ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಗುಪ್ತ ಸಮಸ್ಯೆ ಗಳಿಗೆ ಒಂದೇ ಕರೆ ಶಾಶ್ವತಪರಿಹಾರರ ರಾಘವೇಂದ್ರಸಾಮ್ವಿಗಳು ಶ್ರೀ ಪಂಡಿತ್ ರಾಘವೇಂದ್ರ ಸಾಮ್ವಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772. ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what
‘ದೇವಿ ಮಹಾತ್ಮೆ’ ಪುರಾಣದ ಪ್ರಮುಖ ದೇವತೆಯಾಗಿದ್ದಾಳೆ. ಪೌರಾಣಿಕ ಹಿನ್ನಲೆಯ ಈ ಶಕ್ತಿ ದೇವತೆ ಬೆಟ್ಟದ ಮೇಲೆ ವಾಸವಾಗಿದ್ದ ಮಹಿಷಾಸುರನನ್ನು ವಧಿಸಿದಳೆಂಬ ಕಥೆ ‘ದೇವಿ ಮಹಾತ್ಮೆ’ ಯಲ್ಲಿ ವರ್ಣಿತವಾಗಿದೆ. ಶ್ರೀ ಚಾಮುಂಡೇಶ್ವರಿಯಿಂದಲೇ ಈ ಬೆಟ್ಟಕ್ಕೆ ಚಾಮುಂಡಿಬೆಟ್ಟವೆಂಬ ಹೆಸರು ಬಂದಿದೆ. ಸ್ಕಂದ ಪುರಾಣ ಮತ್ತಿತರ ಪ್ರಾಚೀನ ಗ್ರಂಥಗಳು ಎಂಟು ಬೆಟ್ಟಗಳಿಂದ ಸುತ್ತುವರಿದ ತ್ರಿಮುಕುಟ ಕ್ಷೇತ್ರ ವೆಂಬ ಪವಿತ್ರ ಕ್ಷೇತ್ರವನ್ನು ಉಲ್ಲೇಖಿಸುತ್ತದೆ. ಆದರ ಪಶ್ಚಿಮ ಭಾಗದಲ್ಲಿರುವ ಚಾಮುಂಡಿಬೆಟ್ಟವು ಎಂಟು ಬೆಟ್ಟಗಳ ಪೈಕಿ ಒಂದಾಗಿದೆ. ಚಾಮುಂಡಿಬೆಟ್ಟದಲ್ಲಿರುವ ಶ್ರೀ ಮಹಾಬಲೇಶ್ವರ ದೇವಸ್ಥಾನವು ಅತ್ಯಂತ ಪ್ರಾಚೀನವಾದುದು. ಹಿಂದೆ ಬೆಟ್ಟವನ್ನು ಮಹಾಬಲಾದ್ರಿ ಎಂದೂ ಸಹ ಕರೆಯಲಾಗುತ್ತಿತ್ತು.
ಹಿಂದೆ ಚಿಕ್ಕದೊಂದು ದೇವಸ್ಥಾನವಿದ್ದು, ಕ್ರಮೇಣ ಅಭಿವೃದ್ಧಿ ಹೊಂದಿ, ಹೆಚ್ಚಿನ ಪ್ರಾಮುಖ್ಯತೆಗಳಿಸಿ, ಶ್ರೀ ಚಾಮುಂಡೇಶ್ವರಿ ದೇವಸ್ಥಾನವೆಂಬ ದೊಡ್ಡ ದೇವಸ್ಥಾನವಾಗಿ ಅಭಿವೃದ್ಧಿಯಾಗಿದೆ ಎಂದು ತಿಳಿದುಬರುತ್ತದೆ. 1799 ರಲ್ಲಿ ಅಧಿಕಾರಕ್ಕೆ ಬಂದ ಮೈಸೂರು ಅರಸರು ಈ ದೇವಿ ಅರಾಧಕರಾಗಿದ್ದು, ಶ್ರಧ್ದಾ ಭಕ್ತಿಯಿಂದ ದೇವಸ್ಥಾನವನ್ನು ಅಭಿವೃದ್ಧಿಪಡಿಸಿ ಅದನ್ನು ದೊಡ್ಡದಾದ ದೇವಾಲಯವನ್ನಾಗಿಸಿದ್ದಾರೆ. ಹಾಗೂ ಹೆಚ್ಚಿನ ಮಹತ್ವ ತಂದಿದ್ದಾರೆ.
