ಸುದ್ದಿ

ಇಂದು ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ..ಎಲ್ಲಿ ಗೊತ್ತ ?

27

ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ.

ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ ಎಂಬಿತ್ಯಾದಿ ಸುದ್ದಿಗಳು ಹರಿದಾಡಿದ್ದವು. ಆದ್ರೆ ಎಲ್ಲಿಯೂ ಚಂದನ್ ಮತ್ತು ನಿವೇದಿತಾ ತಮ್ಮ ಸಂಬಂಧದ ಬಗ್ಗೆ ಸ್ಪಷ್ಟವಾಗಿ ಹೇಳಿಕೊಂಡಿರಲಿಲ್ಲ

ಯುವ ದಸರಾ ವೇದಿಕೆ ಮೇಲೆ ತಮ್ಮ ಹಾಡಿನ ನಂತರ ನಿವೇದಿತಾ ಗೌಡಗೆ ಚಂದನ್ ಪ್ರಪೋಸ್ ಮಾಡಿದ್ದರು. ಇದು ದೊಡ್ಡ ವಿವಾದಕ್ಕೆ ಕಾರಣ ಆಗಿತ್ತು. ಸರ್ಕಾರಿ ಕಾರ್ಯಕ್ರಮವನ್ನು ಖಾಸಗಿ ವಿಷಯಕ್ಕೆ ಬಳಸಿಕೊಂಡ ಬಿಗ್ ಬಾಸ್ ಜೋಡಿ, ಮುಂದೆ ದೊಡ್ಡ ವಿರೋಧ ಎದುರಿಸಬೇಕಾಗಿ ಬಂತು. ತಿಳಿಯದೆ ಈ ರೀತಿ ಮಾಡಿದೆ ಎಂದು ಚಂದನ್ ಶೆಟ್ಟಿ ಕ್ಷಮೆ ಹೇಳಿದ್ದು, ಒಂದೆರಡು ದಿನಗಳ ನಂತರ ಆ ವಿವಾದ ತಣ್ಣಗೆ ಆಯ್ತು.

ಅಂದಹಾಗೆ, ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಬಿಗ್ ಬಾಸ್ ಕನ್ನಡ ಸೀಸನ್ 5ರ ಸ್ಪರ್ಧಿ ಆಗಿದ್ದರು. ಇಲ್ಲೇ ಮೊದಲ ಬಾರಿಗೆ ಈ ಇಬ್ಬರು ಭೇಟಿಯಾಗಿದ್ದರು. ಕಾರ್ಯಕ್ರಮದಲ್ಲಿ ಸ್ನೇಹಿತರಾಗಿದ್ದ ಈ ಜೋಡಿ, ಬಿಗ್ ಬಾಸ್ ಮನೆಯಿಂದ ಆಚೆ ಬಂದ ಮೇಲೆ ಪ್ರೇಮಿಗಳಾದರು. ಇವರ ಪ್ರೀತಿಗೆ ಇಬ್ಬರ ಮನೆಯಲ್ಲಿಯೂ ಒಪ್ಪಿಗೆ ಸಿಕ್ಕಿದ್ದು, ಇದೀಗ ನಿಶ್ಚಿತಾರ್ಥಕ್ಕೆ ಸಜ್ಜಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ಜ್ಯೋತಿಷ್ಯ

    ದೇವರು ಕನಸಿನಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…

  • ವಿಸ್ಮಯ ಜಗತ್ತು

    ಪ್ರಕೃತಿಯಲ್ಲಿ ಅಸ್ತಿತ್ವದಲ್ಲಿದೆ ಎಂದು ನೀವು ನಂಬಲಾಗದ 05 ವಿಷಯಗಳನ್ನು ಎಲ್ಲಿವೆ..!ತಿಳಿಯಲು ಈ ಲೇಖನ ಓದಿ…

    ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…

  • ಸುದ್ದಿ

    ರಷ್ಯಾ ಅಭಿಮಾನಿಯ ವಿಡಿಯೋ ನೋಡಿ ಬೆರಗಾದ ಕಿಚ್ಚ ಸುದೀಪ್,.!

    ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ  ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ  ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…

  • ರಾಜಕೀಯ

    ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್..ಮೇ 28 ಕ್ಕೆ ಮುಗಿಯಲಿದೆ ಸಿದ್ದರಾಮಯ್ಯನವರ ಸರ್ಕಾರ..ತಿಳಿಯಲು ಈ ಲೇಖನ ಓದಿ…

    ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…

  • ವಿಸ್ಮಯ ಜಗತ್ತು

    ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದ್ರೆ ಭಯ!ಇಲ್ಲಿ ಪಾಕಿಸ್ತಾನ 3 ಸಾವಿರ ಬಾಂಬ್ ಹಾಕಿದ್ದರೂ, ಒಂದೂ ಸಿಡಿದಿರಲಿಲ್ಲ!!!

    ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.