ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್, ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ.
ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ, ಹಾಲು ಕರೆಯುತ್ತಾರೆ, ಕುದುರೆಗಳ ಮಾಲಿಶ್ ಮಾಡುತ್ತಾರೆ, ಫಾರಂಹೌಸ್ ಕ್ಲೀನ್ ಮಾಡುತ್ತಾರೆ, ಕುದುರೆ ಸವಾರಿ ಮಾಡುತ್ತಾರೆ.ಇದೀಗ ದರ್ಶನ್ ಪುಟ್ಟ ಮಗುವಿಗೆ ತುತ್ತು ತಿನ್ನಿಸಿ ಮಗುವಿನೊಂದಿಗೆ ಮಗುವಾಗಿ ಎಂಜಾಯ್ ಮಾಡಿದ್ದಾರೆ.
‘ಜಯಮ್ಮನ ಮಗ’ ಚಿತ್ರದ ನಿರ್ಮಾಪಕ ರಮೇಶ್ ದರ್ಶನ್ ಅವರಿಗೆ ಆತ್ಮೀಯರು. ರಮೇಶ್ ಅವರ ಅಳಿಯ ಚೇತನ್ ರಾಜ್ ಕೂಡಾ ‘ಕಮರೊಟ್ಟು ಚೆಕ್ಪೋಸ್ಟ್’ ಚಿತ್ರವನ್ನು ನಿರ್ಮಿಸಿದ್ದಾರೆ. ರಮೇಶ್ ಅವರ ಮನೆಯಲ್ಲಿ ಏನೇ ಕಾರ್ಯಕ್ರಮ ಜರುಗಿದರೂ ದರ್ಶನ್ಗೆ ಆಹ್ವಾನವಿರುತ್ತದೆ. ಇತ್ತೀಚೆಗಷ್ಟೇ ದರ್ಶನ್ ಅವರಿಗೆ ರಮೇಶ್ ನಾನ್ವೆಜ್ ಊಟಕ್ಕಾಗಿ ಆಹ್ವಾನಿಸಿದ್ದಾರೆ. ದರ್ಶನ್ ಕೂಡಾ ರಮೇಶ್ ಅವರ ಆಹ್ವಾನಕ್ಕೆ ಗೌರವ ನೀಡಿ ಪ್ರೀತಿಯಿಂದಲೇ ಅವರ ಮನೆಗೆ ಹೋಗಿದ್ದಾರೆ.
ರಮೇಶ್ ಅವರ ಮನೆಯಲ್ಲಿ ಅವರ ಮೊಮ್ಮಗುವಿನೊಂದಿಗೆ ದರ್ಶನ್ ಆಟವಾಡಿದ್ದಾರೆ. ಮಗುವನ್ನು ತಮ್ಮ ತೊಡೆಯ ಮೇಲೆ ಕೂರಿಸಿಕೊಂಡು ಅದಕ್ಕೆ ತುತ್ತು ತಿನ್ನಿಸಿದ್ದಾರೆ. ಊಟ ಆದ ನಂತರ ಕೂಡಾ ಮಗುವಿನೊಂದಿಗೆ ಸ್ವಲ್ಪ ಹೊತ್ತು ಆಟವಾಡಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ತಾನೊಬ್ಬ ಸ್ಟಾರ್ ಎಂಬ ಅಹಂ ಸ್ವಲ್ಪವೂ ಇಲ್ಲದೆ ಮಗುವಿನೊಂದಿಗೆ ಮಗುವಾಗಿರುವ ದರ್ಶನ್ ಅವರ ಸರಳತೆಯನ್ನು ನೋಡಿ ನೆಟಿಜನ್ಸ್ ಫಿದಾ ಆಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…
ಯಲಹಂಕ ಸಾಂಪ್ರದಾಯಿಕ ಸಿರಿಯನ್ನು ಹೊಂದಿರುವ ಕ್ಷೇತ್ರ. ಈ ಹಿಂದೆ 2008ರ ನಂತರ ಇಂದು ಪ್ರತಿಷ್ಠಿತ ಕ್ಷೇತ್ರವಾಗಿ ಮಾರ್ಪಟ್ಟಿದೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….
‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…