ಚಾಮುಂಡಿಬೆಟ್ಟ ಚಾರಿತ್ರಿಕ ಹಿನ್ನಲೆಯಲ್ಲಿ ಹೊಯ್ಸಳ, ವಿಜಯನಗರ ಹಾಗೂ ಮೈಸೂರು ಅರಸರ ಕೊಡುಗೆಯಿದೆ. 12ನೇ ಶತಮಾನದ ಹೊಯ್ಸಳ ದೊರೆ ವಿಷ್ಣುವರ್ಧನ ಹಾಗೂ 17ನೇ ಶತಮಾನದ ವಿಜಯನಗರದ ಅರಸರ ಹಿನ್ನಲೆಯನ್ನು ಗುರುತಿಸಲಾಗಿದೆ. ಕ್ರಿ.ಶ. 1573 ರಲ್ಲಿ ಚಾಮರಾಜ ಒಡೆಯರು ದೇವಿಯನ್ನು ಪೂಜಿಸಲು ಹೋಗುತ್ತಿದ್ದಾಗ ಅವರಿಗೆ ಸಿಡಿಲು ಬಡಿದು ಅವರ ತಲೆಯ ಕೂದಲೆಲ್ಲಾ ಉದುರಿ ಹೋದವೆಂದು ಇತಿಹಾಸ ಹೇಳುತ್ತದೆ.
ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಚೌಕಾಕೃತಿಯಲ್ಲಿ ನಿರ್ಮಾಣವಾಗಿದೆ. ದ್ರಾವಿಡ ಶೈಲಿಯಲ್ಲಿ ಕಟ್ಟಲಾಗಿರುವ ದೇವಸ್ಥಾನ, ಹೆಬ್ಬಾಗಿಲು, ಪ್ರವೇಶ ದ್ವಾರ, ನವರಂಗ, ಅಂತರಾಳ, ಗರ್ಭಗೃಹ, ಮತ್ತು ಪ್ರಾಕಾರಗಳನ್ನು ಹೊಂದಿದೆ. ಮಹಾದ್ವಾರದ ಮೇಲೆ ಸುಂದರವಾದ ಗೋಪುರ
ಮತ್ತು ಗರ್ಭಗುಡಿಯ ಮೇಲೆ ‘ವಿಮಾನ’ ಶಿಖರಗಳಿವೆ. ಏಳು ಅಂತಸ್ತುಗಳ ಗೋಪುರ 19ನೇ ಶತಮಾನದಲ್ಲಿ ನಿರ್ಮಿತವಾಗಿದ್ದು ಪಿರಮಿಡ್ ಆಕಾರದಲ್ಲಿ ದ್ರಾವಿಡ ಶೈಲಿಯಲ್ಲಿ ನಿರ್ಮಿತವಾಗಿದೆ. ಶಿಖರದ ಮೇಲೆ ಏಳು ಚಿನ್ನದ ಲೇಪಿತ ಕಲಶಗಳಿವೆ.
