟಾಪಿಕ್ ಆಗಿದ್ದ ಚೈತ್ರ ಕೊಟ್ಟೂರು ಈ ವಾರವೂ ಅದನ್ನೇ ಮುಂದುವರೆಸಿದ್ದಾರೆ.ಹೇಳಿ ಕೇಳಿ ಚೈತ್ರ ಕೊಟ್ಟೂರು ಬರಹಗಾರ್ತಿ ಆಗಿರುವುದರಿಂದ ‘ಬಚ್ಚಿಟ್ಟ ಒಲವ ಹೇಳಿಬಿಡು ಗೆಳೆಯ..’ ಎಂದು ಆರಂಭವಾಗುವ ಒಂದು ಕವನವನ್ನ ಬರೆದು ಯಾರಿಗೂ ಗೊತ್ತಾಗದಂತೆ ಶೈನ್ ಶೆಟ್ಟಿ ಸೂಟ್ ಕೇಸ್ ಒಳಗೆ ಹಾಕಿದ್ದಾರೆ.

”ಸುಮ್ನೆ ಒಂದು ಸಣ್ಣ ಕವನ ಬರೆದಿದ್ದೇನೆ. ಬರೆಯಬೇಕು ಅಂತ ಬರೆದಿದ್ದಲ್ಲ, ಸುಮ್ನೆ ಆಟಕ್ಕಾಗಿ ಬರೆದಿದ್ದೇನೆ. ತಪ್ಪಾಗಿದ್ದರೆ ಕ್ಷಮಿಸಿ. ಇದನ್ನ ಶೈನ್ ಬ್ಯಾಗ್ ಒಳಗೆ ಇಡಬೇಕು ಅಂದುಕೊಂಡಿದ್ದೇನೆ. ಇದರಲ್ಲಿ ನನ್ನ ಹೆಸರು ಬರೆದಿಲ್ಲ. ನಾನೇ ಬರೆದಿದ್ದು ಅಂತ ಯಾವ ಕಾರಣಕ್ಕೂ ಒಪ್ಪಿಕೊಳ್ಳಲ್ಲ. ಮಜಾ ಇರುತ್ತೆ ಅಂತ ಮಾಡ್ತಾ ಇದ್ದೀನಿ” ಎಂದು ಶೈನ್ ಶೆಟ್ಟಿ ಸೂಟ್ ಕೇಸ್ ಒಳಗೆ ಕವನವನ್ನ ಇಟ್ಟು ‘ಬಿಗ್ ಬಾಸ್’ ಮುಂದೆ ಚೈತ್ರ ಕೊಟ್ಟೂರು ಹೇಳಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…
ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…
ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…
ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…