ಸುದ್ದಿ

‘ಮಜಾ’ಕ್ಕಾಗಿ ಶೈನ್ ಶೆಟ್ಟಿಯನ್ನು ಬಳಸಿಕೊಳ್ಳುತ್ತಿದ್ದಾರೆಯೇ ಚೈತ್ರ ಕೊಟ್ಟೂರು.. ಹೀಗೆಲ್ಲ ಮಾಡ್ತಿರೋದು ಯಾಕೆ ಗೊತ್ತಾ?

67

ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ.

ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್ ಹಾಕಲ್ಲ. ಹೀಗಾಗಿ ಫುಟೇಜ್ ಪಡೆಯಬೇಕು ಅಂದ್ರೆ ಏನಾದರು ಒಂದನ್ನ ಮಾಡುತ್ತಲೇ ಇರಬೇಕು.

ಕಾಲು ಕೆರೆದುಕೊಂಡು ರಗಳೆ ಮಾಡಿಕೊಳ್ಳದ ಚೈತ್ರ ಕೊಟ್ಟೂರು, ‘ಬಿಗ್ ಬಾಸ್’ ಮನೆಯೊಳಗೆ ಪ್ರೀತಿ-ಪ್ರೇಮದ ಆಟ ಆಡುತ್ತಿದ್ದಾರೆ. ಕಳೆದ ವಾರ ಶೈನ್ ಶೆಟ್ಟಿ ಹಿಂದೆ ಬಿದ್ದು ಇಡೀ ಮನೆಯಲ್ಲಿ ಹಾಟ್ ಟಾಪಿಕ್ ಆಗಿದ್ದ ಚೈತ್ರ ಕೊಟ್ಟೂರು ಈ ವಾರವೂ ಅದನ್ನೇ ಮುಂದುವರೆಸಿದ್ದಾರೆ.ಹೇಳಿ ಕೇಳಿ ಚೈತ್ರ ಕೊಟ್ಟೂರು ಬರಹಗಾರ್ತಿ ಆಗಿರುವುದರಿಂದ ‘ಬಚ್ಚಿಟ್ಟ ಒಲವ ಹೇಳಿಬಿಡು ಗೆಳೆಯ..’ ಎಂದು ಆರಂಭವಾಗುವ ಒಂದು ಕವನವನ್ನ ಬರೆದು ಯಾರಿಗೂ ಗೊತ್ತಾಗದಂತೆ ಶೈನ್ ಶೆಟ್ಟಿ ಸೂಟ್ ಕೇಸ್ ಒಳಗೆ ಹಾಕಿದ್ದಾರೆ.

”ಸುಮ್ನೆ ಒಂದು ಸಣ್ಣ ಕವನ ಬರೆದಿದ್ದೇನೆ. ಬರೆಯಬೇಕು ಅಂತ ಬರೆದಿದ್ದಲ್ಲ, ಸುಮ್ನೆ ಆಟಕ್ಕಾಗಿ ಬರೆದಿದ್ದೇನೆ. ತಪ್ಪಾಗಿದ್ದರೆ ಕ್ಷಮಿಸಿ. ಇದನ್ನ ಶೈನ್ ಬ್ಯಾಗ್ ಒಳಗೆ ಇಡಬೇಕು ಅಂದುಕೊಂಡಿದ್ದೇನೆ. ಇದರಲ್ಲಿ ನನ್ನ ಹೆಸರು ಬರೆದಿಲ್ಲ. ನಾನೇ ಬರೆದಿದ್ದು ಅಂತ ಯಾವ ಕಾರಣಕ್ಕೂ ಒಪ್ಪಿಕೊಳ್ಳಲ್ಲ. ಮಜಾ ಇರುತ್ತೆ ಅಂತ ಮಾಡ್ತಾ ಇದ್ದೀನಿ” ಎಂದು ಶೈನ್ ಶೆಟ್ಟಿ ಸೂಟ್ ಕೇಸ್ ಒಳಗೆ ಕವನವನ್ನ ಇಟ್ಟು ‘ಬಿಗ್ ಬಾಸ್’ ಮುಂದೆ ಚೈತ್ರ ಕೊಟ್ಟೂರು ಹೇಳಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt, ಉದ್ಯೋಗ

    IFFCO ನೇಮಕಾತಿ 2020

    ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….

  • ಜ್ಯೋತಿಷ್ಯ

    ಶಿವ ಪರಮಾತ್ಮನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whatpp ಮೆಸೇಜ್ ಮಾಡಿ…

  • ಜ್ಯೋತಿಷ್ಯ

    ಸೋಮವಾರದ ದಿನ ಭವಿಷ್ಯ..?ಹೇಗಿದೆ ನೋಡಿ ನಿಮ್ಮ ರಾಶಿ ಭವಿಷ್ಯ…

    ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…

  • ಸೌಂದರ್ಯ

    ನಿಮ್ಮ ಸುಂದರ ಕೂದಲಿಗಾಗಿ ಇಲ್ಲಿದೆ ಸುಲಭೋಪಾಯಗಳು….

    ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.

  • ಸುದ್ದಿ

    ರಾಮಮಂದಿರಕ್ಕೆ ಜೂನ್‌ 10ರಂದು ಶಿಲಾನ್ಯಾಸ, ರುದ್ರಾಭಿಷೇಕದೊಂದಿಗೆ ನಿರ್ಮಾಣ ಆರಂಭ!

    ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್‌ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ..ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…