ಗರ್ಭಗುಡಿಯಲ್ಲಿ ಮಹಿಷಮರ್ಧಿನಿಯಾದ ಚಾಮುಂಡೇಶ್ವರಿಯ ವಿಗ್ರಹವು ವಿರಾಜಮಾನವಾಗಿದೆ. ಎಂಟು ಭುಜಗಳನ್ನು ಹೊಂದಿರುವ ಚಾಮುಂಡೇಶ್ವರಿ ಇಲ್ಲಿ ಆಸೀನಳಾಗಿದ್ದಾಳೆ. ಈ ವಿಗ್ರಹವು ಬಹಳಷ್ಟು ಪುರಾತನವಾದದ್ದು. ಈ ಶಿಲಾಮೂರ್ತಿಯನ್ನು ಮಾರ್ಖಂಡೇಯ ಋಷಿಗಳು ಸ್ಥಾಪಿಸಿದರೆಂದು ಸ್ಥಳ ಪುರಾಣ ಹೇಳುತ್ತದೆ. 1827 ರಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರು ಸಾವಿರ ವರ್ಷಕ್ಕೂ ಹಿಂದಿನ ಹಿನ್ನಲೆಯಿರುವ ದೇವಸ್ಥಾನದ ಜೀರ್ಣೋಧ್ದಾರ ಮಾಡಿ ಮಹಾದ್ವಾರದ ಮೇಲೆ ಈ ದೊಡ್ಡ ಗೋಪುರವನ್ನು ಕಟ್ಟಿಸಿದರು. ‘ಸಿಂಹವಾಹನ’ ಒಂದನ್ನು ಮರದಲ್ಲಿ ನಿರ್ಮಿಸಿ ಕೊಡುಗೆ ನೀಡಿದರು. ‘ಸಿಂಹ ವಾಹನ’ ವನ್ನು ರಥೋತ್ಸವ ಸಂಧರ್ಭದಲ್ಲಿ ಬಳಸಲಾಗುತ್ತಿದ್ದು ಅದರಲ್ಲಿ ದೇವಿಯ ಉತ್ಸವ ಮೂರ್ತಿಯನ್ನಿಟ್ಟು ರಥವನ್ನು ಎಳೆಯಲಾಗುತ್ತದೆ. ದ್ವಾರದ ಮೇಲ್ಭಾಗದಲ್ಲಿ ಸಣ್ಣದೊಂದು ಗಣಪತಿಯ ವಿಗ್ರಹವನ್ನು ನೋಡಬಹುದು. ದ್ವಾರದ ಬೃಹತ್ ಮರದ ಬಾಗಿಲನ್ನು ಬೆಳ್ಳಿಯ ತಗಡಿನಿಂದ ಹೊದಿಸಲಾಗಿದ್ದು, ಬೆಳ್ಳಿಯ ಬಾಗಿಲಿನ ಮೇಲೆ ದೇವಿಯ ಹಲವು ಸ್ವರೂಪಗಳನ್ನು ತೋರಲಾಗಿದೆ. ಮಹಾದ್ವಾರದ ಕೆಳ ಪಾರ್ಶ್ವದಲ್ಲಿ ಇಂದ್ರಾದಿ ಅಷ್ಠದಿಕ್ಪಾಲಕರ ವಿಗ್ರಹಗಳಿವೆ.
