ಸುದ್ದಿ

ಚಂಧನ್ ಶೆಟ್ಟಿ ಮತ್ತು ನಿವೇದಿತಾಗೆ ಕುಟುಂಬದವರಿಂದ ಭರ್ಜರಿ ಉಡುಗೊರೆ. ಕಾರಿನ ಬೆಲೆ ಎಷ್ಟು ಗೊತ್ತಾ.

47

ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ ಕೆಲವು ತಿಂಗಳುಗಳ ಹಿಂದೆ ಅದ್ದೂರಿಯಾಗಿ ನಿಶ್ಚಿತಾರ್ಥವನ್ನ ಕೂಡ ಮಾಡಿಕೊಡಿದ್ದರು. ಇನ್ನು ನಿನ್ನೆ ಗುರು ಹಿರಿಯರು ನಿಶ್ಚಯ ಮಾಡಿದಂತೆ ಮೈಸೂರಿನಲ್ಲಿ ರಾಜನ ಕಳೆಯಲ್ಲಿ ನಿವೇಧಿತಾ ಅವರನ್ನ ವರಿಸಿದ್ದಾರೆ ಚಂದನ್ ಶೆಟ್ಟಿ ಅವರು.

ಇನ್ನು ಈ ಮದುವೆಯ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ನ ಹಲವು ನಟ ನಟಿಯರು ಮತ್ತು ಹಿರಿಯ ಗಣ್ಯ ವ್ಯಕ್ತಿಗೂ ಆಗಮಿಸಿದ್ದು ವಧು ಮತ್ತು ವರನಿಗೆ ಆಶೀರ್ವಾದವನ್ನ ಮಾಡಿದ್ದಾರೆ. ಹೌದು ಪುನೀತ್ ರಾಜಕುಮಾರ್, ದ್ರುವ ಸರ್ಜಾ, ದರ್ಶನ್ ಹೀಗೆ ಚಿತ್ರರಂಗದ ಹಲವು ಗಣ್ಯ ವ್ಯಕ್ತಿಗಳು ಚಂದನ್ ಶೆಟ್ಟಿ ಮತ್ತು ನಿವೇಧಿತಾ ಅವರ ಮದುವೆಗೆ ಬಂದಿದ್ದರು. ಇನ್ನು ಚಂಧನ್ ಶೆಟ್ಟಿ ಮತ್ತು ನಿವೇಧಿತಾ ಅವರಿಗೆ ಕುಟುಂಬದವರು ಒಂದು ಭರ್ಜರಿಯಾದ ಉಡುಗೊರೆಯನ್ನ ನೀಡಿದ್ದು ಈ ಉಡುಗೊರೆಯನ್ನ ನೋಡಿ ಎಲ್ಲರೂ ಶಾಕ್ ಆಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ.

ಚಂದನ್ ಶೆಟ್ಟಿ ಮತ್ತು ನಿವೇಧಿತಾ ಗೌಡ ಅವರ ಮದುವೆ ಮೈಸೂರಿನ ಹಿನಕಲ್ ನಲ್ಲಿ ಇರುವ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್ ನಲ್ಲಿ ನಡೆದಿದೆ ಮತ್ತು ಇಬ್ಬರ ಮದುವೆ ಗೌಡ ಮತ್ತು ಶೆಟ್ಟಿ ಸಂಪ್ರದಾಯ ಎರಡರಲ್ಲೂ ಕೂಡ ನಡೆದಿದೆ, ಇನ್ನು ಕುಟುಂಬದವರು ವಧು ಮತ್ತು ವರನಿಗೆ ಜಾಗ್ವಾರ್ ಕಾರ್ ಉಡುಗೊರೆಯಾಗಿ ನೀಡಿದ್ದು ಮದುವೆಯ ದಿನ ಆ ಕಾರ್ ಗೆ ಶೃಂಗಾರ ಮಾಡಿ ಮದುವೆಯ ಉಡುಗೊರೆಯಾಗಿ ನೀಡಲಾಗಿದೆ.

