ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ ಕೆಲವು ತಿಂಗಳುಗಳ ಹಿಂದೆ ಅದ್ದೂರಿಯಾಗಿ ನಿಶ್ಚಿತಾರ್ಥವನ್ನ ಕೂಡ ಮಾಡಿಕೊಡಿದ್ದರು. ಇನ್ನು ನಿನ್ನೆ ಗುರು ಹಿರಿಯರು ನಿಶ್ಚಯ ಮಾಡಿದಂತೆ ಮೈಸೂರಿನಲ್ಲಿ ರಾಜನ ಕಳೆಯಲ್ಲಿ ನಿವೇಧಿತಾ ಅವರನ್ನ ವರಿಸಿದ್ದಾರೆ ಚಂದನ್ ಶೆಟ್ಟಿ ಅವರು.

ಇನ್ನು ಈ ಮದುವೆಯ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ನ ಹಲವು ನಟ ನಟಿಯರು ಮತ್ತು ಹಿರಿಯ ಗಣ್ಯ ವ್ಯಕ್ತಿಗೂ ಆಗಮಿಸಿದ್ದು ವಧು ಮತ್ತು ವರನಿಗೆ ಆಶೀರ್ವಾದವನ್ನ ಮಾಡಿದ್ದಾರೆ. ಹೌದು ಪುನೀತ್ ರಾಜಕುಮಾರ್, ದ್ರುವ ಸರ್ಜಾ, ದರ್ಶನ್ ಹೀಗೆ ಚಿತ್ರರಂಗದ ಹಲವು ಗಣ್ಯ ವ್ಯಕ್ತಿಗಳು ಚಂದನ್ ಶೆಟ್ಟಿ ಮತ್ತು ನಿವೇಧಿತಾ ಅವರ ಮದುವೆಗೆ ಬಂದಿದ್ದರು. ಇನ್ನು ಚಂಧನ್ ಶೆಟ್ಟಿ ಮತ್ತು ನಿವೇಧಿತಾ ಅವರಿಗೆ ಕುಟುಂಬದವರು ಒಂದು ಭರ್ಜರಿಯಾದ ಉಡುಗೊರೆಯನ್ನ ನೀಡಿದ್ದು ಈ ಉಡುಗೊರೆಯನ್ನ ನೋಡಿ ಎಲ್ಲರೂ ಶಾಕ್ ಆಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ.

ಚಂದನ್ ಶೆಟ್ಟಿ ಮತ್ತು ನಿವೇಧಿತಾ ಗೌಡ ಅವರ ಮದುವೆ ಮೈಸೂರಿನ ಹಿನಕಲ್ ನಲ್ಲಿ ಇರುವ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್ ನಲ್ಲಿ ನಡೆದಿದೆ ಮತ್ತು ಇಬ್ಬರ ಮದುವೆ ಗೌಡ ಮತ್ತು ಶೆಟ್ಟಿ ಸಂಪ್ರದಾಯ ಎರಡರಲ್ಲೂ ಕೂಡ ನಡೆದಿದೆ, ಇನ್ನು ಕುಟುಂಬದವರು ವಧು ಮತ್ತು ವರನಿಗೆ ಜಾಗ್ವಾರ್ ಕಾರ್ ಉಡುಗೊರೆಯಾಗಿ ನೀಡಿದ್ದು ಮದುವೆಯ ದಿನ ಆ ಕಾರ್ ಗೆ ಶೃಂಗಾರ ಮಾಡಿ ಮದುವೆಯ ಉಡುಗೊರೆಯಾಗಿ ನೀಡಲಾಗಿದೆ.

ಇನ್ನು ಇಷ್ಟು ದೊಡ್ಡ ಉಡುಗೊರೆಯನ್ನ ಕುಟುಂದವರು ನೀಡುತ್ತಾರೆ ಎಂದು ಯಾರು ಕೂಡ ಊಹೆ ಮಾಡಿರಲಿಲ್ಲ ಮತ್ತು ಸ್ವತಃ ಚಂಧನ್ ಶೆಟ್ಟಿ ಮತ್ತು ನಿವೇಧಿತಾ ಅವರಿಗೂ ಕೂಡ ಈ ವಿಷಯ ತಿಳಿದಿರಲಿಲ್ಲ, ಆದರೆ ಮದುವೆಯ ದಿನ ಮಂಟಪಟದ ಎದುರುಗಡೆ ಕಾರ್ ನಿಲ್ಲಿಸಿ ವಧು ವರರಿಗೆ ಶಾಕ್ ಆಗುವ ರೀತಿಯಲ್ಲಿ ಭರ್ಜರಿ ಉಡುಗೊರೆಯನ್ನ ನೀಡಿದ್ದಾರೆ ಕುಟುಂಬದವರು. ಇನ್ನು ಕುಟುಂದವರು ನವ ದಂಪತಿಗಳಿಗೆ ನೀಡಿರುವ ಕಾರ್ ಬೆಲೆ ಸುಮಾರು 40 ಲಕ್ಷ ರೂಪಾಯಿ ಆಗಿದ್ದು ಇಷ್ಟು ದೊಡ್ಡ ಉಡುಗೊರೆ ಸಿಗುತ್ತದೆ ಚಂಧನ್ ಶೆಟ್ಟಿ ಅವರು ಭಾವಿಸಿರಲಿಲ್ಲ ಮತ್ತು ಕುಟುಂಬದವರು ಈ ಉಡುಗೊರೆ ಕೊಟ್ಟಿದ್ದಕ್ಕೆ ತುಂಬಾ ಸಂತಸವನ್ನ ವ್ಯಕ್ತಪಡಿಸಿದ್ದಾರೆ ಚಂದನ್ ಶೆಟ್ಟಿ ಮತ್ತು ನಿವೇಧಿತಾ ಗೌಡ ಅವರು. ಸ್ನೇಹಿತರೆ ಚಂಧನ್ ಶೆಟ್ಟಿ ಮತ್ತು ನಿವೇಧಿತಾ ಅವರ ಜೋಡಿ ಹೇಗಿದೆ ಮತ್ತು ಕುಟುಂಬದವರು ಕೊಟ್ಟ ಜಾಗ್ವಾರ್ ಕಾರ್ ಉಡುಗೊರೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…
ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…
RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್ಗಳು, NBFC ಗಳು, ಸಹಕಾರಿ ಬ್ಯಾಂಕ್ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…
ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