ಮಹಾದ್ವಾರದಿಂದ ಒಳಗೆ ಹೋದರೆ ಬಲಭಾಗದಲ್ಲಿ ದಕ್ಷಿಣಾಭಿಮುಖವಾಗಿ ಗಣಪತಿಯ ಸಣ್ಣ ವಿಗ್ರಹವು ಸ್ಥಾಪಿಸಲ್ಪಟ್ಟಿದೆ. ವಿಘ್ನರಾಜನಿಗೆ ನಮಿಸಿ ಕೆಲವು ಕಲ್ಲಿನ ಮೆಟ್ಟಿಲುಗಳನ್ನು ಹತ್ತಿ ಹೋದರೆ ದೇವಸ್ಥಾನದ ಬಲಿಪೀಠ ಮತ್ತು ಧ್ವಜ ಸ್ಥಂಭ ಕಂಡುಬರುತ್ತದೆ. ಬಲಿಪೀಠದ ಮೇಲೆ ದೇವಿಯ ಪಾದಗಳನ್ನು ರೂಪಿಸಲಾಗಿದೆ. ಇವೆರಡರ ಮುಂಭಾಗದಲ್ಲಿ ಗರ್ಭಗುಡಿಗೆ ಅಭಿಮುಖವಾಗಿ ಸಣ್ಣದೊಂದು ನಂದಿ ವಿಗ್ರಹವಿದೆ. ಮಾತೆ ಚಾಮುಂಡಿಯನ್ನು ಅದು ವೀಕ್ಷಿಸುತ್ತಾ ಕುಳಿತಿದೆ. ಧ್ವಜ ಸ್ಥಂಭಕ್ಕೆ ಈಶಾನ್ಯದಲ್ಲಿ ಗೋಡೆಯ ಮೇಲೆ ಆಂಜನೇಯನ ವಿಗ್ರಹವಿದ್ದು ಅದಕ್ಕೂ ನಿತ್ಯ ಪೂಜೆ ಜರುಗುತ್ತದೆ. ಇಲ್ಲಿನ ಪ್ರವೇಶ ದ್ವಾರದಲ್ಲಿ ನಂದಿನಿ ಮತ್ತು ಕಮಲಿನಿ ಎಂಬ ದ್ವಾರಪಾಲಿಕೆಯರ ವಿಗ್ರಹಗಳು ದ್ವಾರದ ಎಡ ಮತ್ತು ಬಲ ಭಾಗದಲ್ಲಿವೆ.
ಗರ್ಭಗುಡಿಗೆ ಮುಂಚೆ ಇರುವ ಅತರಾಳದ ಎಡಭಾಗದಲ್ಲಿ ಮುದ್ದಾದ ಗಣಪತಿ ವಿಗ್ರಹ ಮತ್ತು ಬಲಭಾಗದಲ್ಲಿ ಭೈರವ ದೇವರ ವಿಗ್ರಹಗಳಿವೆ. ಭೈರವ ದೇವರ ಎಡಭಾಗದಲ್ಲಿ ಚಾಮುಂಡಿಯ ಪಂಚಲೋಹದ ಸುಂದರ ಉತ್ಸವ ಮೂರ್ತಿಯಿದೆ. ಗಣಪತಿಯ ಬಲಭಾಗದಲ್ಲಿ ಭಕ್ತನ ದಿರಿಸು ತೊಟ್ಟಿರುವ ಮುಮ್ಮಡಿ ಕೃಷ್ಣರಾಜ ಒಡೆಯರ ಆರು ಅಡಿ ಎತ್ತರದ ಸುಂದರ ಭಕ್ತ ವಿಗ್ರಹ ಕಾಣಬರುತ್ತದೆ. ಮಹಾರಾಜರು ತಮ್ಮ ಮೂವರು ಪತ್ನಿಯರೊಂದಿಗೆ ದೇವಿಗೆ ಕೈಮುಗಿದು ನಿಂತಿದ್ದಾರೆ. ಮಹಾರಾಜರ ಎಡಭಾಗಗಳಲ್ಲಿ ನಿಂತಿರುವವರೆಂದರೆ ರಮಾವಿಲಾಸ, ಲಕ್ಷ್ಮಿವಿಲಾಸ ಮತ್ತು ಕೃಷ್ಣವಿಲಾಸ ಮಹಾರಾಣಿಯರು. ಇವರುಗಳ ಶಿಲಾ ವಿಗ್ರಹಗಳ ಪಾದದ ಬಳಿಯ ಪೀಠದ ಮೇಲೆ ಇವರುಗಳ ಹೆಸರುಗಳನ್ನು ಕೆತ್ತಲಾಗಿದೆ.
