ಆಧ್ಯಾತ್ಮ, ಉಪಯುಕ್ತ ಮಾಹಿತಿ

ಮೈಸೂರು ಚಾಮುಂಡೇಶ್ವರಿ ದೇವಿಯ, ದೇವಸ್ಥಾನದ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕುತೂಹಲಕಾರಿ ಸಂಗತಿಗಳು..!

941

ನಿಮ್ಮ ಗುಪ್ತ ಸಮಸ್ಯೆ ಗಳಿಗೆ ಒಂದೇ ಕರೆ ಶಾಶ್ವತಪರಿಹಾರರ ರಾಘವೇಂದ್ರಸಾಮ್ವಿಗಳು ಶ್ರೀ ಪಂಡಿತ್ ರಾಘವೇಂದ್ರ ಸಾಮ್ವಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772. ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

‘ದೇವಿ ಮಹಾತ್ಮೆ’ ಪುರಾಣದ ಪ್ರಮುಖ ದೇವತೆಯಾಗಿದ್ದಾಳೆ. ಪೌರಾಣಿಕ ಹಿನ್ನಲೆಯ ಈ ಶಕ್ತಿ ದೇವತೆ ಬೆಟ್ಟದ ಮೇಲೆ ವಾಸವಾಗಿದ್ದ ಮಹಿಷಾಸುರನನ್ನು ವಧಿಸಿದಳೆಂಬ ಕಥೆ ‘ದೇವಿ ಮಹಾತ್ಮೆ’ ಯಲ್ಲಿ ವರ್ಣಿತವಾಗಿದೆ. ಶ್ರೀ ಚಾಮುಂಡೇಶ್ವರಿಯಿಂದಲೇ ಈ ಬೆಟ್ಟಕ್ಕೆ ಚಾಮುಂಡಿಬೆಟ್ಟವೆಂಬ ಹೆಸರು ಬಂದಿದೆ. ಸ್ಕಂದ ಪುರಾಣ ಮತ್ತಿತರ ಪ್ರಾಚೀನ ಗ್ರಂಥಗಳು ಎಂಟು ಬೆಟ್ಟಗಳಿಂದ ಸುತ್ತುವರಿದ ತ್ರಿಮುಕುಟ ಕ್ಷೇತ್ರ ವೆಂಬ ಪವಿತ್ರ ಕ್ಷೇತ್ರವನ್ನು ಉಲ್ಲೇಖಿಸುತ್ತದೆ. ಆದರ ಪಶ್ಚಿಮ ಭಾಗದಲ್ಲಿರುವ ಚಾಮುಂಡಿಬೆಟ್ಟವು ಎಂಟು ಬೆಟ್ಟಗಳ ಪೈಕಿ ಒಂದಾಗಿದೆ. ಚಾಮುಂಡಿಬೆಟ್ಟದಲ್ಲಿರುವ ಶ್ರೀ ಮಹಾಬಲೇಶ್ವರ ದೇವಸ್ಥಾನವು ಅತ್ಯಂತ ಪ್ರಾಚೀನವಾದುದು. ಹಿಂದೆ ಬೆಟ್ಟವನ್ನು ಮಹಾಬಲಾದ್ರಿ ಎಂದೂ ಸಹ ಕರೆಯಲಾಗುತ್ತಿತ್ತು.

ಹಿಂದೆ ಚಿಕ್ಕದೊಂದು ದೇವಸ್ಥಾನವಿದ್ದು, ಕ್ರಮೇಣ ಅಭಿವೃದ್ಧಿ ಹೊಂದಿ, ಹೆಚ್ಚಿನ ಪ್ರಾಮುಖ್ಯತೆಗಳಿಸಿ, ಶ್ರೀ ಚಾಮುಂಡೇಶ್ವರಿ ದೇವಸ್ಥಾನವೆಂಬ ದೊಡ್ಡ ದೇವಸ್ಥಾನವಾಗಿ ಅಭಿವೃದ್ಧಿಯಾಗಿದೆ ಎಂದು ತಿಳಿದುಬರುತ್ತದೆ. 1799 ರಲ್ಲಿ ಅಧಿಕಾರಕ್ಕೆ ಬಂದ ಮೈಸೂರು ಅರಸರು ಈ ದೇವಿ ಅರಾಧಕರಾಗಿದ್ದು, ಶ್ರಧ್ದಾ ಭಕ್ತಿಯಿಂದ ದೇವಸ್ಥಾನವನ್ನು ಅಭಿವೃದ್ಧಿಪಡಿಸಿ ಅದನ್ನು ದೊಡ್ಡದಾದ ದೇವಾಲಯವನ್ನಾಗಿಸಿದ್ದಾರೆ. ಹಾಗೂ ಹೆಚ್ಚಿನ ಮಹತ್ವ ತಂದಿದ್ದಾರೆ.