ಇನ್ನು ಇಷ್ಟು ದೊಡ್ಡ ಉಡುಗೊರೆಯನ್ನ ಕುಟುಂದವರು ನೀಡುತ್ತಾರೆ ಎಂದು ಯಾರು ಕೂಡ ಊಹೆ ಮಾಡಿರಲಿಲ್ಲ ಮತ್ತು ಸ್ವತಃ ಚಂಧನ್ ಶೆಟ್ಟಿ ಮತ್ತು ನಿವೇಧಿತಾ ಅವರಿಗೂ ಕೂಡ ಈ ವಿಷಯ ತಿಳಿದಿರಲಿಲ್ಲ, ಆದರೆ ಮದುವೆಯ ದಿನ ಮಂಟಪಟದ ಎದುರುಗಡೆ ಕಾರ್ ನಿಲ್ಲಿಸಿ ವಧು ವರರಿಗೆ ಶಾಕ್ ಆಗುವ ರೀತಿಯಲ್ಲಿ ಭರ್ಜರಿ ಉಡುಗೊರೆಯನ್ನ ನೀಡಿದ್ದಾರೆ ಕುಟುಂಬದವರು. ಇನ್ನು ಕುಟುಂದವರು ನವ ದಂಪತಿಗಳಿಗೆ ನೀಡಿರುವ ಕಾರ್ ಬೆಲೆ ಸುಮಾರು 40 ಲಕ್ಷ ರೂಪಾಯಿ ಆಗಿದ್ದು ಇಷ್ಟು ದೊಡ್ಡ ಉಡುಗೊರೆ ಸಿಗುತ್ತದೆ ಚಂಧನ್ ಶೆಟ್ಟಿ ಅವರು ಭಾವಿಸಿರಲಿಲ್ಲ ಮತ್ತು ಕುಟುಂಬದವರು ಈ ಉಡುಗೊರೆ ಕೊಟ್ಟಿದ್ದಕ್ಕೆ ತುಂಬಾ ಸಂತಸವನ್ನ ವ್ಯಕ್ತಪಡಿಸಿದ್ದಾರೆ ಚಂದನ್ ಶೆಟ್ಟಿ ಮತ್ತು ನಿವೇಧಿತಾ ಗೌಡ ಅವರು. ಸ್ನೇಹಿತರೆ ಚಂಧನ್ ಶೆಟ್ಟಿ ಮತ್ತು ನಿವೇಧಿತಾ ಅವರ ಜೋಡಿ ಹೇಗಿದೆ ಮತ್ತು ಕುಟುಂಬದವರು ಕೊಟ್ಟ ಜಾಗ್ವಾರ್ ಕಾರ್ ಉಡುಗೊರೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ತಂದೆಯಾದ ಬಿಗ್ ಬಾಸ್ ಸ್ಪರ್ದಿ ರಿಯಾಜ್ ಭಾಷಾ…ಯಾವ ಮಗು ಈ ಸುದ್ದಿ ನೋಡಿ..

    ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್‍ 5 ರ ಸ್ಪರ್ಧಿ ರಿಯಾಜ್‍ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್‍ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…

  • ಸುದ್ದಿ

    ಜೈ ಜಗದೀಶ್ ಬಿಗ್ ಬಾಸ್ ಮನೆಯಿಂದ ಹೊರ ಬರಲು ಕಾರಣವೇನು ಗೊತ್ತಾ?

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್‌ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್‌ಗಳಲ್ಲಿ ಪಾಲ್ಗೊಂಡು…

  • ಉಪಯುಕ್ತ ಮಾಹಿತಿ

    ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ಬರಲಿದೆ ಎಂದ ವಿಜ್ಞಾನಿಗಳು..!ತಿಳಿಯಲು ಈ ಲೇಖನ ಓದಿ..

    ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…

  • ಸುದ್ದಿ

    ಸರ್ಕಾರಿ ಶಾಲೆ ಒಂದರಲ್ಲಿ ಬಿಸಿ ಊಟದಲ್ಲಿ ಹಾವು ಪತ್ತೆ…ಎಲ್ಲಿ ಗೊತ್ತೇ?

    ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…