News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಮನರಂಜನೆ

ಕೊನೆಗೂ ಗಾಯಕ ಚಂದನ್ ಶೆಟ್ಟಿಗೆ ತನ್ನ ಮನದ ಮಾತು ತಿಳಿಸಿದ ನಿವೇದಿತಾ ಗೌಡ..!

834

ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ‍್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ.

ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್‍ಗೆ ಕಳುಹಿಸಿದ್ದಾರೆ.

ಚಂದನ್ ಶೆಟ್ಟಿ ಅವರು ನಿವೇದಿತಾ ನೀಡಿದ ಮಗ್ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಾಕಿ ಅದಕ್ಕೆ, “ಇದು ನನಗೆ ತುಂಬಾ ಮುಖ್ಯವಾಗುತ್ತದೆ ನಿವಿ. ನಾನು ನಿನ್ನನ್ನ ಮಿಸ್ ಮಾಡಿಕೊಳ್ಳುತ್ತೇನೆ ನಿವಿ ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗೆ ಕಾರವಾರದಲ್ಲಿ ನಡೆದ ಅಂಕೋಲಾ ಉತ್ಸವದಲ್ಲಿ ಚಂದನ್ ವೇದಿಕೆ ಮೇಲೆ ತಮ್ಮ ಗೆಳೆತಿ ನಿವೇದಿತಾ ಅವರಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ವೇಳೆ ನಿವೇದಿತಾ ಅವರು ಎಲ್ಲರೂ ಕಾರ್ಯಕ್ರಮವನ್ನು ಚೆನ್ನಾಗಿ ಎಂಜಾಯ್ ಮಾಡಿ ಎಂದು ತಿಳಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಮೀನಿನ ಮುಖ ನೋಡಿದರೆ ಅಚ್ಚರಿಯಾಗುವುದಂತೂ ಗ್ಯಾರಂಟಿ ಯಾಕೆ ಗೊತ್ತಾ?ನೀವೇ ನೋಡಿ ಫ್ರೆಂಡ್ಸ್…

    ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…

  • India, Place, tourism

    ವ್ಯಾಲಿ ಆಫ್ ಫ್ಲಾವರ್ಸ್ ರಾಷ್ಟ್ರೀಯ ಉದ್ಯಾನವನ

    ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ,  ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ   ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…

  • ಶ್ರದ್ಧಾಂಜಲಿ

    ಹಿರಿಯ ನಟಿ ಜಮುನಾ ನಿಧನ

    ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್‌ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್​ನಲ್ಲಿರುವ ಫಿಲಂ ಚೇಂಬರ್‌ಗೆ ತರಲಾಗುತ್ತದೆ….

  • ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ಹರಿದ ಬಟ್ಟೆ, ಜೀನ್ಸ್ ತೊಡೋದರಿಂದ ಏನಾಗುತ್ತೆ ಗೊತ್ತಾ?

    ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ.  ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…

  • inspirational

    ಉಬ್ಬಸ ಸಮಸ್ಯೆಗೆ ಮನೆ ಮದ್ದು

    ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…