ಚಾಮುಂಡಿಬೆಟ್ಟ ಚಾರಿತ್ರಿಕ ಹಿನ್ನಲೆಯಲ್ಲಿ ಹೊಯ್ಸಳ, ವಿಜಯನಗರ ಹಾಗೂ ಮೈಸೂರು ಅರಸರ ಕೊಡುಗೆಯಿದೆ. 12ನೇ ಶತಮಾನದ ಹೊಯ್ಸಳ ದೊರೆ ವಿಷ್ಣುವರ್ಧನ ಹಾಗೂ 17ನೇ ಶತಮಾನದ ವಿಜಯನಗರದ ಅರಸರ ಹಿನ್ನಲೆಯನ್ನು ಗುರುತಿಸಲಾಗಿದೆ. ಕ್ರಿ.ಶ. 1573 ರಲ್ಲಿ ಚಾಮರಾಜ ಒಡೆಯರು ದೇವಿಯನ್ನು ಪೂಜಿಸಲು ಹೋಗುತ್ತಿದ್ದಾಗ ಅವರಿಗೆ ಸಿಡಿಲು ಬಡಿದು ಅವರ ತಲೆಯ ಕೂದಲೆಲ್ಲಾ ಉದುರಿ ಹೋದವೆಂದು ಇತಿಹಾಸ ಹೇಳುತ್ತದೆ.

ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಚೌಕಾಕೃತಿಯಲ್ಲಿ ನಿರ್ಮಾಣವಾಗಿದೆ. ದ್ರಾವಿಡ ಶೈಲಿಯಲ್ಲಿ ಕಟ್ಟಲಾಗಿರುವ ದೇವಸ್ಥಾನ, ಹೆಬ್ಬಾಗಿಲು, ಪ್ರವೇಶ ದ್ವಾರ, ನವರಂಗ, ಅಂತರಾಳ, ಗರ್ಭಗೃಹ, ಮತ್ತು ಪ್ರಾಕಾರಗಳನ್ನು ಹೊಂದಿದೆ. ಮಹಾದ್ವಾರದ ಮೇಲೆ ಸುಂದರವಾದ ಗೋಪುರ ಮತ್ತು ಗರ್ಭಗುಡಿಯ ಮೇಲೆ ‘ವಿಮಾನ’ ಶಿಖರಗಳಿವೆ. ಏಳು ಅಂತಸ್ತುಗಳ ಗೋಪುರ 19ನೇ ಶತಮಾನದಲ್ಲಿ ನಿರ್ಮಿತವಾಗಿದ್ದು ಪಿರಮಿಡ್ ಆಕಾರದಲ್ಲಿ ದ್ರಾವಿಡ ಶೈಲಿಯಲ್ಲಿ ನಿರ್ಮಿತವಾಗಿದೆ. ಶಿಖರದ ಮೇಲೆ ಏಳು ಚಿನ್ನದ ಲೇಪಿತ ಕಲಶಗಳಿವೆ.

