ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ ರ್ಯಾಪರ್ ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ..
ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ.
ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ. ಚಂದನ್ ಶೆಟ್ಟಿ ಅವರು ಯಾರೂ ನಿರೀಕ್ಷೆ ಮಾಡದ ಸಂಭಾವನೆ ಪಡೆದುಕೊಂಡಿದ್ದಾರೆ.
ಲಹರಿ ಮ್ಯೂಸಿಕ್ ಜೊತೆ ಒಪ್ಪಂದ ಮಾಡಿಕೊಂಡಿರುವ ಚಂದನ್ ಶೆಟ್ಟಿ 5 ಹಾಡುಗಳನ್ನು ಹಾಡಲಿದ್ದಾರೆ. ಈ ಹಾಡುಗಳ ಸಿದ್ಧತೆಯಲ್ಲಿ ತೊಡಗಿರುವ ಚಂದನ್ ಶೆಟ್ಟಿ ಅವರಿಗೆ ಅತಿ ದೊಡ್ಡ ಸಂಭಾವನೆ ದೊರೆತಿದೆ.
100 ರೂ. ಸಿಕ್ಕರೆ ಸಾಕು, ಒಂದು ದಿನ ಕಳೆಯಬಹುದು ಎನ್ನುವ ದಿನವಿತ್ತು. ಈಗ ಅದೇ ವ್ಯಕ್ತಿಗೆ 1 ಕೋಟಿ ರೂ. ಸಿಕ್ಕಿದೆ ಎಂದರೆ ಆಗುವ ಸಂತೋಷವೇ ಬೇರೆ. ಅದನ್ನು ಹೇಳಿಕೊಳ್ಳಲು ಸಾಧ್ಯವಿಲ್ಲ. ಏನೋ ಸಾಧನೆ ಮಾಡುತ್ತಾನೆ ಎಂದು ತಂದೆ ತಾಯಿ ನಂಬಿದ್ದರು. ಅವರಿಗೆ ಖುಷಿ ಇದೆ. ಇಂತಹ ಅವಕಾಶ ನೀಡಿದ ಲಹರಿ ಕಂಪನಿಗೆ ಧನ್ಯವಾದಗಳು ಎಂದು ಚಂದನ್ ಶೆಟ್ಟಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ಸ್ಯಾಂಡಲ್ವುಡ್ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…
ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.
ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ. ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ…
ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್ ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್ ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…
ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…
ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ಬಹುಮಾನ ರೂಪದಲ್ಲಿ ಸಿಗಲಿದೆ.