ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್ ಲ್ಯಾಂಡರ್ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್ ಲ್ಯಾಂಡರ್ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ.

ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ ಸುಮಾರಿಗೆ ವಿಕ್ರಮ್ ಲ್ಯಾಂಡರ್ ಆತಂಕ ಮೂಡಿಸಿತ್ತು. ಕೂಡ್ಲೇ ಪ್ರಧಾನಿ ಮೋದಿ ಮತ್ತು ಇಸ್ರೋ ಮುಖ್ಯಸ್ಥ ಕೆ.ಸಿವನ್ ಮುಂಜಾನೆ 2.17ರ ಸುಮಾರಿಗೆ ವಿಕ್ರಂ ಲ್ಯಾಂಡರ್ ಟ್ರಾಜೆಕ್ಟರಿಯ ತನ್ನ ರೇಖೆ ಬಿಟ್ಟು ಹೊರ ಹೋದ ಬಗ್ಗೆ ಘೋಷಣೆ ಮಾಡಿದ್ರು. ಆದ್ರೆ ವಿಕ್ರಮ್ ಲ್ಯಾಂಡರ್ನಿಂದ ಇನ್ನೂ ಇಸ್ರೋ ಮಾಹಿತಿ ನಿರೀಕ್ಷಿಸುತ್ತಿದೆ.

ಆದ್ರೆ ಆರ್ಬಿಟರ್ ಚಂದ್ರನ ಸುತ್ತ ತನ್ನ ಯಶಸ್ವಿ ಪರಿಭ್ರಮಣ ನಡೆಸುತ್ತಿದೆ. ಲ್ಯಾಂಡರ್ ಅಥವಾ ಆರ್ಬಿಟರ್ನಿಂದ ಮಾಹಿತಿ ಬಂದ ನಂತರ ಇಸ್ರೋ ವಿಶ್ಲೇಷಣೆ ಮಾಡಲಿದೆ. 1.38ಕ್ಕೆ ಲ್ಯಾಂಡರ್ ಚಂದ್ರನ ಮೇಲ್ಮೈಯತ್ತ ಇಳಿಯಲು ಪ್ರಾರಂಭಿಸಿತು. 1.48 ಗಂಟೆಗೆ ಮೇಲ್ಮೈಯಿಂದ 6 ಕಿ.ಮೀ. ಎತ್ತರದಲ್ಲಿತ್ತು. ಕೊನೆಯ ಹಂತದಲ್ಲಿ ಲ್ಯಾಂಡರ್ ವೇಗೋತ್ಕರ್ಷ ಕಳೆದಿಕೊಂಡಿತು. ಆದರೆ 1.50ರ ವೇಳೆಗೆ ಚಂದ್ರನ ಮೇಲ್ಮೈಯಿಂದ 2.1 ಕಿ.ಮೀ. ಎತ್ತರದಲ್ಲಿರಬೇಕಾದರೆ, ನೌಕೆಯೊಂದಿಗಿನ ಸಂಪರ್ಕ ಕಡಿತಗೊಂಡಿತು. ಟ್ರಾಜೆಕ್ಟರಿಯ ತನ್ನ ರೇಖೆ ಬಿಟ್ಟು ಹೊರ ಹೋದ ತಕ್ಷಣ ವಿಜ್ಞಾನಿಗಳ ಆತಂಕಕ್ಕೆ ಒಳಗಾದರು. ಆಗ 1.55 ನಿಮಿಷ ಆಗಿತ್ತು. ಇದನ್ನು 2.17 ಗಂಟೆಗೆ ಶಿವನ್ ಪ್ರಕಟಿಸಿದರು. ಅಲ್ಲಿವರೆಗೆ ಪ್ರತಿ ಹಂತದ ಯಶಸ್ಸನ್ನು ಅವರು ಸಂಭ್ರಮಿಸಿದರು. ಆನಂತರ ವಿಕ್ರಮ್ ಲ್ಯಾಂಡರ್ ಪಥ ಬದಲಿಸಿ ಸಂಪರ್ಕ ಕಡಿತಗೊಂಡ ಮೇಲೆ ಇಸ್ರೋ ಟೀಂನಲ್ಲಿ ಆತಂಕ ಮನೆ ಮಾಡಿತು.

ಟ್ರಾಜೆಕ್ಟರಿಯ ತನ್ನ ರೇಖೆ ಬಿಟ್ಟು ಹೊರ ಹೋದ ತಕ್ಷಣ ವಿಜ್ಞಾನಿಗಳ ಆತಂಕಕ್ಕೆ ಒಳಗಾದರು. ಆಗ1.55 ನಿಮಿಷ ಆಗಿತ್ತು. ಇದನ್ನು2.17 ಗಂಟೆಗೆ ಶಿವನ್ ಪ್ರಕಟಿಸಿದರು. ಅಲ್ಲಿವರೆಗೆ ಪ್ರತಿ ಹಂತದ ಯಶಸ್ಸನ್ನು ಅವರು ಸಂಭ್ರಮಿಸಿದರು. ಆನಂತರ ವಿಕ್ರಮ್ ಲ್ಯಾಂಡರ್ಪಥ ಬದಲಿಸಿ ಸಂಪರ್ಕ ಕಡಿತಗೊಂಡ ಮೇಲೆ ಇಸ್ರೋ ಟೀಂನಲ್ಲಿ ಆತಂಕ ಮನೆ ಮಾಡಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.
https://kolarnewsepaper.blogspot.com
ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..