ಗರ್ಭಗುಡಿಯಲ್ಲಿ ಮಹಿಷಮರ್ಧಿನಿಯಾದ ಚಾಮುಂಡೇಶ್ವರಿಯ ವಿಗ್ರಹವು ವಿರಾಜಮಾನವಾಗಿದೆ. ಎಂಟು ಭುಜಗಳನ್ನು ಹೊಂದಿರುವ ಚಾಮುಂಡೇಶ್ವರಿ ಇಲ್ಲಿ ಆಸೀನಳಾಗಿದ್ದಾಳೆ. ಈ ವಿಗ್ರಹವು ಬಹಳಷ್ಟು ಪುರಾತನವಾದದ್ದು. ಈ ಶಿಲಾಮೂರ್ತಿಯನ್ನು ಮಾರ್ಖಂಡೇಯ ಋಷಿಗಳು ಸ್ಥಾಪಿಸಿದರೆಂದು ಸ್ಥಳ ಪುರಾಣ ಹೇಳುತ್ತದೆ. 1827 ರಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರು ಸಾವಿರ ವರ್ಷಕ್ಕೂ ಹಿಂದಿನ ಹಿನ್ನಲೆಯಿರುವ ದೇವಸ್ಥಾನದ ಜೀರ್ಣೋಧ್ದಾರ ಮಾಡಿ ಮಹಾದ್ವಾರದ ಮೇಲೆ ಈ ದೊಡ್ಡ ಗೋಪುರವನ್ನು ಕಟ್ಟಿಸಿದರು. ‘ಸಿಂಹವಾಹನ’ ಒಂದನ್ನು ಮರದಲ್ಲಿ ನಿರ್ಮಿಸಿ ಕೊಡುಗೆ ನೀಡಿದರು. ‘ಸಿಂಹ ವಾಹನ’ ವನ್ನು ರಥೋತ್ಸವ ಸಂಧರ್ಭದಲ್ಲಿ ಬಳಸಲಾಗುತ್ತಿದ್ದು ಅದರಲ್ಲಿ ದೇವಿಯ ಉತ್ಸವ ಮೂರ್ತಿಯನ್ನಿಟ್ಟು ರಥವನ್ನು ಎಳೆಯಲಾಗುತ್ತದೆ. ದ್ವಾರದ ಮೇಲ್ಭಾಗದಲ್ಲಿ ಸಣ್ಣದೊಂದು ಗಣಪತಿಯ ವಿಗ್ರಹವನ್ನು ನೋಡಬಹುದು. ದ್ವಾರದ ಬೃಹತ್ ಮರದ ಬಾಗಿಲನ್ನು ಬೆಳ್ಳಿಯ ತಗಡಿನಿಂದ ಹೊದಿಸಲಾಗಿದ್ದು, ಬೆಳ್ಳಿಯ ಬಾಗಿಲಿನ ಮೇಲೆ ದೇವಿಯ ಹಲವು ಸ್ವರೂಪಗಳನ್ನು ತೋರಲಾಗಿದೆ. ಮಹಾದ್ವಾರದ ಕೆಳ ಪಾರ್ಶ್ವದಲ್ಲಿ ಇಂದ್ರಾದಿ ಅಷ್ಠದಿಕ್ಪಾಲಕರ ವಿಗ್ರಹಗಳಿವೆ.

ಮಹಾದ್ವಾರದಿಂದ ಒಳಗೆ ಹೋದರೆ ಬಲಭಾಗದಲ್ಲಿ ದಕ್ಷಿಣಾಭಿಮುಖವಾಗಿ ಗಣಪತಿಯ ಸಣ್ಣ ವಿಗ್ರಹವು ಸ್ಥಾಪಿಸಲ್ಪಟ್ಟಿದೆ. ವಿಘ್ನರಾಜನಿಗೆ ನಮಿಸಿ ಕೆಲವು ಕಲ್ಲಿನ ಮೆಟ್ಟಿಲುಗಳನ್ನು ಹತ್ತಿ ಹೋದರೆ ದೇವಸ್ಥಾನದ ಬಲಿಪೀಠ ಮತ್ತು ಧ್ವಜ ಸ್ಥಂಭ ಕಂಡುಬರುತ್ತದೆ. ಬಲಿಪೀಠದ ಮೇಲೆ ದೇವಿಯ ಪಾದಗಳನ್ನು ರೂಪಿಸಲಾಗಿದೆ. ಇವೆರಡರ ಮುಂಭಾಗದಲ್ಲಿ ಗರ್ಭಗುಡಿಗೆ ಅಭಿಮುಖವಾಗಿ ಸಣ್ಣದೊಂದು ನಂದಿ ವಿಗ್ರಹವಿದೆ. ಮಾತೆ ಚಾಮುಂಡಿಯನ್ನು ಅದು ವೀಕ್ಷಿಸುತ್ತಾ ಕುಳಿತಿದೆ. ಧ್ವಜ ಸ್ಥಂಭಕ್ಕೆ ಈಶಾನ್ಯದಲ್ಲಿ ಗೋಡೆಯ ಮೇಲೆ ಆಂಜನೇಯನ ವಿಗ್ರಹವಿದ್ದು ಅದಕ್ಕೂ ನಿತ್ಯ ಪೂಜೆ ಜರುಗುತ್ತದೆ. ಇಲ್ಲಿನ ಪ್ರವೇಶ ದ್ವಾರದಲ್ಲಿ ನಂದಿನಿ ಮತ್ತು ಕಮಲಿನಿ ಎಂಬ ದ್ವಾರಪಾಲಿಕೆಯರ ವಿಗ್ರಹಗಳು ದ್ವಾರದ ಎಡ ಮತ್ತು ಬಲ ಭಾಗದಲ್ಲಿವೆ.

