News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಮನರಂಜನೆ

ಕೊನೆಗೂ ಗಾಯಕ ಚಂದನ್ ಶೆಟ್ಟಿಗೆ ತನ್ನ ಮನದ ಮಾತು ತಿಳಿಸಿದ ನಿವೇದಿತಾ ಗೌಡ..!

837

ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ‍್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ.

ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್‍ಗೆ ಕಳುಹಿಸಿದ್ದಾರೆ.

ಚಂದನ್ ಶೆಟ್ಟಿ ಅವರು ನಿವೇದಿತಾ ನೀಡಿದ ಮಗ್ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಾಕಿ ಅದಕ್ಕೆ, “ಇದು ನನಗೆ ತುಂಬಾ ಮುಖ್ಯವಾಗುತ್ತದೆ ನಿವಿ. ನಾನು ನಿನ್ನನ್ನ ಮಿಸ್ ಮಾಡಿಕೊಳ್ಳುತ್ತೇನೆ ನಿವಿ ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗೆ ಕಾರವಾರದಲ್ಲಿ ನಡೆದ ಅಂಕೋಲಾ ಉತ್ಸವದಲ್ಲಿ ಚಂದನ್ ವೇದಿಕೆ ಮೇಲೆ ತಮ್ಮ ಗೆಳೆತಿ ನಿವೇದಿತಾ ಅವರಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ವೇಳೆ ನಿವೇದಿತಾ ಅವರು ಎಲ್ಲರೂ ಕಾರ್ಯಕ್ರಮವನ್ನು ಚೆನ್ನಾಗಿ ಎಂಜಾಯ್ ಮಾಡಿ ಎಂದು ತಿಳಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಜಾಗದಲ್ಲಿ 5 ತುಳಸಿ ಎಲೆಯನ್ನು ಇಟ್ಟರೆ ಸಾಕು ನಿಮ್ಮ ಎಲ್ಲಾ ಕಷ್ಟಗಳು ನಿವಾರಣೆ ಆಗುತ್ತದೆ,.!

    ಈ ಲೋಕದಲ್ಲಿ  ಕಷ್ಟವಿಲ್ಲದೇ ಬದುಕುವ  ಮನುಷ್ಯನನ್ನ  ಎಲ್ಲಿಯೂ ಸಹ  ಕಾಣಲು  ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ.  ಹಾಗೆಯೇ  ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು  ಅದಕ್ಕೊಂದು  ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ  ಪಡುತ್ತೇನೆ  ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…

  • ಸುದ್ದಿ

    ತನ್ನ ಗಂಡನಿಗೆ ಬುರ್ಖಾ ಹಾಕಿಸಿ ಉಟಕ್ಕೆ ಕರೆದುಕೊಂಡು ಹೋದ ಯುವತಿ!

    ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…

  • ಆಧ್ಯಾತ್ಮ

    ಶಿವನ ಆಭರಣಗಳಲ್ಲಿ ಅಡಗಿರುವ ಸತ್ಯವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.

  • ಸುದ್ದಿ

    40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

    ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪಾಲಕ್ ಸೊಪ್ಪಿನಲ್ಲಿರುವ ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ.?ತಿಳಿಯಲು ಈ ಲೇಕನ ಓದಿ ಶೇರ್ ಮಾಡಿ..

    ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.

  • ಸಿನಿಮಾ

    ಇಲ್ಲಿ ಅ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ..ಯಾವುದಾದ್ರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ…

    ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…