ಸುದ್ದಿ

ನೀವು ಚಾರ್ ಕೋಲ್ ‘ಮಾಸ್ಕ್’ ಉಪಯೋಗಿಸುತ್ತೀರಾ..? ಹಾಗಾದ್ರೆ ಇದನ್ನು ತಪ್ಪದೆ ತಿಳಿದುಕೊಳ್ಳಿ,.!

35

ಮುಖದ ಸೌಂದರ್ಯಕ್ಕೆ ವಿವಿಧ ರೀತಿಯ ಮಾಸ್ಕ್ ಗಳು ಹಾಕುವುದು ತಿಳಿದ ಸಂಗತಿ. ಅದರ ಜೊತೆಗೆ ಚಾರ್ ಕೋಲ್ ಫೇಸ್ ಮಾಸ್ಕ್ ಕೂಡ ಎಲ್ಲರ ಬ್ಯೂಟಿ ಪ್ರಾಡಕ್ಟ್ ಲಿಸ್ಟ್ ನಲ್ಲಿ ಇವೆ.

ಈ ಮಾಸ್ಕ್ ಒಳ್ಳೆಯದೇ ಆದರೂ, ಕೆಲವು ಜಾಗ್ರತೆ ವಹಿಸಿದರೆ ಸುಂದರ ತ್ವಚೆಯನ್ನು ಪಡೆಯಬಹುದು. ಚಾರ್ ಕೋಲ್ ಮಾಸ್ಕ್ ನಿಂದ ಮುಖದ ಮೇಲಿರುವ ಮೊಡವೆ, ಮಚ್ಚೆಗಳು, ಬ್ಲ್ಯಾಕ್ ಹೆಡ್ಸ್, ಬ್ಯಾಕ್ಟೀರಿಯಾ ಅಂತಹ ಸಮಸ್ಯೆಗಳು ತೊಲಗುತ್ತವೆ. ಚಾರ್ ಕೋಲ್ ಮಾಮೂಲಿ ಇದ್ದಿಲು ಅಲ್ಲ. ಇದನ್ನು ಕೊಬ್ಬರಿ ಚಿಪ್ಪು ಇದ್ದಿಲನ್ನು ಅಧಿಕ ಉಷ್ಣದಿಂದ ಸಂಸ್ಕರಿಸಿ ಸಣ್ಣಗೆ ಪುಡಿಯಂತೆ ತಯಾರು ಮಾಡಲಾಗುತ್ತದೆ.

ಇದರಿಂದ ಮಾಸ್ಕ್ ಮಾಡಿಕೊಂಡರೆ ಮುಖದ ಮೇಲಿನ ಧೂಳು, ಮೃತ ಕಣಗಳು, ಮಲಿನವನ್ನು ತೊಲಗಿಸಿ ಅಂದ ನೀಡುತ್ತದೆ. ಆದರೆ ಇದನ್ನು ಹೆಚ್ಚಾಗಿ ಬಳಸಬಾರದು.

ಮಾಸ್ಕ್ ತೆಗೆದ ನಂತರ ತಕ್ಷಣ ದಿನ ಬಳಸುವ ಸಾಬೂನು, ಲೋಷನ್, ಮಾಯಿಸ್ಚರೈಸರ್ ಹಚ್ಚಿಕೊಳ್ಳಬೇಕು. ಇದು ಬಹಳ ಮುಖ್ಯ. ಇದನ್ನು ಮಾಡದಿದ್ದರೆ ತ್ವಚೆ ಹಾಳಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಒಂದು ಕೋಳಿ ರಸ್ತೆ ದಾಟಲು ಪೊಲೀಸ್ ಅಧಿಕಾರಿ ಮಾಡಿದ ಕೆಲಸವೇನು ಗೊತ್ತಾ? ತಿಳಿದರೆ ಶಾಕ್ ಆಗ್ತೀರಾ,.!

    ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್‌ಸೆಟ್‌ ಕಾನ್‌ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…

  • ವಿಚಿತ್ರ ಆದರೂ ಸತ್ಯ

    ಈಕೆ 23 ವರ್ಷದ ಯುವಕನನ್ನು ಮದ್ವೆಯಾಗಲು ಕೊಟ್ಟಿದ್ದು ಬರೋಬರಿ….?ಆಮೇಲೆ ಏನಾಯ್ತು ಗೊತ್ತಾ..?

    ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…

  • ಸುದ್ದಿ

    ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ 9 ನಕಲಿ ವಿದ್ಯಾರ್ಥಿಗಳು ಅರೆಸ್ಟ್……!

    ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…

  • ಸುದ್ದಿ

    ವೋಟ್ ಮಾಡಿ ಎಂದಿದಕ್ಕೆ ಮಂಗಳಾರತಿ ಮಾಡಿಸಿಕೊಂಡ ಮೋಹಕ ತಾರೆ ರಮ್ಯಾ..

    ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…

  • karnataka

    ಇಂದು SSLC ಫಲಿತಾಂಶ: ರಿಸಲ್ಟ್ ಲಭ್ಯವಾಗೋ ವೆಬ್‍ಸೈಟ್ ಇಲ್ಲಿದೆ

    ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.

    ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್‍ಎಸ್‍ಎಲ್‍ಸಿ ಬೋರ್ಡ್‍ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.