ಗರ್ಭಗುಡಿಗೆ ಮುಂಚೆ ಇರುವ ಅತರಾಳದ ಎಡಭಾಗದಲ್ಲಿ ಮುದ್ದಾದ ಗಣಪತಿ ವಿಗ್ರಹ ಮತ್ತು ಬಲಭಾಗದಲ್ಲಿ ಭೈರವ ದೇವರ ವಿಗ್ರಹಗಳಿವೆ. ಭೈರವ ದೇವರ ಎಡಭಾಗದಲ್ಲಿ ಚಾಮುಂಡಿಯ ಪಂಚಲೋಹದ ಸುಂದರ ಉತ್ಸವ ಮೂರ್ತಿಯಿದೆ. ಗಣಪತಿಯ ಬಲಭಾಗದಲ್ಲಿ ಭಕ್ತನ ದಿರಿಸು ತೊಟ್ಟಿರುವ ಮುಮ್ಮಡಿ ಕೃಷ್ಣರಾಜ ಒಡೆಯರ ಆರು ಅಡಿ ಎತ್ತರದ ಸುಂದರ ಭಕ್ತ ವಿಗ್ರಹ ಕಾಣಬರುತ್ತದೆ. ಮಹಾರಾಜರು ತಮ್ಮ ಮೂವರು ಪತ್ನಿಯರೊಂದಿಗೆ ದೇವಿಗೆ ಕೈಮುಗಿದು ನಿಂತಿದ್ದಾರೆ. ಮಹಾರಾಜರ ಎಡಭಾಗಗಳಲ್ಲಿ ನಿಂತಿರುವವರೆಂದರೆ ರಮಾವಿಲಾಸ, ಲಕ್ಷ್ಮಿವಿಲಾಸ ಮತ್ತು ಕೃಷ್ಣವಿಲಾಸ ಮಹಾರಾಣಿಯರು. ಇವರುಗಳ ಶಿಲಾ ವಿಗ್ರಹಗಳ ಪಾದದ ಬಳಿಯ ಪೀಠದ ಮೇಲೆ ಇವರುಗಳ ಹೆಸರುಗಳನ್ನು ಕೆತ್ತಲಾಗಿದೆ.

ದೇವಾಲಯದ ಅರ್ಚಕರು ತಾಯಿ ಸ್ವರೂಪದ ಶಿಲಾ ಪ್ರತಿಮೆಯನ್ನು ಪ್ರತಿ ದಿನ ಅಲಂಕರಿಸಿ ಪೂಜೆ ಮಾಡುತ್ತಾರೆ. ಯದುಕುಲದ ದೇವತೆಯಾಗಿ ಬೆಳೆದು ಬಂದಿರುವ ಶ್ರೀ ಚಾಮುಂಡೇಶ್ವರಿಗೆ ಮೈಸೂರಿನ ಮಹಾರಾಜರುಗಳು ಹಲವಾರು ಬೆಲೆಬಾಳುವ ಹಾಗೂ ಅಪರೂಪವಾದ ಕಾಣಿಕೆಗಳನ್ನು ಶ್ರಧ್ಧಾಭಕ್ತಿಯಿಂದ ಒಪ್ಪಿಸಿದ್ದಾರೆ. ಈ ಶಕ್ತಿ ದೇವತೆಗೆ ಮಾನವ ಮತ್ತು ಪ್ರಾಣಿ ಬಲಿಯನ್ನು ಹಿಂದೆ ಕೊಡಲಾಗುತ್ತಿತ್ತು. ಆದರೆ 18ನೇ ಶತಮಾನದಲ್ಲಿ ಅದಕ್ಕೆ ಕಡಿವಾಣ ಬಿತ್ತು. ಈಗೇನಿದ್ದರೂ ಫಲಪುಷ್ಪಗಳ ಅರ್ಚನೆ, ಹಣ್ಣು ಹೂವು ಸಮರ್ಪಣೆ ಮಾತ್ರ ಮಾಡಲಾಗುತ್ತದೆ.

