ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ ಕೆಲವು ತಿಂಗಳುಗಳ ಹಿಂದೆ ಅದ್ದೂರಿಯಾಗಿ ನಿಶ್ಚಿತಾರ್ಥವನ್ನ ಕೂಡ ಮಾಡಿಕೊಡಿದ್ದರು. ಇನ್ನು ನಿನ್ನೆ ಗುರು ಹಿರಿಯರು ನಿಶ್ಚಯ ಮಾಡಿದಂತೆ ಮೈಸೂರಿನಲ್ಲಿ ರಾಜನ ಕಳೆಯಲ್ಲಿ ನಿವೇಧಿತಾ ಅವರನ್ನ ವರಿಸಿದ್ದಾರೆ ಚಂದನ್ ಶೆಟ್ಟಿ ಅವರು.

ಇನ್ನು ಈ ಮದುವೆಯ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ನ ಹಲವು ನಟ ನಟಿಯರು ಮತ್ತು ಹಿರಿಯ ಗಣ್ಯ ವ್ಯಕ್ತಿಗೂ ಆಗಮಿಸಿದ್ದು ವಧು ಮತ್ತು ವರನಿಗೆ ಆಶೀರ್ವಾದವನ್ನ ಮಾಡಿದ್ದಾರೆ. ಹೌದು ಪುನೀತ್ ರಾಜಕುಮಾರ್, ದ್ರುವ ಸರ್ಜಾ, ದರ್ಶನ್ ಹೀಗೆ ಚಿತ್ರರಂಗದ ಹಲವು ಗಣ್ಯ ವ್ಯಕ್ತಿಗಳು ಚಂದನ್ ಶೆಟ್ಟಿ ಮತ್ತು ನಿವೇಧಿತಾ ಅವರ ಮದುವೆಗೆ ಬಂದಿದ್ದರು. ಇನ್ನು ಚಂಧನ್ ಶೆಟ್ಟಿ ಮತ್ತು ನಿವೇಧಿತಾ ಅವರಿಗೆ ಕುಟುಂಬದವರು ಒಂದು ಭರ್ಜರಿಯಾದ ಉಡುಗೊರೆಯನ್ನ ನೀಡಿದ್ದು ಈ ಉಡುಗೊರೆಯನ್ನ ನೋಡಿ ಎಲ್ಲರೂ ಶಾಕ್ ಆಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ.

ಚಂದನ್ ಶೆಟ್ಟಿ ಮತ್ತು ನಿವೇಧಿತಾ ಗೌಡ ಅವರ ಮದುವೆ ಮೈಸೂರಿನ ಹಿನಕಲ್ ನಲ್ಲಿ ಇರುವ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್ ನಲ್ಲಿ ನಡೆದಿದೆ ಮತ್ತು ಇಬ್ಬರ ಮದುವೆ ಗೌಡ ಮತ್ತು ಶೆಟ್ಟಿ ಸಂಪ್ರದಾಯ ಎರಡರಲ್ಲೂ ಕೂಡ ನಡೆದಿದೆ, ಇನ್ನು ಕುಟುಂಬದವರು ವಧು ಮತ್ತು ವರನಿಗೆ ಜಾಗ್ವಾರ್ ಕಾರ್ ಉಡುಗೊರೆಯಾಗಿ ನೀಡಿದ್ದು ಮದುವೆಯ ದಿನ ಆ ಕಾರ್ ಗೆ ಶೃಂಗಾರ ಮಾಡಿ ಮದುವೆಯ ಉಡುಗೊರೆಯಾಗಿ ನೀಡಲಾಗಿದೆ.

