ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ ಕೆಲವು ತಿಂಗಳುಗಳ ಹಿಂದೆ ಅದ್ದೂರಿಯಾಗಿ ನಿಶ್ಚಿತಾರ್ಥವನ್ನ ಕೂಡ ಮಾಡಿಕೊಡಿದ್ದರು. ಇನ್ನು ನಿನ್ನೆ ಗುರು ಹಿರಿಯರು ನಿಶ್ಚಯ ಮಾಡಿದಂತೆ ಮೈಸೂರಿನಲ್ಲಿ ರಾಜನ ಕಳೆಯಲ್ಲಿ ನಿವೇಧಿತಾ ಅವರನ್ನ ವರಿಸಿದ್ದಾರೆ ಚಂದನ್ ಶೆಟ್ಟಿ ಅವರು.

ಇನ್ನು ಈ ಮದುವೆಯ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ನ ಹಲವು ನಟ ನಟಿಯರು ಮತ್ತು ಹಿರಿಯ ಗಣ್ಯ ವ್ಯಕ್ತಿಗೂ ಆಗಮಿಸಿದ್ದು ವಧು ಮತ್ತು ವರನಿಗೆ ಆಶೀರ್ವಾದವನ್ನ ಮಾಡಿದ್ದಾರೆ. ಹೌದು ಪುನೀತ್ ರಾಜಕುಮಾರ್, ದ್ರುವ ಸರ್ಜಾ, ದರ್ಶನ್ ಹೀಗೆ ಚಿತ್ರರಂಗದ ಹಲವು ಗಣ್ಯ ವ್ಯಕ್ತಿಗಳು ಚಂದನ್ ಶೆಟ್ಟಿ ಮತ್ತು ನಿವೇಧಿತಾ ಅವರ ಮದುವೆಗೆ ಬಂದಿದ್ದರು. ಇನ್ನು ಚಂಧನ್ ಶೆಟ್ಟಿ ಮತ್ತು ನಿವೇಧಿತಾ ಅವರಿಗೆ ಕುಟುಂಬದವರು ಒಂದು ಭರ್ಜರಿಯಾದ ಉಡುಗೊರೆಯನ್ನ ನೀಡಿದ್ದು ಈ ಉಡುಗೊರೆಯನ್ನ ನೋಡಿ ಎಲ್ಲರೂ ಶಾಕ್ ಆಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ.

ಚಂದನ್ ಶೆಟ್ಟಿ ಮತ್ತು ನಿವೇಧಿತಾ ಗೌಡ ಅವರ ಮದುವೆ ಮೈಸೂರಿನ ಹಿನಕಲ್ ನಲ್ಲಿ ಇರುವ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್ ನಲ್ಲಿ ನಡೆದಿದೆ ಮತ್ತು ಇಬ್ಬರ ಮದುವೆ ಗೌಡ ಮತ್ತು ಶೆಟ್ಟಿ ಸಂಪ್ರದಾಯ ಎರಡರಲ್ಲೂ ಕೂಡ ನಡೆದಿದೆ, ಇನ್ನು ಕುಟುಂಬದವರು ವಧು ಮತ್ತು ವರನಿಗೆ ಜಾಗ್ವಾರ್ ಕಾರ್ ಉಡುಗೊರೆಯಾಗಿ ನೀಡಿದ್ದು ಮದುವೆಯ ದಿನ ಆ ಕಾರ್ ಗೆ ಶೃಂಗಾರ ಮಾಡಿ ಮದುವೆಯ ಉಡುಗೊರೆಯಾಗಿ ನೀಡಲಾಗಿದೆ.