ದೇವಾಲಯದ ಅರ್ಚಕರು ತಾಯಿ ಸ್ವರೂಪದ ಶಿಲಾ ಪ್ರತಿಮೆಯನ್ನು ಪ್ರತಿ ದಿನ ಅಲಂಕರಿಸಿ ಪೂಜೆ ಮಾಡುತ್ತಾರೆ. ಯದುಕುಲದ ದೇವತೆಯಾಗಿ ಬೆಳೆದು ಬಂದಿರುವ ಶ್ರೀ ಚಾಮುಂಡೇಶ್ವರಿಗೆ ಮೈಸೂರಿನ ಮಹಾರಾಜರುಗಳು ಹಲವಾರು ಬೆಲೆಬಾಳುವ ಹಾಗೂ ಅಪರೂಪವಾದ ಕಾಣಿಕೆಗಳನ್ನು ಶ್ರಧ್ಧಾಭಕ್ತಿಯಿಂದ ಒಪ್ಪಿಸಿದ್ದಾರೆ. ಈ ಶಕ್ತಿ ದೇವತೆಗೆ ಮಾನವ ಮತ್ತು ಪ್ರಾಣಿ ಬಲಿಯನ್ನು ಹಿಂದೆ ಕೊಡಲಾಗುತ್ತಿತ್ತು. ಆದರೆ 18ನೇ ಶತಮಾನದಲ್ಲಿ ಅದಕ್ಕೆ ಕಡಿವಾಣ ಬಿತ್ತು. ಈಗೇನಿದ್ದರೂ ಫಲಪುಷ್ಪಗಳ ಅರ್ಚನೆ, ಹಣ್ಣು ಹೂವು ಸಮರ್ಪಣೆ ಮಾತ್ರ ಮಾಡಲಾಗುತ್ತದೆ.
ಗರ್ಭಗುಡಿಯ ಮೇಲ್ಭಾಗದಲ್ಲಿ ಇನ್ನೊಂದು ಸಣ್ಣ ಗೋಪುರ ಕಂಡು ಬರುತ್ತದೆ. ದೇವಾಲಯದ ಹೊರಗಿನಿಂದ ‘ವಿಮಾನವನ್ನು’ ಕಾಣಬಹುದು. ಒಳ ಪಾರ್ಶ್ವದಲ್ಲಿರುವ ಪ್ರಾಕಾರದಲ್ಲಿ ಹಲವು ಸಣ್ಣ ಮೂರ್ತಿಗಳಿದ್ದು ಅಲ್ಲಿಯೂ ಪೂಜೆ ಪುನಸ್ಕಾರಗಳು ಜರುಗುತ್ತವೆ. ಪ್ರಾಕಾರದಲ್ಲಿ ಪ್ರದಕ್ಷಿಣೆ ಮುಗಿಸಿ ದೇವಸ್ಥಾನದಿಂದ ಹೊರಹೋಗುವಾಗ ಶ್ರೀ ಆಂಜನೇಯಸ್ವಾಮಿ ದೇವರ ದರ್ಶನವನ್ನು ಮಾಡಬಹುದಾಗಿದೆ ರಾಘವೇಂದ್ರಆಚಾರ್ಯ
9901077772, ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು, ೧) ಮದುವೆ, ೨) ಸಂತಾನ ಕೊರತೆ,೩) ಶತ್ರು ಕಾಟ, ೪) ಕುಜದೋಷ ಪರಿಣಾಮ, ೫) ಮಕ್ಕಳು ತೊಂದರೆ, ೬) ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ,೭) ವಿದೇಶಿ ಯೋಗ, ೮) ಅನಾರೋಗ್ಯ,ಮನೆ ಕಟ್ಟುವ ಯೋಗ, ೯) ರಾಜಕೀಯದ ಭವಿಷ್ಯ, ೧೦) ಸ್ಥಾನಮಾನ ತೊಂದರೆ, ೧೧) ಕುಟುಂಬದಲ್ಲಿದ್ದ ಸಮಸ್ಯೆ, ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ (18 ನವೆಂಬರ್, 2018) ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಏಕಪಕ್ಷೀಯ ವ್ಯಾಮೋಹನಿಮಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…
ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…