ಇನ್ನು ಇಷ್ಟು ದೊಡ್ಡ ಉಡುಗೊರೆಯನ್ನ ಕುಟುಂದವರು ನೀಡುತ್ತಾರೆ ಎಂದು ಯಾರು ಕೂಡ ಊಹೆ ಮಾಡಿರಲಿಲ್ಲ ಮತ್ತು ಸ್ವತಃ ಚಂಧನ್ ಶೆಟ್ಟಿ ಮತ್ತು ನಿವೇಧಿತಾ ಅವರಿಗೂ ಕೂಡ ಈ ವಿಷಯ ತಿಳಿದಿರಲಿಲ್ಲ, ಆದರೆ ಮದುವೆಯ ದಿನ ಮಂಟಪಟದ ಎದುರುಗಡೆ ಕಾರ್ ನಿಲ್ಲಿಸಿ ವಧು ವರರಿಗೆ ಶಾಕ್ ಆಗುವ ರೀತಿಯಲ್ಲಿ ಭರ್ಜರಿ ಉಡುಗೊರೆಯನ್ನ ನೀಡಿದ್ದಾರೆ ಕುಟುಂಬದವರು. ಇನ್ನು ಕುಟುಂದವರು ನವ ದಂಪತಿಗಳಿಗೆ ನೀಡಿರುವ ಕಾರ್ ಬೆಲೆ ಸುಮಾರು 40 ಲಕ್ಷ ರೂಪಾಯಿ ಆಗಿದ್ದು ಇಷ್ಟು ದೊಡ್ಡ ಉಡುಗೊರೆ ಸಿಗುತ್ತದೆ ಚಂಧನ್ ಶೆಟ್ಟಿ ಅವರು ಭಾವಿಸಿರಲಿಲ್ಲ ಮತ್ತು ಕುಟುಂಬದವರು ಈ ಉಡುಗೊರೆ ಕೊಟ್ಟಿದ್ದಕ್ಕೆ ತುಂಬಾ ಸಂತಸವನ್ನ ವ್ಯಕ್ತಪಡಿಸಿದ್ದಾರೆ ಚಂದನ್ ಶೆಟ್ಟಿ ಮತ್ತು ನಿವೇಧಿತಾ ಗೌಡ ಅವರು. ಸ್ನೇಹಿತರೆ ಚಂಧನ್ ಶೆಟ್ಟಿ ಮತ್ತು ನಿವೇಧಿತಾ ಅವರ ಜೋಡಿ ಹೇಗಿದೆ ಮತ್ತು ಕುಟುಂಬದವರು ಕೊಟ್ಟ ಜಾಗ್ವಾರ್ ಕಾರ್ ಉಡುಗೊರೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ಜೆಡಿಎಸ್ ಕಳ್ಳರ ಪಕ್ಷ ಅಂತಾ ಹೇಳಿದ್ದೇನೆ ಎಂದು ನನ್ನ ಮೇಲೆ ಒಬ್ಬರು ಆರೋಪ ಮಾಡಿದ್ದಾರೆ. ನಾನು ತುಂಬಾ ನಂಬೋದು ಧರ್ಮಸ್ಥಳದ ಮಂಜುನಾಥ ಸ್ವಾಮಿ. ಆ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡುತ್ತೇನೆ. ಒಂದು ವೇಳೆ ನಾನು ಕಳ್ಳರ ಪಕ್ಷ ಅಂತಾ ಹೇಳಿದ್ದರೆ ಅವ್ರು ಹೇಳಿದ್ದನ್ನ ಕೇಳುತ್ತೇನೆ. ಒಂದು ವೇಳೆ ಹಾಗೆ ಹೇಳಿದ್ದು ಸತ್ಯವಾಗಿದ್ದರೆ ನಾನು ಮಂಡ್ಯ ಅಲ್ಲ, ಸಿನಿಮಾ ಇಂಡಸ್ಟ್ರಿ ಅಲ್ಲ, ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ. ರಾಜ್ಯ ಬಿಡ್ತೀನಿ ಅಂತಾ ಸುಮ್ಮನೇ ಹೇಳುತ್ತಿಲ್ಲ. ಹಾಗೆ ಹೇಳಿ…
ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.
ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.