ಇನ್ನು ಇಷ್ಟು ದೊಡ್ಡ ಉಡುಗೊರೆಯನ್ನ ಕುಟುಂದವರು ನೀಡುತ್ತಾರೆ ಎಂದು ಯಾರು ಕೂಡ ಊಹೆ ಮಾಡಿರಲಿಲ್ಲ ಮತ್ತು ಸ್ವತಃ ಚಂಧನ್ ಶೆಟ್ಟಿ ಮತ್ತು ನಿವೇಧಿತಾ ಅವರಿಗೂ ಕೂಡ ಈ ವಿಷಯ ತಿಳಿದಿರಲಿಲ್ಲ, ಆದರೆ ಮದುವೆಯ ದಿನ ಮಂಟಪಟದ ಎದುರುಗಡೆ ಕಾರ್ ನಿಲ್ಲಿಸಿ ವಧು ವರರಿಗೆ ಶಾಕ್ ಆಗುವ ರೀತಿಯಲ್ಲಿ ಭರ್ಜರಿ ಉಡುಗೊರೆಯನ್ನ ನೀಡಿದ್ದಾರೆ ಕುಟುಂಬದವರು. ಇನ್ನು ಕುಟುಂದವರು ನವ ದಂಪತಿಗಳಿಗೆ ನೀಡಿರುವ ಕಾರ್ ಬೆಲೆ ಸುಮಾರು 40 ಲಕ್ಷ ರೂಪಾಯಿ ಆಗಿದ್ದು ಇಷ್ಟು ದೊಡ್ಡ ಉಡುಗೊರೆ ಸಿಗುತ್ತದೆ ಚಂಧನ್ ಶೆಟ್ಟಿ ಅವರು ಭಾವಿಸಿರಲಿಲ್ಲ ಮತ್ತು ಕುಟುಂಬದವರು ಈ ಉಡುಗೊರೆ ಕೊಟ್ಟಿದ್ದಕ್ಕೆ ತುಂಬಾ ಸಂತಸವನ್ನ ವ್ಯಕ್ತಪಡಿಸಿದ್ದಾರೆ ಚಂದನ್ ಶೆಟ್ಟಿ ಮತ್ತು ನಿವೇಧಿತಾ ಗೌಡ ಅವರು. ಸ್ನೇಹಿತರೆ ಚಂಧನ್ ಶೆಟ್ಟಿ ಮತ್ತು ನಿವೇಧಿತಾ ಅವರ ಜೋಡಿ ಹೇಗಿದೆ ಮತ್ತು ಕುಟುಂಬದವರು ಕೊಟ್ಟ ಜಾಗ್ವಾರ್ ಕಾರ್ ಉಡುಗೊರೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು ಖಂಡಿತ. ಓದಿ ನೋಡಿ. ಎಷ್ಟು ನೀರು ಕುಡಿದ್ರೂ ಇನ್ನೂ ಕುಡೀತಾನೇ ಇರ್ಬೇಕು ಅನ್ಸುತ್ತೆ :- ನಿಂತು ನೀರು ಕುಡಿದ್ರೆ ಬಾಯಾರಿಕೆ ಹೋಗೋದಿಲ್ಲ. ಆಗಾಗ ನೀರು ಕುಡೀತಾನೇ ಇರ್ಬೇಕು ಅನ್ಸುತ್ತೆ. ಎಷ್ಟು ಕುಡಿದ್ರೂ ಉಪಯೋಗ ಇಲ್ಲ. ಅಜೀರ್ಣ ಆಗುತ್ತೆ :- ಕೂತು ನೀರು ಕುಡೀವಾಗ ನಿಮ್ ದೇಹ ರಿಲ್ಯಾಕ್ಸ್ ಆಗಿರುತ್ತೆ, ಆಗ ತಿಂದಿದ್ದು, ಕುಡ್ದಿದ್ದು ಸುಲಭವಾಗಿ ಜೀರ್ಣ ಆಗುತ್ತೆ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ಹಾಳುಮಾಡುವ ಸಂಚು ನಡೆಯುವ ಸಾಧ್ಯತೆ ಅಧಿಕವಾಗಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನೀವು ತಳೆಯುವ ನಿರ್ಧಾರದಿಂದ ಮಹತ್ವವಾದ ಅಧಿಕಾರ ಹೊಂದುವಿರಿ. ಮನೆ ಹಿರಿಯರ ಆಶೀರ್ವಾದ…
ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.
ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.
ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…
ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.