ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್ ಲ್ಯಾಂಡರ್ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್ ಲ್ಯಾಂಡರ್ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ.

ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ ಸುಮಾರಿಗೆ ವಿಕ್ರಮ್ ಲ್ಯಾಂಡರ್ ಆತಂಕ ಮೂಡಿಸಿತ್ತು. ಕೂಡ್ಲೇ ಪ್ರಧಾನಿ ಮೋದಿ ಮತ್ತು ಇಸ್ರೋ ಮುಖ್ಯಸ್ಥ ಕೆ.ಸಿವನ್ ಮುಂಜಾನೆ 2.17ರ ಸುಮಾರಿಗೆ ವಿಕ್ರಂ ಲ್ಯಾಂಡರ್ ಟ್ರಾಜೆಕ್ಟರಿಯ ತನ್ನ ರೇಖೆ ಬಿಟ್ಟು ಹೊರ ಹೋದ ಬಗ್ಗೆ ಘೋಷಣೆ ಮಾಡಿದ್ರು. ಆದ್ರೆ ವಿಕ್ರಮ್ ಲ್ಯಾಂಡರ್ನಿಂದ ಇನ್ನೂ ಇಸ್ರೋ ಮಾಹಿತಿ ನಿರೀಕ್ಷಿಸುತ್ತಿದೆ.

ಆದ್ರೆ ಆರ್ಬಿಟರ್ ಚಂದ್ರನ ಸುತ್ತ ತನ್ನ ಯಶಸ್ವಿ ಪರಿಭ್ರಮಣ ನಡೆಸುತ್ತಿದೆ. ಲ್ಯಾಂಡರ್ ಅಥವಾ ಆರ್ಬಿಟರ್ನಿಂದ ಮಾಹಿತಿ ಬಂದ ನಂತರ ಇಸ್ರೋ ವಿಶ್ಲೇಷಣೆ ಮಾಡಲಿದೆ. 1.38ಕ್ಕೆ ಲ್ಯಾಂಡರ್ ಚಂದ್ರನ ಮೇಲ್ಮೈಯತ್ತ ಇಳಿಯಲು ಪ್ರಾರಂಭಿಸಿತು. 1.48 ಗಂಟೆಗೆ ಮೇಲ್ಮೈಯಿಂದ 6 ಕಿ.ಮೀ. ಎತ್ತರದಲ್ಲಿತ್ತು. ಕೊನೆಯ ಹಂತದಲ್ಲಿ ಲ್ಯಾಂಡರ್ ವೇಗೋತ್ಕರ್ಷ ಕಳೆದಿಕೊಂಡಿತು. ಆದರೆ 1.50ರ ವೇಳೆಗೆ ಚಂದ್ರನ ಮೇಲ್ಮೈಯಿಂದ 2.1 ಕಿ.ಮೀ. ಎತ್ತರದಲ್ಲಿರಬೇಕಾದರೆ, ನೌಕೆಯೊಂದಿಗಿನ ಸಂಪರ್ಕ ಕಡಿತಗೊಂಡಿತು. ಟ್ರಾಜೆಕ್ಟರಿಯ ತನ್ನ ರೇಖೆ ಬಿಟ್ಟು ಹೊರ ಹೋದ ತಕ್ಷಣ ವಿಜ್ಞಾನಿಗಳ ಆತಂಕಕ್ಕೆ ಒಳಗಾದರು. ಆಗ 1.55 ನಿಮಿಷ ಆಗಿತ್ತು. ಇದನ್ನು 2.17 ಗಂಟೆಗೆ ಶಿವನ್ ಪ್ರಕಟಿಸಿದರು. ಅಲ್ಲಿವರೆಗೆ ಪ್ರತಿ ಹಂತದ ಯಶಸ್ಸನ್ನು ಅವರು ಸಂಭ್ರಮಿಸಿದರು. ಆನಂತರ ವಿಕ್ರಮ್ ಲ್ಯಾಂಡರ್ ಪಥ ಬದಲಿಸಿ ಸಂಪರ್ಕ ಕಡಿತಗೊಂಡ ಮೇಲೆ ಇಸ್ರೋ ಟೀಂನಲ್ಲಿ ಆತಂಕ ಮನೆ ಮಾಡಿತು.

ಟ್ರಾಜೆಕ್ಟರಿಯ ತನ್ನ ರೇಖೆ ಬಿಟ್ಟು ಹೊರ ಹೋದ ತಕ್ಷಣ ವಿಜ್ಞಾನಿಗಳ ಆತಂಕಕ್ಕೆ ಒಳಗಾದರು. ಆಗ1.55 ನಿಮಿಷ ಆಗಿತ್ತು. ಇದನ್ನು2.17 ಗಂಟೆಗೆ ಶಿವನ್ ಪ್ರಕಟಿಸಿದರು. ಅಲ್ಲಿವರೆಗೆ ಪ್ರತಿ ಹಂತದ ಯಶಸ್ಸನ್ನು ಅವರು ಸಂಭ್ರಮಿಸಿದರು. ಆನಂತರ ವಿಕ್ರಮ್ ಲ್ಯಾಂಡರ್ಪಥ ಬದಲಿಸಿ ಸಂಪರ್ಕ ಕಡಿತಗೊಂಡ ಮೇಲೆ ಇಸ್ರೋ ಟೀಂನಲ್ಲಿ ಆತಂಕ ಮನೆ ಮಾಡಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…
ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…