ಗರ್ಭಗುಡಿಯ ಮೇಲ್ಭಾಗದಲ್ಲಿ ಇನ್ನೊಂದು ಸಣ್ಣ ಗೋಪುರ ಕಂಡು ಬರುತ್ತದೆ. ದೇವಾಲಯದ ಹೊರಗಿನಿಂದ ‘ವಿಮಾನವನ್ನು’ ಕಾಣಬಹುದು. ಒಳ ಪಾರ್ಶ್ವದಲ್ಲಿರುವ ಪ್ರಾಕಾರದಲ್ಲಿ ಹಲವು ಸಣ್ಣ ಮೂರ್ತಿಗಳಿದ್ದು ಅಲ್ಲಿಯೂ ಪೂಜೆ ಪುನಸ್ಕಾರಗಳು ಜರುಗುತ್ತವೆ. ಪ್ರಾಕಾರದಲ್ಲಿ ಪ್ರದಕ್ಷಿಣೆ ಮುಗಿಸಿ ದೇವಸ್ಥಾನದಿಂದ ಹೊರಹೋಗುವಾಗ ಶ್ರೀ ಆಂಜನೇಯಸ್ವಾಮಿ ದೇವರ ದರ್ಶನವನ್ನು ಮಾಡಬಹುದಾಗಿದೆ ರಾಘವೇಂದ್ರಆಚಾರ್ಯ

9901077772, ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು, ೧) ಮದುವೆ, ೨) ಸಂತಾನ ಕೊರತೆ,೩) ಶತ್ರು ಕಾಟ, ೪) ಕುಜದೋಷ ಪರಿಣಾಮ, ೫) ಮಕ್ಕಳು ತೊಂದರೆ, ೬) ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ,೭) ವಿದೇಶಿ ಯೋಗ, ೮) ಅನಾರೋಗ್ಯ,ಮನೆ ಕಟ್ಟುವ ಯೋಗ, ೯) ರಾಜಕೀಯದ ಭವಿಷ್ಯ, ೧೦) ಸ್ಥಾನಮಾನ ತೊಂದರೆ, ೧೧) ಕುಟುಂಬದಲ್ಲಿದ್ದ ಸಮಸ್ಯೆ, ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಊಟಕ್ಕೆ ಗತಿಯಿಲ್ಲದವರು ಸೈನ್ಯಕ್ಕೆ ಸೇರುತ್ತಾರೆ ಎಂದು ಕುಮಾರಸ್ವಾಮಿಯಿಂದ ಹೇಳಿಕೆ.!ಈ ಆರೋಪಕ್ಕೆ ಸಿಎಂ ಕೊಟ್ಟ ಉತ್ತರ ಏನು ಗೊತ್ತಾ?

    ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(27 ಡಿಸೆಂಬರ್, 2018) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು…

  • ಉಪಯುಕ್ತ ಮಾಹಿತಿ

    ನೀವೂ ಈ ಕೆಲಸ ಮಾಡಿದ್ದೇ ಆದ್ರೆ ಬಂದ್ ಆಗುತ್ತೆ ನಿಮ್ಮ ವಾಟ್ಸಾಪ್ ಖಾತೆ..!ಏಕೆ ಗೊತ್ತಾ..?

    ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…

  • ಆಧ್ಯಾತ್ಮ

    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

    ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

  • ಸುದ್ದಿ

    ಚಂದ್ರಯಾನ-2 ಉಪಗ್ರಹ ಹಠಾತ್ ರದ್ದು : ಕರಣ ಏನು ತಿಳಿಯಿರಿ…..?

    ರಾಕೆಟ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…

  • ಆರೋಗ್ಯ

    ಬೋರಲಾಗಿ ಮಲಗುವುದು ನಿಜಕ್ಕೂ ಕೆಟ್ಟದ್ದೇ..?ತಿಳಿಯಲು ಈ ಲೇಖನ ಓದಿ..

    ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.